ಮೂಡಿಗೆರೆ : ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಗೋಣಿಬಿಡು ಪಿಎಸ್ ಐ ಅರ್ಜುನ್ ಹೊನಕೇರಿ ಅವರನ್ನು ಸಿಐಡಿ ಪೊಲೀಸರು ಬುಧುವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ.15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.2021 ಮೇ 10 ರಂದು ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ಎಂಬಾತನನ್ನು ಪಿಎಸ್ ಐ ಅರ್ಜುನ್ ಪ್ರಕರಣವೊಂದರ … [Read more...] about ಪಿಎಸ್ಐ ಅರ್ಜುನ್ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಯಲ್ಲಾಪುರ: ನಾಟಾ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಶುಕ್ರವಾರ ನಡೆದಿದೆ.ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ನಾಟಾ ತುಂಬಿಕೊಂಡು ಹೊರಟಿದ್ದ ಲಾರಿ ಆರತಿಬೈಲ್ ಘಟ್ಟದ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಬಿದ್ದಿದೆ. ಚಾಲಕ ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಲಾರಿ ಜಖಂಗೊಂಡಿದ್ದು, ನಾಟಾಗಳೆಲ್ಲಾ … [Read more...] about ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಭಟ್ಕಳ: ಕುಟುಂಬದ ಸಮೇತ ರೈಲಿನಲ್ಲಿ ಪ್ರಯಾಣಿಸುತ್ತಿದ್ದವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಮೃತ ವ್ಯಕ್ತಿ ರತ್ನಾಕರ ಖಾರ್ವಿ ಕುಂದಾಪುರದ ಗಂಗೊಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಇವರು ತಮ್ಮ ಪತ್ನಿ ಹಾಗೂ ಮಗನೊಂದಿಗೆ ಮುಂಬೈನಲ್ಲಿ ವಾಸವಾಗಿದ್ದು. ಅಲ್ಲಿನ ದೈನಿಕ ಭಾಸ್ಕರ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು. ತನ್ನ ತಂದೆಯ ಕಾರ್ಯ ಇರುವುದರಿಂದಮುಂಬೈಯಿಂದ … [Read more...] about ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವ್ಯಸನಿಗಳ ಮನೆ ಬಾಗಿಲಿಗೆ ಡ್ರಗ್ಸ್ ಪೂರೈಸುತ್ತಿದ್ದ ಇಬ್ಬರು ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 2 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಜಪ್ತಿ ಮಾಡಿದ್ದಾರೆ. ವೈಟ್ ಫೀಲ್ಡ್ನ ಪಟ್ಟಂದೂರು ಸಮೀಪದ ನಿವಾಸಿಗಳಾದ ವಿಕಾಸ್ ಮತ್ತು ಶಿವಂ ಬಂಧಿತರು. 150 ಗ್ರಾಂ ಎಂಟಿಎಎ, ಎಕೈಟೆಸಿ ಮಾತ್ರೆಗಳು 400 ಗ್ರಾಂ ಚರಸ್, 3 ಕೆಜಿ ಹ್ಯಾಶಿಶ್ ಆಯಿಲ್, 30ಕೆಜಿ ಗಾಂಜ ಸೇರಿ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ … [Read more...] about 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಆ್ಯಪಲ್ ಕಂಪನಿ ವಿರುದ್ಧ ವಿಶ್ವಾಸ ದ್ರೋಹ ಕೇಸ್
ನವದೆಹಲಿ : ಆ್ಯಪ್ ಪಾವತಿ ವಿಚಾರದಲ್ಲಿ ಮಾಹಿತಿ ತಂತ್ರಜ್ಞಾನ ದಿಗ್ಗಜ ಆ್ಯಪಲ್ ವಿರುದ್ಧ ಭಾರತದಲ್ಲಿ ವಿಶ್ವಾಸ ದ್ರೋಹದ ಒಂದು ಪ್ರಕರಣ ದಾಖಲಾಗಿದೆ. ಐರೋಪ್ಯ ಒಕ್ಕೂಟದಲ್ಲಿ ದಾಖಲಾಗಿರುವಂಥದ್ದೇ ಪ್ರಕರಣ ಇದಾಗಿದೆ.ಪಾವತಿ ಡಿಜಿಟಲ್ ಕಂಟೆAಟ್ ವಿತರಣೆ ಮೇಲೆ ಶೇಕಡಾ 30ರಷ್ಟು ಇನ್-ಆ್ಯಪ್ ಶುಲ್ಕ ಹಾಗೂ ಇತರ ನಿರ್ಬಂಧಗಳ ವಿಚಾರದಲ್ಲಿ ಆ್ಯಪಲ್ ವಿರುದ್ಧ ಐರೋಪ್ಯ ಒಕ್ಕೂಟದಲ್ಲಿ ವಿಚಾರಣೆ … [Read more...] about ಆ್ಯಪಲ್ ಕಂಪನಿ ವಿರುದ್ಧ ವಿಶ್ವಾಸ ದ್ರೋಹ ಕೇಸ್




