ಹೊನ್ನಾವರ : ತಾಲೂಕಿನ ಮುಗ್ವಾದ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿಯನ್ನು ದಿನಕರ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿದ ಶಾಸಕರು ತಾಲೂಕಿನ ಹಾಗೂ ನೆರೆ ತಾಲೂಕಿನ ಸೇವಾ ಸಹಕಾರಿ ಸಂಘಗಳು ನಷ್ಟದಿಂದ ಕೂಡಿದೆ. ಇದಕ್ಕೆ ಸಂಬಂಧ ಪಟ್ಟ ಇಲಾಖೆಯವರು ಮತ್ತು ಕೆ. ಡಿ. ಸಿ. ಸಿ. ಬ್ಯಾಂಕ್ ನವರು ಈ ಎಲ್ಲ ಸೇವಾ ಸಹಕಾರಿ ಸಂಘದ ವ್ಯವಹಾರ ಮತ್ತು ಕಾರ್ಯಚಟುವಟಿಕೆ ಬಗ್ಗೆ ಗಮನಕೊಡಬೇಕಿದೆ.ಸಂಘದ ಶೇರುದಾರರಿಗೆ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ನಾನು … [Read more...] about ಮುಗ್ವಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿ ಉದ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹದಿನೆಂಟು ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಕಡತೋಕ ಹೆಗಡೆಕೊಪ್ಪದ ಭೂಷಣ ಮೋಹನ ಬಂಡಾರಿ ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯ ಬೆಡ್ ರೂಮ್ ನಲ್ಲಿರುವ ಸಿಲ್ಲಿಂಗ್ ಪ್ಯಾನಿಗೆ ನೈಲಾಲ್ ಹಗ್ಗ ಕಟ್ಟಿಕೊಂಡು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿದ್ದಾನೆ.ಈ ಸಂಭದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ … [Read more...] about ಹದಿನೆಂಟು ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೆಲಸ ಕೋಡಿಸುವೆನೆಂದು ನಂಬಿಸಿ ಹಣ ಪಡೆದು ವಂಚನೆ : ದೂರು
ಮುಂಡಗೋಡ : ವ್ಯಕ್ತಿಯೊಬ್ಬ ಕೆಲಸ ಕೊಡಿಸುವೆನೆಂದು ನಂಬಿಸಿ ಲಕ್ಷಾಂತರ ರೂ.ಗಳ ಹಣ ಪಡೆದು ಮೋಸ ಮಾಡಿದ್ದಾನೆಂದು ಗುರುರಾಯ್ ರಾಯ್ಕರ್ ಎನ್ನುವಾತ ಮುಂಡಗೋಡ ಪೊಲೀಸ್ ದೂರು ದಾಖಲಿಸಿದ್ದಾನೆ.ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿಯ ಬಸವೇಶ್ವರ ನಗರದ ಸಂತೋಷ ಗುದಗಿ ಎನ್ನುವಾತ ಬೆಂಗಳೂರಿನ ಕಮೀಷನರ್ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದಾಗಿ ನಂಬಿಸಿ, ಪಟ್ಟಣದ ಗುರುರಾಯ್ ರಾಯ್ಕರ್ ಎನ್ನುವರಿಂದ ಹಾಗೂ ಬೇರೆ ಬೇರೆ ಜನರಿಂದ … [Read more...] about ಕೆಲಸ ಕೋಡಿಸುವೆನೆಂದು ನಂಬಿಸಿ ಹಣ ಪಡೆದು ವಂಚನೆ : ದೂರು
ಬಸ್ ಗಳಲ್ಲಿ ಶೇ. ೧೦೦ ರಷ್ಟು ಪ್ರಯಾಣಿಕರಿಗೆ ಅನುಮತಿ
ಕಾರವಾರ : ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬಸ್ ಗಳಲ್ಲಿ ಶೇ. ೫೦ ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ ನೀಡಲಾಗಿತ್ತು.ಸರ್ಕಾರದ ಈಗ ಬಸ್ಗಳಲ್ಲಿ ಶೇ. ೧೦೦ರಷ್ಟು ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡಿದೆ. ಎಂದು ವಾ.ಕ.ರಾ.ರ.ಸಾ ಸಂಸ್ಥಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ … [Read more...] about ಬಸ್ ಗಳಲ್ಲಿ ಶೇ. ೧೦೦ ರಷ್ಟು ಪ್ರಯಾಣಿಕರಿಗೆ ಅನುಮತಿ
ಭೂಸ್ವಾಧೀನ ಅಕ್ಷೇಪಣೆಗೆ ಅವಕಾಶ
ಕಾರವಾರ : ನಾಗರಿಕ ವಿಮಾನ ನಿಲ್ದಾಣ ನರ್ಮಾಣಕ್ಕಾಗಿ ಅಂಕೋಲಾ ತಾಲೂಕಿನ ಅಲಗೇರಿ ಹಾಗೂ ಭಾವಿಕೇರಿ ಗ್ರಾಮದ ಹಲವು ಪ್ರೆದೇಶಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಪಡಿಸಲ್ಲಿದ್ದು, ಅಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಭೂಸ್ವಾಧಿನಕ್ಕೆ ಒಳಪಡುವ ಜಮೀನುಗಳ ನಕ್ಷೆಯನ್ನು ಅಲಿಗೇರ ನಾಗರಿಕ ವಿಮಾನ ನಿಲ್ದಾಣದ ವಶೇಷ ಭೂಸ್ವಾಧೀನ ಅಧಿಕಾರಹಾಗೂ ಕುಮಟಾದ ಸಹಾಯಕ … [Read more...] about ಭೂಸ್ವಾಧೀನ ಅಕ್ಷೇಪಣೆಗೆ ಅವಕಾಶ


