ಭಟ್ಕಳ: ಖಾಸಗೀ ಶಾಲಾ ವಾಹನವೊಂದರ ಚಾಲಕನ ನಿರ್ಲಕ್ಷತನದಿಂದ ಚಾಲನೆ ಮಾಡಿ ಓರ್ವರ ಸಾವಿಗೆ ಕಾರಣನಾಗಿದ್ದಲ್ಲದೇ ದ್ವಿಚಕ್ರ ವಾಹನ, ರಿಕ್ಷಾ ಮತ್ತು ಕಾರುಗಳಿಗೆ ಹಾನಿಯುಂಟು ಮಾಡಿದ್ದ ಪ್ರಕರಣವನ್ನು ತನಿಖೆ ನಡೆಸಿದ ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿತನಿಗೆ 8 ತಿಂಗಳು ಸಜೆ ಹಾಗೂ 3500 ರೂಪಾಯಿಗಳ ದಂಢ ವಿಧಿಸಿ ತೀರ್ಪು ನೀಡಿದ್ದಾರೆ. 2015ರ ಜೂನ್ 18ರಂದು ಮಧ್ಯಾಹ್ನದ ಸಮಯ್ಲ್ಲಿ ಬಂದರ್ ರಸ್ತೆಯಿಂದ ಶಂಶುದ್ದೀನ್ ಸರ್ಕಲ್ ಕಡೆಗೆ … [Read more...] about ಭಟ್ಕಳದಲ್ಲಿ ಬೈಕ್ ಸವಾರನ ಸಾವು ಪ್ರಕರಣ. ನಿರ್ಲಕ್ಷ್ಯ ಮಾಡಿದ ಶಾಲಾ ಟೆಂಪೋ ಚಾಲಕನಿಗೆ ನ್ಯಾಯಾಲಯದಿಂದ ಶಿಕ್ಷೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗಣಪತಿಯ ಬೆನ್ನುಬಿಡದ 84ರ ಗೋವರ್ಧನ ಅಂಕೋಲೇಕರ್
ಕಳೆದ 54ವರ್ಷಗಳಿಂದ ನಿರಂತರವಾಗಿ ಗಣಪತಿಯ ಬೆನ್ನುಹತ್ತಿ ವಿಶ್ವವ್ಯಾಪಿಯಾದ ಗಣೇಶನನ್ನು ಕನ್ನಡದಲ್ಲಿ ಪರಿಚಯಿಸಿ, ಶ್ರೀಗಂಧ ಮತ್ತು ಶಿಲೆಯಲ್ಲಿ ಮೂರ್ತಿ ನಿರ್ಮಿಸಿ, ಗಣಪತಿಯ ಕುರಿತು ಹಲವು ಸಂಶೋಧನಾ ಕೃತಿಗಳನ್ನು ಪ್ರಕಟಿಸಿ ನಿರಂತರ ಸಂಚಾರಿಯಾಗಿರುವ ಗೋವರ್ಧನ ಅಂಕೋಲೇಕರ್ ಅವರಿಗೆ ಈಗ 84ವರ್ಷ.ಗೌಡ ಸಾರಸ್ವತ ಕುಟುಂಬದಲ್ಲಿ ಜನಿಸಿ, ಕುಟುಂಬದ ಅಡಿಕೆ ವ್ಯಾಪಾರದಲ್ಲಿ ತೊಡಗಿಕೊಂಡಿದ್ದ ಗೋವರ್ಧನ ಅಂಕೋಲೇಕರ್ ಅವರಿಗೆ ಯೌವ್ವನದಲ್ಲೇ ಗಣಪತಿಯ ಹುಚ್ಚು ತಗಲಿತ್ತು. … [Read more...] about ಗಣಪತಿಯ ಬೆನ್ನುಬಿಡದ 84ರ ಗೋವರ್ಧನ ಅಂಕೋಲೇಕರ್
ಗುರುವಿಗೆ ಮಹತ್ವದ ಸ್ಥಾನವಿದೆ.
ಯಲ್ಲಾಪುರ: ಭಾರತೀಯ ಪರಂಪರೆಯಲ್ಲಿ ಸಾವಿರಾರು ವರ್ಷಗಳ ಹಿಂದಿನಿಂದಲೂ ಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳಲ್ಲಿ ರಾಷ್ಟçಭಕ್ತಿ, ಸದ್ಗುಣ, ವಾತ್ಸಲ್ಯ, ಗುರುಭಕ್ತಿ ಎಲ್ಲವನ್ನು ರೂಡಿಸುವ ಹೊಣೆಗಾರಿಗೆ ಶಿಕ್ಷಕರ ಮೇಲಿದೆ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಅವರು ಹೇಳಿದರು. ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ … [Read more...] about ಗುರುವಿಗೆ ಮಹತ್ವದ ಸ್ಥಾನವಿದೆ.
ಮಳೆಯ ನಡುವೆ ಚೌತಿ ಹಬ್ಬಕ್ಕೆ ಕ್ಷಣಗಣನೆ
ಯಲ್ಲಾಪುರ:ತಾಲ್ಲೂಕಿನ ವಿವಿಧೆಡೆ ಕೋವಿಡ್ ಭಯದ ನಡುವೆಯೇ ಗಣೇಶ ಹಬ್ಬ ದ ತಯಾರಿ ನಡೆಯುತ್ತಿದೆ.ತಾಲ್ಲೂಕಿನ ವಜ್ರಳ್ಳಿಯ ಯುವ ಕಲಾಕಾರ ಸತೀಶ ಮಹಾಲೆ ಕಳೆದ ಒಂದೂವರೆ ತಿಂಗಳಿಂದ ಹಗಲು ರಾತ್ರಿ ಶ್ರಮಪಟ್ಟು ವಾರ್ಷಿಕವಾಗಿ ಚೌತಿಹಬ್ಬಕೆ ಭಕ್ತರ ಬೇಡಿಕೆಗನುಗುಣವಾಗಿ ಗಣೇಶ ಮೂರ್ತಿ ತಯಾರಿಸುವಲ್ಲಿ ನಿರತರಾಗಿದ್ದಾರೆ. ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು ಮಣ್ಣಿನ ಮೂರ್ತಿಗಳು ಬಣ್ಣಗಳಿಂದ ಅಂತಿಮ ಸ್ಪರ್ಶ ಪಡೆಯುತ್ತಿದೆ.ಬಿಕಾಂ ಪದವೀಧರನಾದ ವಜ್ರಳ್ಳಿಯ … [Read more...] about ಮಳೆಯ ನಡುವೆ ಚೌತಿ ಹಬ್ಬಕ್ಕೆ ಕ್ಷಣಗಣನೆ
ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ: ಸುಪ್ರೀಂ
ನವದೆಹಲಿ: ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆಬಂದಾಗ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲುಮಾತ್ರ ಸೀಮಿತವಾಗಿರುತ್ತಾರೆ. ದೇವರ ಆಸ್ತಿಯನ್ನು ನಿರ್ವಹಣೆ ಮಾಡುವಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆಎಂದುಸೋಮವಾರ ಸುಪ್ರೀಂ ಕೋರ್ಟ್ ತೀಪು ನೀಡಿದೆ..ನ್ಯಾಯಿಕ ವ್ಯಕ್ತಿಯಾಗಿ (ಜ್ಯೂರಿಸ್ಟಿಕ್ ಪರ್ಸನ್) ದೇವರೇ ಭೂಮಿಯಮಾಲೀಕನಾಗಿರುವಾಗ … [Read more...] about ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ: ಸುಪ್ರೀಂ




