ಸೇವಾಸಿಂಧು ಪೋರ್ಟಲ್ ಮುಖಾಂತರ ಆ.24 ರಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ ಮುಖಾಂತರ ಬಸ್ಪಾಸ್ಗೆ ಅರ್ಜಿ ಸಲ್ಲಿಸಲು ಕೆ .ಎಸ್. ಆರ್. ಟಿ. ಸಿ ಅವಕಾಶ ನೀಡಿದೆ.ಈ ಕುರಿತು ಕೆ .ಎಸ್ .ಆ ರ್ .ಟಿ .ಸಿ ಬೆಂಗಳೂರು ಪ್ರಕಟಣೆ ಹೊರಡಿಸಿದ್ದು, ಕೆ .ಎಸ್ .ಆ ರ್ .ಟಿ .ಸಿನಿಗಮದ ವಿದ್ಯಾರ್ಥಿ ಪಾಸ್ ಸೇವೆಗಳನ್ನು ಸೇವಾಸಿಂಧು ಯೋಜನೆಯಡಿ ಆನ್ಲೈನ್ನಲ್ಲಿ ನಿರ್ವಹಿಸುವ ಸಂಬಂಧ ಸರ್ಕಾರದ ಆದೇಶವನ್ನು ಸ್ವೀಕರಿಸಿ, ಸೇವಾಸಿಂಧು ಪೋರ್ಟಲ್ … [Read more...] about ಬಸ್ಪಾಸ್ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ
ಕಾಸರಕೋಡ ಟೊಂಕ ವಾಣಿಜ್ಯ ಬಂದರು ಯೋಜನೆಗಾಗಿ ಚತುಷ್ಪಥ ರಸ್ತೆ ನಿರ್ಮಿಸುವ ಹೊನ್ನಾವರ ಪೋರ್ಟ ಪ್ರೈವೇಟ್ ಲಿಮಿಟೆಡ್ ಕಂಪೆನಿಯವರು ಮತ್ತು ಅವರ ಗುತ್ತಿಗೆದಾರರು ಸೇರಿ ಮಂಗಳವಾರ ನಡೆಸಿದ ಇನ್ನೊಂದು ಪ್ರಯತ್ನಕ್ಕೆ ಸ್ಥಳೀಯ ಮೀನುಗಾರರು ಮತ್ತು ಮಹಿಳಾ ಸಂಘಟನೆಯವರು ತಡೆಯುವಲ್ಲಿ ಯಶಸ್ವಿಯಾದರು.ಬೆಳಿಗ್ಗೆ ಪೋಲೀಸರ ರಕ್ಷಣೆಯಲ್ಲಿ ಹತ್ತಾರು ಜೆಸಿಬಿ ಯಂತ್ರ ಮತ್ತು ಟಿಪ್ಪರ್ ಬಳಸಿ ಕಂಪನಿಯ ಗುತ್ತಿಗೆದಾರರು ಮತ್ತು ಕಂಪನಿ ಕಾರ್ಮಿಕರು ವಾಣಿಜ್ಯ ಬಂದರು ನಿರ್ಮಾಣ … [Read more...] about ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ
387 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಪೊಲೀಸ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ … [Read more...] about 387 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಾಧನೆ
ಕುಮಟಾ : ಪಟ್ಟಣದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಲಿಖಿತ ಪ್ರಬಂಧ ಸ್ಪರ್ಧೆಯಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ.ರಮ್ಯಾ ಶ್ರೀಧರ ಭಟ್ಟ ಹಾಗೂ ಪಲ್ಲವಿ ರಮಾನಂದ ನಾಯ್ಕ ಇವರು ದಾವಣಗೆರೆಯಾ ಪ್ರೇಮಾ ಅರುಣಾಚಲ ರೇವಣಕರ್ ಪ್ರತಿಷ್ಠಾನದಿಂದ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ ರಾಜ್ಯಮಟ್ಟದ ಲಿಖಿತ ಪ್ರಬಂಧ ಸ್ಪರ್ಧೆಯಲ್ಲಿ … [Read more...] about ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಾಧನೆ
ನಕಲಿ ರೇಷನ್ ಕಾರ್ಡ್ ಆರೋಪಿ ಬಂಧನ
ಶಿರಸಿ : ಕಳೆದ ಹಲವು ತಿಂಗಳುಗಳಿAದ ನಕಲಿ ರೇಷನ್ ಕಾರ್ಡ್ ಹಾಗೂ ಮರಣ ಮತ್ತು ಜನನ ಪ್ರಮಾಣಪತ್ರವನ್ನು ಮಡಿಕೊಡುತ್ತಿದ್ದ ಆರೋಪಿಯ ಅಂಗಡಿ ಮೇಲೆ ಶಿರಸಿ ನಗರಠಾಣೆ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.ಸಯ್ಯದ್ ಮುಜಾಮಿಲ್ ಮನ್ಸೂರ್, ಮುಸ್ಲಿಂಗಲ್ಲಿ ಶಿರಸಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಹಲವು ತಿಂಗಳುಗಳಿAದ ನೂರಾರು ಜನರಿಗೆ ನಕಲಿ ರೇಷನ್ ಕಾರ್ಡ್ ಹಾಗೂ ನಕಲಿ ಜಾತಿ ಮತ್ತು … [Read more...] about ನಕಲಿ ರೇಷನ್ ಕಾರ್ಡ್ ಆರೋಪಿ ಬಂಧನ




