ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡುತ್ತಿದ್ದು, ತಾಲೂಕಿನ 1436 ಸಂಘ ಗಳಿಗೆ 2 ಕೋಟಿ 9 ಲಕ್ಷ ಲಾಭಾಂಶ ವನ್ನು ಈ ಬಾರಿ ವಿತರಿಸಲಾಗುತ್ತಿದೆ.ಸಾಂಕೇತಿಕವಾಗಿ ಹೊನ್ನಾವರ ವಲಯದ ಸಂಘಗಳಿಗೆ ಪಟ್ಟಣ ಪಂಚಾಯತ್ ಅಧ್ಯಕ್ಷರು, ಜನಜಾಗೃತಿ ವೇದಿಕೆ ಸದಸ್ಯರಾದ ಶಿವರಾಜ್ ಮೇಸ್ತ ವಿತರಿಸಿದರು.ನಂತರ ಮಾತನಾಡಿ ಗ್ರಾಮಾಭಿವೃದ್ದಿ ಯೊಜನೆಯ ಕಾರ್ಯಕ್ರಮಗಳು ಅತ್ಯಂತ ಶಿಸ್ತಬದ್ಧವಾಗಿ … [Read more...] about ಸ್ವ ಸಹಾಯ ಸಂಘ ಗಳಿಗೆ ಲಾಭಾಂಶ ವಿತರಣೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
೫೧ ವರ್ಷದಿಂದ ಎಸ್.ಎಸ್.ಎಲ್.ಸಿ ಯಲ್ಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿದ್ದೆ;ರೋಟರಿ ಅಧ್ಯಕ್ಷ ಸ್ಟೀಪನ್ ರೋಡಗ್ರೀಸ್
ಹೊನ್ನಾವರ; ರೋಟರಿ ಸಂಸ್ಥೆ ೫೧ ವರ್ಷದಿಂದ ಎಸ್.ಎಸ್.ಎಲ್.ಸಿ ಯಲ್ಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿದ್ದೆ ಎಂದುರೋಟರಿ ಅಧ್ಯಕ್ಷ ಸ್ಟೀಪನ್ ರೋಡಗ್ರೀಸ್ ಹೇಳಿದರು.ರೋಟರಿ ಪಾರ್ಕ ಹೌಸ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿಯಲ್ಲಿ ತಾಲೂಕಿನ ಟಾಪ್ ಟೆನ್ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಶೈಕ್ಷಣಿಕ ಕೊಡುಗೆಯ ಮೂಲಕ ಮುಂಚೂಣಿಯ ರೋಟರಿ ಸಂಸ್ಥೆ ಈ ಬಾರಿ ಕರೋನಾ ಭಯದ ನಡುವೆಯೂ … [Read more...] about ೫೧ ವರ್ಷದಿಂದ ಎಸ್.ಎಸ್.ಎಲ್.ಸಿ ಯಲ್ಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿದ್ದೆ;ರೋಟರಿ ಅಧ್ಯಕ್ಷ ಸ್ಟೀಪನ್ ರೋಡಗ್ರೀಸ್
ನೆರೆಪೀಡಿತ ಸಂತ್ರಸ್ತರ ಅಹವಾಲು ಆಲಿಸಿದ ಸಚಿವ ಸಿ. ಸಿ ಪಾಟೀಲ
ಯಲ್ಲಾಪುರ : ಅಧಿಕಾರ ಸ್ವೀಕರಿಸಿದ ಮರುದಿನವೇ ಮುಖ್ಯಮಂತ್ರಿ ಬೊಮ್ಮಾಯಿಯವರು ಜಿಲ್ಲೆಗೆ ಬಂದು ಹಾನಿಯನ್ನು ಪರಿಶೀಲಿಸಿ ೨೧೦ ಕೋಟಿ ರೂ ತುರ್ತು ಪರಿಹಾರ ಹಣವನ್ನು ಬಿಡುಗಡೆಗೊಳಿಸಿದ್ದಾರೆ. ಸರ್ವಋತು ರಸ್ತೆ ಹಾಗೂ ಪುನರನಿರ್ಮಾಣಕ್ಕಾಗಿ ಇನ್ನೂ ಹೆಚ್ಚಿನ ಪರಿಹಾರದ ಅವಶ್ಯಕತೆ ಇದ್ದು ಈ ಕುರಿತು ಸಿ.ಎಂ.ಅವರಿಗೆ ಮನವಿ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ತಾಲೂಕಿನ ಅರಬೈಲ್, ಗುಳ್ಳಾಪುರ ,ಕಳಚೆ ಭಾಗಕ್ಕೆ ಭೇಟಿ ನೀಡಿ … [Read more...] about ನೆರೆಪೀಡಿತ ಸಂತ್ರಸ್ತರ ಅಹವಾಲು ಆಲಿಸಿದ ಸಚಿವ ಸಿ. ಸಿ ಪಾಟೀಲ
ಕಡಲ ಅಪಾಯಕಾರಿ ಸ್ಥಳ : ಡ್ರೋಣ್ ಕಣ್ಗಾವಲ ಹೊಸ ವ್ಯವಸ್ಥೆ
ಗೋಕರ್ಣ : ಗೋಕರ್ಣ ಭಾಗದ ಕಡಲತೀರಗಳ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು ಜೀವ ಕಳೆದುಕೊಳ್ಳುತ್ತಿರುವುದುದನ್ನು ಗಂಭಿರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅಂತಹ ಸ್ಥಳಗಳಲ್ಲಿ ಪ್ರವಾಸಿಗರ ಮೇಲೆ ನಿಗಾ ಇಡಲು ಡ್ರೋಣ್ ಕ್ಯಾಮೆರಾ ನೀಡಿ ನೂತನ ವ್ಯವಸ್ಥೆ ಜಾರಿಗೊಳಿಸಿದ್ದಾರೆ.ಎಸ್ ಪಿ. ತಮ್ಮ ಕಚೇರಿಯ ತಂತ್ರಜ್ಞರ ತಂಡ ಕಳುಹಿಸಿ, ಆ ತಂಡದವರು ಪಿ.ಎಸ್.ಐ ನವೀನ ನಾಯ್ಕ … [Read more...] about ಕಡಲ ಅಪಾಯಕಾರಿ ಸ್ಥಳ : ಡ್ರೋಣ್ ಕಣ್ಗಾವಲ ಹೊಸ ವ್ಯವಸ್ಥೆ
ಬಾವಿಗೆ ಬಿದ್ದು ಯುವತಿ ಸಾವು
ಅಂಕೋಲಾ : ಗದ್ದೆಯಲ್ಲಿ ಕೃಷಿ ಕೆಲಸ ಮುಗಿಸಿ ವಾಪಸಾಗುತ್ತಿದ್ದ ವೇಳೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ತಾಲೂಕಿನ ಬಾಳೆಗುಳಿಯಲ್ಲಿ ನಡೆದಿದೆ.ಅಕ್ಷತಾ ತಮ್ಮಾಣಿ ಗೌಡ (17) ಮೃತ ಯುವತಿ ಮೂಲತಃ ಅಗಸೂರಿನವಳಾಗಿದ್ದು ಬಾಳೆಗುಳಿಯ ಅಜ್ಜಿಯ ಮನೆಯಲ್ಲಿ ಇರುತ್ತಿದ್ದಳು. ಸೋಮವಾರ ಅಣ್ಣನ ಜೊತೆ ಗದ್ದೆ ಕೆಲಸಕ್ಕೆ ಹೊಗಿದ್ದಳು.ಗದ್ದೆ ಕೆಲಸವನ್ನು … [Read more...] about ಬಾವಿಗೆ ಬಿದ್ದು ಯುವತಿ ಸಾವು




