ಸ್ಪರ್ಧಿಯ ಸಂಖ್ಯೆ ( Contestant Number) -13ತಾಲ್ಲೂಕು ; ಸಿದ್ದಾಪುರ (Siddapuraವಿಡಿಯೋ ಕಳುಹಿಸಲು ಪ್ರಾರಂಭ ದಿನಾಂಕ 15/8/2021 ರಿಂದ-31-08-2021 ರವರೆಗೆ ಕಳುಹಿಸ ಬಹುದುಸುದ್ದಿಗಾಗಿ ಗ್ರುಪ್ ಸೇರಲು ಈ ಲಿಂಕ್ ಒತ್ತಿ ; Join our whatsapp groupಮಾಹಿತಿಗಾಗಿ ಈ ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ … [Read more...] about ನನ್ನ ನೆಚ್ಚಿನ ಸ್ವಾತಂತ್ರ್ಯ ಹೋರಾಟಗಾರ#ಸ್ವಾಮಿ ವಿವೇಕಾನಂದರ#ಭಾಷಣ ಸ್ಪರ್ಧೆ-2021
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಮತಾ ನಾಯ್ಕಗೆ ಕುವೆಂಪು ವಿ.ವಿ ಡಾಕ್ಟರೇಟ್ ಪದವಿ ಪ್ರದಾನ
ಭಟ್ಕಳ: ಇಲ್ಲಿನ ಹನುಮಾನನಗರದ ನಿವಾಸಿ ಮಮತಾ ದೇವೇಂದ್ರ ನಾಯ್ಕ ಅವರು ಮಂಡಿಸಿರುವ ಸಂಶೋಧನಾ ಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ (ಡಾಕ್ಟರೇಟ್) ಪಿಎಚ್ಡಿ ಪದವಿ ಪ್ರಧಾನ ಮಾಡಿದೆ.ಅವರು ಕುವೆಂಪು ವಿಶ್ವವಿದ್ಯಾಲಯದ ರಸಾಯನಶಾಸ್ತ್ರದ ಸಂಶೋಧನೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗದ ಯಾದವ ಬೋಡ್ಕೆ ಅವರ ಮಾರ್ಗದರ್ಶನದಲ್ಲಿ ‘ಕೆಲವು ಪ್ರಮುಖ ಆವರ್ತಕ ಸಂಯುಕ್ತಗಳ ಸಂಶ್ಲೇಷಣೆ, ಗುಣಲಕ್ಷಣ ಮತ್ತು ಜೈವಿಕ ಮೌಲ್ಯಮಾಪನ’ (Synthesis, … [Read more...] about ಮಮತಾ ನಾಯ್ಕಗೆ ಕುವೆಂಪು ವಿ.ವಿ ಡಾಕ್ಟರೇಟ್ ಪದವಿ ಪ್ರದಾನ
ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಯಲ್ಲಾಪುರ : ಲಯನ್ಸ್ ಕ್ಲಬ್ ಜಾಗತಿಕ ಮಟ್ಟದಲ್ಲಿ ಉತ್ತಮ ಸಂಘಟನೆಹೊAದಿದ್ದು ,ತಾಲೂಕಿನಲ್ಲಿ ಹತ್ತು-ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಸಂಘಟನೆಯಲ್ಲಿ ಕಾರ್ಯ ನಿರ್ವಹಿಸುವುದು ನನಗೆ ಹೆಮ್ಮೆಯೆ ನಿಸುತ್ತದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಪುನರಾಯ್ಕೆಯಾದ ಶ್ರೀಧರ ಶೆಟ್ಟಿ ಹೇಳಿದರು.ಅವರು ಪಟ್ಟಣದ ಬಸ್ ನಿಲ್ಧಾಣ ಸಮೀಪದ ಏಕದಂತ ಕಟ್ಟಡದಲ್ಲಿ ನಡೆದ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ … [Read more...] about ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬಾವಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ
ಯಲ್ಲಾಪುರ: ತಾಲೂಕಿನ ಉಚಗೇರಿ ಗ್ರಾಮದ ಬಿಬ್ನಳ್ಳಿಯಲ್ಲಿ ವ್ಯಕ್ತಿಯೊಬ್ಬರು ಬಾವಿಯಲ್ಲಿ ಕಾಲುಜಾರಿ ಬಿದ್ದು ಮೃತರಾದ ದುರ್ಘಟನೆ ನೆಡೆದಿದೆ.ಮೃತ ವ್ಯಕ್ತಿಯನ್ನು ಲಕ್ಷ್ಮೀನಾರಾಯಣ ರಾಮಚಂದ್ರ ಹೆಗಡೆ (52) ವರ್ಷ ಎಂದು ಗುರುತಿಸಲಾಗಿದೆ. ಇವರು ತಮ್ಮ ತೋಟದಲ್ಲಿರುವ ಚೌಡಿಮನೆಗೆ ಕೈಮುಗಿಯಲು ಹೋದವರು ಮನೆಗೆ ಬಾರದೇ ಇರುವಾಗ, ಮಗ ಗಣೇಶ ಹೆಗಡೆ ಸುತ್ತಲೂ ಹುಡುಕಿದರೂ ಕಾಣದೆ ಪೋಲೀಸರಿಗೆ ದೂರು ಸಲ್ಲಿಸಿದ್ದಾರೆ.ಸೋಮವಾರ ಸ್ಥಳಕ್ಕೆ ಬಂದ ಪೋಲೀಸರು ಸೇರಿ ಹುಡುಕಿದಾಗ … [Read more...] about ಬಾವಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ
ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ
ಹೊನ್ನಾವರ: ಗೇರುಸೊಪ್ಪಾ_ ಸಾಗರ ರಸ್ತೆ ನಿರ್ಮಣವಾದ ಕೆಲವೇ ದಿನದಲ್ಲಿ ಹದಗೆಟ್ಟಿದೆ. ಸಂಭದಿಸಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ಎಂದು ಶಾಸಕ ಸುನೀಲ ನಾಯ್ಕ ಗುಡುಗಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಕೆ.ಡಿಪಿ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರೀಶೀಲನೆ ನಡೆಯಿತು. ತಾಲಊಕಿನ ಹೆದ್ದಾರಿ ಸಮಸ್ಯೆ ಬಗ್ಗೆ ವಿಶೇಷ ಗಮನಹರಿಸಿದ ಶಾಸಕರು ಈ … [Read more...] about ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ




