ಹೊನ್ನಾವರ: ತಾಲೂಕಿನ ಕರ್ಕಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಿರಾಣಿ ಅಂಗಡಿಗೆ ಲಾರಿ ಗುದ್ದಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕರ್ಕಿ ನಾಕಾ ಬಳಿ ನಡೆದಿದೆ.ಸರಕು ತುಂಬಿದ ಕಂಟೆನರ್ ಲಾರಿ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದ್ದು, ಅಪಘಾತದ ರಭಸಕ್ಕೆ ಅಂಗಡಿಯ ಗೋಡೆ ಕುಸಿದು ಅಂಗಡಿಗೆ ಹಾನಿ ಸಂಭವಿಸಿದೆ. ಬಾಬುರಾಯ್ ನಾಯ್ಕ ಎನ್ನುವವರಿಗೆ ಸೇರಿದ ಅಂಗಡಿ ಇದಾಗಿದೆ.ವಾಹನ ಏಕಾಏಕಿ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದೆ. … [Read more...] about ರಸ್ತೆ ಪಕ್ಕದ ಕಿರಾಣಿ ಅಂಗಡಿಗೆ ಗುದ್ದಿದ ಲಾರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾರಿಗೆ ಬಸ್ ಗಳ ಅಡ್ಡಾದಿಡ್ಡಿ ನಿಲುಗಡೆ ಯಿಂದ ಸಮಸ್ಯೆ ; ತಹಶೀಲ್ದಾರ್ ರ ಗಮನಕ್ಕೆ ತಂದ ಕರುನಾಡ ವಿಜಯ ಸೇನೆ
ಹೊನ್ನಾವರ ;ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಪರದಾಟ ಹಾಗೂ ಟ್ರಾಫಿಕ್ ಸಮಸ್ಯೆ ಎಲ್ಲ ಕಡೆ ಬಸ್ ನಿಲುಗಡೆಯ ಬಗ್ಗೆ ಕರುನಾಡ ವಿಜಯ ಸೇನೆ ತಾಲೂಕ ಕಾರ್ಯಕರ್ತರು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಳೆದ ಎರಡು ವರ್ಷದಿಂದ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು ತಾತ್ಕಾಲಿಕವಾಗಿ ಬಸ್ಸುಗಳ ನಿಲ್ಲಿಸಲು ಒಂದು ಸ್ಥಳವನ್ನು ಸೂಚಿಸಿದರು.ಆ ಸ್ಥಳವನ್ನು ಬಸ್ಸ ಚಾಲಕರು ಹಾಗೂ ಕಂಟ್ರೋಲರ್ ಸರಿಯಾದ ಕ್ರಮದಲ್ಲಿ ಬಸ್ಸನ್ನು ಇಡದೆ … [Read more...] about ಸಾರಿಗೆ ಬಸ್ ಗಳ ಅಡ್ಡಾದಿಡ್ಡಿ ನಿಲುಗಡೆ ಯಿಂದ ಸಮಸ್ಯೆ ; ತಹಶೀಲ್ದಾರ್ ರ ಗಮನಕ್ಕೆ ತಂದ ಕರುನಾಡ ವಿಜಯ ಸೇನೆ
ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ನೂತನ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ
ಅಖಿಲ ಭಾರತ ಜರ್ನಲಿಸ್ಟ್ ಫೆಡರೇಶನ್ (ಜರ್ನಲಿಸ್ಟ್ ಯೂನಿಯನ್ . ದೆಹಲಿ) ನ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಜಿಲ್ಲಾ ವರದಿಗಾರರಾದ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ , ಮುಂಡಳ್ಳಿ ಅವರನ್ನು ಆಯ್ಕೆ ಮಾಡಿ ರಾಷ್ಟ್ರೀಯ ಚೇರ್ಮನ್ ಜಿ. ರಾಜೇಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರನಾಗಿ ಭ್ರಷ್ಟರಬೇಟೆ ಪತ್ರಿಕೆ ವರದಿಗಾರರು ಆದ ಶಿರಸಿಯ ಸೀತಾರಾಮ್ ಆಚಾರ್ಯ , ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ … [Read more...] about ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ನೂತನ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ
ಎರಡು ಬೈಕ್ ನಡುವೆ ಡಿಕ್ಕಿ;ಸವಾರನೋರ್ವ ಸಾವು
ಭಟ್ಕಳ: ನಗರದ ನವಾಯತ್ ಕಾಲೋನಿಯ ಅಮೀನುದ್ದೀನ್ ರಸ್ತೆಯಲ್ಲಿ ಎರಡು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದಾನೆ. ಬದ್ರಿಯಾ ಕಾಲೋನಿಯ ಇಮ್ರಾನ್ ಕ ಮಹಮದ್ ಜಾಫರ್ (42) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇಮ್ರಾನ್ ತನ್ನ ಪತ್ನಿ ಮತ್ತು ಆತನ ಎಂಟು ತಿಂಗಳ ಮಗಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಎದುರಿನ ಬೈಕ್ ಸವಾರ … [Read more...] about ಎರಡು ಬೈಕ್ ನಡುವೆ ಡಿಕ್ಕಿ;ಸವಾರನೋರ್ವ ಸಾವು
ಕೃಷಿ ಹಾಗೂ ಮೀನುಗಾರಿಕೆ ವಿಶೇಷ ಒತ್ತು;ಶಾಸಕ ಸುನೀಲ ನಾಯ್ಕ
ಹೊನ್ನಾವರ: ಕೃಷಿ ಹಾಗೂ ಮೀನುಗಾರಿಕೆ ವಿಶೇಷ ಒತ್ತು ನೀಡುತ್ತೀದ್ದು, ಸರ್ಕಾರದಿಂದ ಸಿಗುವ ಸೌಲಭ್ಯ ಫಲಾನುಭವಿಗಳಿಗೆ ತರುವ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಸುನೀಲ ನಾಯ್ಕ ಹೇÉಳಿದರು.ಶಾಸಕರ ಕಛೇರಿಯ ಮುಂಭಾಗದಲ್ಲಿ ಪರಿಶಿಷ್ಟ ವರ್ಗದ ಮೀನುಗಾರರಿಗೆ ಸರ್ಕಾರದಿಂದ ಮಂಜೂರಾದ ಮೀನುಗಾರಿಕಾ ಸಲಕರಣೆಯನ್ನು ವಿತರಿಸಿದ ಬಳಿಕ ಮಾತನಾಡಿ ಸರ್ಕಾರ ಮೀನುಗಾರರಿಗೆ ವಿಶೇÉಷ ಪ್ಯಾಕೇಜ್ ನೀಡುವ ಮೂಲಕ ಪೋತ್ಸಾಹ ನೀಡುತ್ತಿದೆ.ಇಂದು ಮೀನುಗಾರರಿಗೆ ಬಲೆ, ಲೈಪ್ ಜಾಕೇಟ್ … [Read more...] about ಕೃಷಿ ಹಾಗೂ ಮೀನುಗಾರಿಕೆ ವಿಶೇಷ ಒತ್ತು;ಶಾಸಕ ಸುನೀಲ ನಾಯ್ಕ




