ಹೊನ್ನಾವರ: ಪಟ್ಟಣz ಪ್ರಮುಖ ಕೇಂದ್ರದಲ್ಲಿ ಒಂದಾದ À ಪ್ರಭಾತಗರದಲ್ಲಿರುವ ಶೌಚಾಲಯ ಸುತ್ತಲೂ ಪೊದೆಗಳು ಬೆಳೆದಿದ್ದು, ಸಾರ್ವಜನಿಕರಿಗೆ ಸೌಚಾಲಯಕ್ಕೆ ತೆರಳಲು ದಾರಿ ಕಾಣದಂತಾಗಿದೆ.ಪೊದೆಗಳು ಬೆಳೆದ ಪರಿಣಾಮ ಶೌಚಾಲಯ ನೋಡುವುದಕ್ಕೆ ಮಾತ್ರ ಸೀಮೀತವಾಗಿದ್ದು, ಕೆಲ ತಿಂಗಳಿನಿಂದ ಸಾರ್ವಜನಿಕರ ಬಳಕೆ ಸಿಗುತ್ತಿಲ್ಲ. ಪಟ್ಟಣದ ಪ್ರಮುಖ ಸ್ಥಳವಾಗಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕವೇ ಇರುವುದರಿಂದ ಪ್ರತಿನಿತ್ಯವು ಸಾವಿರಾರು ಜನರು ಇದೆ ಮಾರ್ಗದಲ್ಲಿ ಸಂಚರಿಸುತ್ತಾರೆ. … [Read more...] about ಪ್ರಬಾತನಗರದ ಶೌಚಾಲಯಕ್ಕೆ ದಾರಿ ಯಾವುದಯ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಲ್ ಮಾಡಿಕೊಡಲು ಲಂಚ ; ಇಬ್ಬರ ಬಂಧನ
ಶಿರಸಿ : ಕಟ್ಟಡ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರದ ಜಿಲ್ಲಾ ಪಂಜಾಯಿತಿ ಕಾರ್ಯಾಲಯದಲ್ಲಿ ಎಸಿಬಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ನಡೆದಿದೆ.ಪ್ರಥಮ ದರ್ಚೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸದಲ್ಲಿದ್ದ ಸುಬ್ರಹ್ಮಣ ಬಂಧಿತ ಆರೋಪಿಗಳು. ಇವರನ್ನು ಶಿವಮೊಗ್ಗದ ಸುನೀಲ್ ಎಂಬ ಗುತ್ತಿಗೆದಾರನಿಂದ 12 ಸಾವಿರ … [Read more...] about ಬಿಲ್ ಮಾಡಿಕೊಡಲು ಲಂಚ ; ಇಬ್ಬರ ಬಂಧನ
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿಯ ಬಂಧನ
ಹೊನ್ನಾವರ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಪಯತ್ನ ನಡೆಸಿದ್ದ ವ್ಯಕ್ತಿಯನ್ನು ಮಂಕಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕಳಸಿನಮೋಟೆಯ ಗಣಪಯ್ಯ ಚಂದ್ರು ಗೌಡ ಎನ್ನುವವರಾಗಿದ್ದಾರೆ.ಹೊನ್ನಾವರ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಹಿಳೆಗೆ ಅಸಭ್ಯವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿದ್ದಾರೆ ಎಂದು ಮಂಕಿ ಠಾಣಿಯಲ್ಲಿ ಮಹಿಳೆ ದೂರು ದಾಖಲಿಸಿದ್ದಳು. … [Read more...] about ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿಯ ಬಂಧನ
ತರಬೇತಿ ಬಂದಿದ್ದ ಯುವತಿ ನಾಪತ್ತೆ!
ಶಿರಸಿ : ನಗರದ ಮರಾಠಿಕೊಪ್ಪದ ರಾಜದಾನಿ ಕಾಲೋನಿಯಲ್ಲಿರುವ ಸ್ಕೋಡ್ವೆಸ್ ಸಂಸ್ಥೆಯ ಸ್ವಯಂ ಉದ್ಯೋಗ ತರಬೇತಿ ಕೇಂದ್ರದಲ್ಲಿ ಆರೋಗ್ಯ ಸಹಾಯಕಿ ಹುದ್ದೆಯ ತರಬೇತಿಗೆ ಸೇರಿದ್ದ ಕಸ್ತೂರ್ ಬಾನಗರದ ಆಶಿಯಾ ಭಾನು ಮಹಮ್ಮದ್ ಗೌಸ್ (19) ಎನ್ನುವಾಕೆಸೆಪ್ಟಂಬರ್ 4 ರಂದು ತರಬೇತಿ ಕೇಂದ್ರದ ವಸತಿ ನಿಲಯದಿಂದ ನಾಪತ್ತೆಯಾಗಿರುವುದಾಗಿ ಸಂಸ್ಥೆಯ ತರಬೇತಿ ಸಂಯೋಜಕ ಉಮೇಶ್ ಮರಾಠಿ ಎನ್ನುವರು ಹೊಸ ಮಾರಿಕಟ್ಟೆ ಠಾಣೆಗೆ ದೂರು ನೀಡಿದ್ದಾರೆ. … [Read more...] about ತರಬೇತಿ ಬಂದಿದ್ದ ಯುವತಿ ನಾಪತ್ತೆ!
ಬಸ್ ಪಾಸ್ ಗೆ ಅರ್ಜಿ ಆಹ್ವಾನ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 2021-22ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಆಹ್ವಾನಿಸಿದ್ದು ಬಸ್ ನಿಲ್ದಾಣಗಳ ಪಾಸ್ ಕೌಂಟರ್ಗಳಲ್ಲಿ ಸಪ್ಟೆಂಬರ್ 1 ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.ಅರ್ಜಿಯನ್ನು ಸೇವಾ ಸಿಂಧು ಆನ್ಲೈನ್ ಪೋರ್ಟಲ್ sevasindhu.karnataka.gov.in ಮುಖಾಂತರ ಸಲ್ಲಿಸಬಹುದಾಗಿದ್ದು, ಉತ್ತರ ಕನ್ನಡ ವಿಭಾಗ ವ್ಯಾಪ್ತಿಯಲ್ಲಿ ಬರುವ ಶಿರಸಿ, ಕುಮಟಾ, … [Read more...] about ಬಸ್ ಪಾಸ್ ಗೆ ಅರ್ಜಿ ಆಹ್ವಾನ




