ಕಾರವಾರ : ಜಿಲ್ಲಾ ಮಹಿಳಾ ಮತ್ತು Pಮಕ್ಕಳ ಇಲಾಖೆಯು ಕಾರವಾರ ತಲೂಕು ವ್ಯಾಪ್ತಿಯಲ್ಲಿ ಬರುವ ಲಿಂಗತ್ವ ಅಲ್ಪಸಂಖ್ಯಾತ ಹಾಗೂ ಇತರೆ ಮಹಿಳಾ ಫಲಾನುಭವಿಗಳು ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಪುರ್ನವಸತಿ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಿದೆ.ಆಸಕ್ತರು ನಿಗದಿತ ನಮೂನೆಯಲ್ಲಿ ಸೆ.15 ರೊಳಗೆ ಸೂಕ್ತ ದಾಖಲೆಗಳೋಂದಿಗೆ ಅರ್ಜಿ ಸಲ್ಲಿಸಲು ಕೋರಿದೆ. ಉದ್ಯೋಗಿನ ಯೋಜನೆಯಡಿಯಲ್ಲಿ ಸಾಲ ಪಡೆಯಲು, ಅರ್ಜಿ ಸಲ್ಲಿಸಬಯಸುವ ಫಲಾನುಭವಿಗಳು … [Read more...] about ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಟೋ ರಿಕ್ಷಾ ಚಾಲಕ ಮಾಲಕ ಸಂಘದಿಂದ ಲಸಿಕಾಕರಣದ ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನೆ
ಭಟ್ಕಳ: ತಾಲ್ಲೂಕಿನ ಆಸರಕೇರಿ ಸಭಾಭವನದಲ್ಲಿ ಆಯೋಜಿಸಿದ್ದ ಕೋವಿಡ್ ಲಸಿಕಾಕರಣದಲ್ಲಿ 500 ಲಸಿಕೆಯನ್ನು ಆಟೋ ಚಾಲಕರಿಗೆ ಹಾಗೂ 500 ಲಸಿಕೆ ಸಾರ್ವಜನಿಕರಿಗೆ ನೀಡಿರುವುದಕ್ಕಾಗಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದಿಂದ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಅಭಿನಂದನೆ ಸಲ್ಲಿಸಿದ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಜಿಲ್ಲಾಧ್ಯಕ್ಷ ಕ್ರಷ್ಣ ನಾಯ್ಕ ಆಸರಕೇರಿ ಮಾತನಾಡಿ' ತಾಲೂಕಿನಲ್ಲಿ ಕೋವಿಡ್ ಲಸಿಕಾ ವಿತರಣೆಯಲ್ಲಿ ತಾಲೂಕಾ ಆರೋಗ್ಯ ಇಲಾಖೆ,ಅಧಿಕಾರಿಗಳು … [Read more...] about ಆಟೋ ರಿಕ್ಷಾ ಚಾಲಕ ಮಾಲಕ ಸಂಘದಿಂದ ಲಸಿಕಾಕರಣದ ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನೆ
ಚಿರತೆಯ ಮೃತ ದೇಹ ಪತ್ತೆ
ಭಟ್ಕಳ: ತಾಲೂಕಿ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ಹೆಣ್ಣು ಚಿರತೆಯ ಮೃತ ದೇಹ ಪತ್ತೆಯಾದ ಘಟನೆ ಭಾನವಾರ ನಡೆದಿದೆ. ಆಹಾರ ಹುಡುಕುತ್ತ ಕಾಡಿನಿಂದ ಗುಡ್ಡ ಪ್ರದೇಶಕ್ಕೆ ಬಂದ ಚಿರತೆ ಇನ್ನೊಂದು ಯಾವುದೋ ಪ್ರಾಣಿಯೊಂದಿಗೆ ಕಾಳಗ ನಡೆದು ಆ ಪ್ರಾಣಿ ಕಚ್ಚಿ ಚಿರತೆಯನ್ನು ಸಾಯಿಸಿರಬಹುದೆಂದು ಶಂಕಿಸಲಾಗಿದ್ದು. ಚಿರತೆಯ ಮೃತ ದೇಹ ನೋಡಿದ ಅಲ್ಲಿನ ಸ್ಥಳೀಯ ಅರಣ್ಯ ಇಲಾಖೆಯ ವರಿಗೆ ಮಾಹಿತಿ ನೀಡಿದ್ದು.ಸ್ಥಳಕ್ಕೆ ಬಂದ … [Read more...] about ಚಿರತೆಯ ಮೃತ ದೇಹ ಪತ್ತೆ
ಕಡತೋಕಾದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ; ವಿ.ರಾಮಚಂದ್ರ ಭಟ್ಟಗೆ ಸಮ್ಮಾನ
ಕುಮಟಾ : ಕಡತೋಕಾದ ಸ್ವಯಂಭ ದೇವ ಸೇವಾ ಸಮಿತಿ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಜೊತೆಗೆ ಕೆಕ್ಕಾರ ಪಾಠಶಾಲೆಯ ನಿವೃತ್ತ ಶಿಕ್ಷಕ ವಿದ್ವಾನ್ ರಾಮಚಂದ್ರ ಭಟ್ಟ ಅವರಿಗೆ ಸಮ್ಮಾನ ಮತ್ತು ತಳಮದ್ದಳೆ ಕಾರ್ಯಕ್ರಮವೂ ನಡೆಯಿತು.ಸ್ವಯಂಭು ಯಕ್ಷಗಾನ ಮಂಡಳಿ ಹಾಗೂ ಕಲಿಕಾ ಕೇಂದ್ರ ಕಡತೋಕಾ ಆಶ್ರಯದಲ್ಲಿ, ದೇವಾಲಯ ಸೇವಾ ಸಮಿತಿ ಮಂಡಳಿಯ ಸಹಯೋಗದೊಂದಿಗೆ ಕೋವಿಟ್ ನಿಯಮಾವಳಿಯಂತೆ ಸೀಮಿತ ಜನರನ್ನೊಳಗೊಂಡ ಕಾರ್ಯಕ್ರಮ … [Read more...] about ಕಡತೋಕಾದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ; ವಿ.ರಾಮಚಂದ್ರ ಭಟ್ಟಗೆ ಸಮ್ಮಾನ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾರವಾರ : ಪ್ರತಿ ವರ್ಷ ಉತ್ತರಕನ್ನಡ ಜಿಲ್ಲಾ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘವು ತನ್ನ ಸದಸ್ಯರ ಮಕ್ಕಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿಚ್ಞಾನ, ವಾಣಿಜ್ಯ ಹಗೂ ಕಲಾ ವಿಭಾಗದಲ್ಲಿ ಗರಿಷ್ಟ ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸುತ್ತಿದೆ.ಅದೇ ರೀತಿ 2021ರ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಮೊದಲ ಮೂರು ವಿದ್ಯರ್ಥಿಗಳಿಗೆ ಬಹುಮಾನ … [Read more...] about ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ


