ಕಾರವಾರ : ಪಡಿತರಚೀಟಿದಾರರಿಗೆ ಇ-ಕೆವೈಸಿ ಮಾಡಿಕೊಳ್ಳಲು ನೀಡಿದ ಅವಧಿಯನ್ನು ಸೆಪ್ಟೆಂಬರ್ 10ರವರೆಗೆ ವಿಸ್ತರಿಸಲಾಗಿದೆ.ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದ ಸದಸ್ಯರು ತಮ್ಮ ಆಧಾರ್ ಕಾರ್ಡ್, ಗ್ಯಾಸ್ ಬುಕ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಪರಿಶಿಷ್ಟ ಜಾತಿ ಅಥವಾ ಪಂಗಡದವರು ಜಾತಿ ಪ್ರಮಾಣ ಪತ್ರದೊಂಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ … [Read more...] about ಪಡಿತರ ಇ-ಕೆವೈಸಿ ಅವಧಿ ಸೆ.10ಕ್ಕೆ ವಿಸ್ತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮದುವೆ : 400 ಜನರಿಗೆ ಅವಕಾಶ
ಬೆಂಗಳೂರು : ಮದುವೆ, ಮತ್ತಿತರ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ತಜ್ಞರ ಜೊತೆ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿ,ಮದುವೆ ಸಮರಂಭಕ್ಕೆ ಕಲ್ಯಾಣ ಮಂಟಪಗಳಲ್ಲಿ ಗರಿಷ್ಟ 400 ಜನರಿಗೆ ಅವಕಾಶ ನೀಡಲಾಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟಾಗಿ ಪಾಲಿಸಬೇಕು. … [Read more...] about ಮದುವೆ : 400 ಜನರಿಗೆ ಅವಕಾಶ
ಬಡತನದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಬಾರದು; ಓದಿಸುವ ಜವಾಬ್ದಾರಿ ನನ್ನದು ಎಂದ ಮಾಜಿ ಶಾಸಕ ಮಂಕಾಳ ವೈದ್ಯ
ಹೊನ್ನಾವರ : ನನ್ನ ಕ್ಷೇತ್ರದಲ್ಲಿ ಯಾವುದೇ ಸಮಾಜದ ಯಾವುದೇ ಜಾತಿಯ, ಯಾವುದೇ ಧರ್ಮದ ಪ್ರತಿಭಾವಂತ ವಿದ್ಯಾರ್ಥಿಯೂ ತನ್ನ ಬಡತನದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಬಾರದು. ಬಯಸಿದ ಕೋರ್ಸ ಅನ್ನು ಚೆನ್ನಾಗಿ ಓದುವುದಷ್ಟೇ ಅವರ ಕೆಲಸ ಓದಿಸುವ ಜವಾಬ್ದಾರಿ ನನ್ನದು ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಕ್ಷೇತ್ರದ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ ತಾಲೂಕಿನ ಗೇರಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ … [Read more...] about ಬಡತನದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಬಾರದು; ಓದಿಸುವ ಜವಾಬ್ದಾರಿ ನನ್ನದು ಎಂದ ಮಾಜಿ ಶಾಸಕ ಮಂಕಾಳ ವೈದ್ಯ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿನಿಗೆ ಸನ್ಮಾನ
ಹೊನ್ನಾವರ: ಪಟ್ಟಣದ ಮಹಾಗಣಪತಿ ಕರಾಟೆ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಶ್ರೀಶಾ ಜಯಂತ ಹರಿಕಂತ್ರ ಇವಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 98.56% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದರು.ಇದನ್ನು ಮನಗಂಡು ಕರಾಟೆ ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಕರಾಟೆ ಶಾಲೆಯ ತಾಲೂಕ ಅಧ್ಯಕ್ಷ ಪ್ರಭಾಕರ ಗೌಡ, ಜಿಲ್ಲಾ ಉಪಾಧ್ಯಕ್ಷ ಶಂಕರ ಮೇಸ್ತ, ರಾಮ ಶೇಟ್, ಕರಾಟೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. … [Read more...] about ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿನಿಗೆ ಸನ್ಮಾನ
ಅಕ್ರಮ ಗೊ ಮಾಂಸ ಸಾಗಟ;ಇಬ್ಬರ ಬಂಧನ
ಹೊನ್ನಾವರದಲ್ಲಿ; ವಾಹನದಲ್ಲಿ ಅಕ್ರಮವಾಗಿ ಗೊ ಮಾಂಸ ಸಾಗಟ ಮಾಡುತ್ತಿದ್ದವರನ್ನು ವಾಹನ ಸಮೇತ ಇರ್ವರು ಆರೋಪಿತರನ್ನು ಪೋಲಿಸರು ಬಂಧಿಸಿದ್ದಾರೆ ಖಚಿತ ಮಾಹಿತಿ ಮೇರೆಗೆ 170 ಕೇ.ಜಿ ಗೋಮಾಂಸವನ್ನು ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ಸಿಕ್ಕಿ ಬಿದ್ದಿದ್ದಾರೆ.ಹಾವೇರಿಯ ಹಾನಗಲ್ ಮೂಲದ ಮೌಲಾನಾ ತೋಟದ್ ಹಾಗೂ ಮಂಜುನಾಥ ಓಲೇಕಾರ್ ಬಂಧಿತ ಆರೋಪಿಗಳು. ಇವರು ಹಾನಗಲ್ನಿಂದ ಹೊನ್ನಾವರ … [Read more...] about ಅಕ್ರಮ ಗೊ ಮಾಂಸ ಸಾಗಟ;ಇಬ್ಬರ ಬಂಧನ



