ಹೊನ್ನಾವರ ;ತಾಲೂಕಿನ ಮಂಕಿ ಪಟ್ಟಣದಲ್ಲಿ ನೂತನವಾಗಿ ಆರಂಭವಾದ ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು. ನಂತರ ಮಾತನಾಡಿ ಕೇಂದ್ರ ಸರ್ಕಾರದ ಜನೌಪಯೊಗಿ ಕಾರ್ಯಕ್ರಮದಲ್ಲಿ ಇದು ಒಂದಾಗಿದ್ದು ದೇಶದ ಜನತೆಗೆ ಇದು ಬಹುಪಯೋಗಿ ಯೋಜನೆ ಆಗಿದೆ.ಈಗಾಗಲೇ ತಾಲೂಕ ಕೇಂದ್ರ ಹಾಗೂ ತಾಲೂಕ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನೌಷಧಿ ಮಳಿಗೆ ಮಂಕಿ ಪಟ್ಟಣ ವ್ಯಾಪ್ತಿಯಲ್ಲಿ ಈ ದಿನದಿಂದ … [Read more...] about ಮಂಕಿಯಲ್ಲಿ ಜನೌಷಧಿ ಕೇಂದ್ರಕ್ಕೆ ಶಾಸಕ ಸುನೀಲ ನಾಯ್ಕ ಚಾಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಾಳೆ (ಅ.20ರಂದು) ಭಟ್ಕಳದಲ್ಲಿ ಲಸಿಕಾ ಮಹಾಅಭಿಯಾನ: ಬೆಳಿಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರಿಗೆ ಅವಕಾಶ: ಡಾ.ಸವಿತಾ ಕಾಮತ
ಭಟ್ಕಳ: ಪುರಸಭೆ ವ್ಯಾಪ್ತಿಯಲ್ಲಿ ವಿವಿದೆಡೆ ಶುಕ್ರವಾರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಒಟ್ಟು 2000ಸಾವಿರ ವ್ಯಾಕ್ಷಿನ ಡೋಸ್ಗಳು ಲಭ್ಯವಿದ್ದು ಲಸಿಕಾ ಮಹಾ ಅಭಿಯಾನ ನಡೆಯಲಿದೆ. ಕೋವಿಡ್ ನಿಯಮ ಉಲ್ಲಂಘಿಸದೆ ಮಹಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಿ ಎಂದು ಡಾ. ಸವಿತಾ ಕಾಮತ ಹೇಳಿದರು.ಅವರು ಗುರುವಾರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಕೋವಿಡ್ ಪಾಸಿಟಿವಿಟಿ ದರ ಈಗಾಗಲೆ ಹೆಚ್ಚುತ್ತಿದೆ. ಪಕ್ಕದ ಜಿಲ್ಲೆಯಲ್ಲಿ ವಾರಾಂತ್ಯದ … [Read more...] about ನಾಳೆ (ಅ.20ರಂದು) ಭಟ್ಕಳದಲ್ಲಿ ಲಸಿಕಾ ಮಹಾಅಭಿಯಾನ: ಬೆಳಿಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರಿಗೆ ಅವಕಾಶ: ಡಾ.ಸವಿತಾ ಕಾಮತ
ಗಣೇಶ ಚೌತಿ : ಮನೆ ದೇವಸ್ಥಾನದಲ್ಲಿ ಮಾತ್ರ, ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ
ಶಿರಸಿ : ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರ ಜೊತೆ ಸಭೆ ನಡೆಯಿತು.ಶಿರಸಿ : ಮುಂಬರುವ ಗಣೇಶ ಚತುರ್ಥಿಯನ್ನು ಸರ್ಕಾರದ ನಿಯಮದಂತೆ ಅತ್ಯಂತ ಸರಳವಾಗಿ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಆಚರಿಸಬೇಕು ಎಂದು ತಹಸೀಲ್ದಾರ ಎಮ್ . ಆರ್. ಕುಲಕರ್ಣಿ ಸೂಚಿಸಿದ್ದರು.ಗಣೇಶ ಚತುರ್ಥಿ ಹಿನ್ನಲೆಯಲ್ಲಿ ನಗರದ ಮಿನಿ ವಿಧಾನಸೌಧದಲ್ಲಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕೊವಿಡ್ ಕಾರಣಕ್ಕಾಗಿ … [Read more...] about ಗಣೇಶ ಚೌತಿ : ಮನೆ ದೇವಸ್ಥಾನದಲ್ಲಿ ಮಾತ್ರ, ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ
ಬಸ್ ತಂಗುದಾಣದ ಬಳಿಯ ಚೀಲದಲ್ಲಿ ಸಿಕ್ತು ನವಜಾತ ಶಿಶು!
ಶಿರಸಿ : ನವಜಾತಶಿಶುವನ್ನು ತಾಲೂಕಿನ ಗೌಡಳ್ಳಿ ಸಮೀಪದ ಜೋಗಿಸರ ಬಸ್ ತಂಗುದಾಣದ ಬಳಿ ಚೀಲದಲ್ಲಿ ಬಿಟ್ಟು ಹೋಗಿರುವ ನಡೆದಿದೆ. ತಾಲೂಕಿನ ಕೊಗಿಲಕುಳಿ ಗ್ರಾಮದ ಮಾದೇವಿ ಎಂಬುವವರಿಗೆ ಈ ಮಗು ದೊರೆತಿದೆ. ಸದ್ಯ ಈ ಮಗುವನ್ನು ಇಲ್ಲಿನ ಸಹಾಯ ಟ್ರಸ್ಟಗೆ ಹಸ್ತಾಂತರಿಸಲಾಗಿದೆ. ಟ್ರಸ್ಟ್ ಅಧ್ಯಕ್ಷ ಸತೀಶ್ ಶೆಟ್ಟಿ ಅನಾರೋಗ್ಯಕ್ಕೆ ತುತ್ತಾಗಿರುವ ಮಗುವನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಖಲಿಸಿದ್ದಾರೆ. ಮಕ್ಕಳ ತುರ್ತುನಿಗಾ ಘಟಕದಲ್ಲಿರಿಸಿ ಮಗುವಿಗೆ ಚಿಕಿತ್ಸೆ … [Read more...] about ಬಸ್ ತಂಗುದಾಣದ ಬಳಿಯ ಚೀಲದಲ್ಲಿ ಸಿಕ್ತು ನವಜಾತ ಶಿಶು!
ಬಸ್ ನಿಲ್ದಾಣಗಳಲ್ಲಿ ಎಲೆ, ಅಡಿಕೆ ಗುಟ್ಕಾ ಧೂಮಪಾನ ನಿಷೇಧ
ಕಾರವರ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಮತ್ತು ಪ್ರಯಾಣಿಕರಿಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನದ ಅಂಗವಾಗಿ ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಎಲೆ, ಅಡಿಕೆ ಗುಟ್ಕಾ, ಧೂಮಪಾನ ನಿಷೇಧಿಸಲಾಗಿದೆ.ಈ ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸಲಾಗುತ್ತಿದೆ. ಜುಲೈ ತಿಂಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ … [Read more...] about ಬಸ್ ನಿಲ್ದಾಣಗಳಲ್ಲಿ ಎಲೆ, ಅಡಿಕೆ ಗುಟ್ಕಾ ಧೂಮಪಾನ ನಿಷೇಧ




