ಶಿರಸಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಯೋರ್ವನನ್ನು ಗ್ರಾಮೀಣ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ವೆಂಕಟೇಶ ಬೋವಿ (52) ಬಂಧಿತ ಆರೋಪಿಯಾಗಿದ್ದಾನೆ.ಮರಾಠಿಕೊಪ್ಪದ ನಿವಾಸಿ ಮಂಜುನಾಥ ಈರಾ ದೇವಾಡಿಗ (44) ಗಾಯಗೊಂಡ ಆಟೋ ಚಾಲಕನಾಗಿದ್ದು, ಆಸ್ಪತ್ರೆಗೆದಾಖಲಾಗಿದ್ದಾನೆ. ಆಟೋ ಚಾಲಕ ಬಂಧಿತ ಅರೋಪಿ ವೆಂಕಟೇಶನನ್ನು ಕರೆದುಕೊಂಡು ಇಲ್ಲಿನ ಕಸದಗುಡ್ಡೆ ಪ್ರದೇಶಕ್ಕೆ ಬಾಡಿಗೆಗೆ ತೆರಳಿದ್ದ ಎನ್ನಲಾಗಿದೆ.ಈ … [Read more...] about ಆಟೋ ಚಾಲಕನ ಮೇಲೆ ಹಲ್ಲೆ: ಆರೋಪಿ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಖತರನಾಕ್ ಕಳ್ಳ ಅಂದರ್
ಶಿರಸಿ : ಹಲವು ಪ್ರಕರಣಗಳಲ್ಲಿ ಭಾಗಿಯಾದ ಖತರನಾಕ್ ಕಳ್ಳನೋರ್ವನನ್ನು, ಬೈಕ್ ಕಳವು ಕೇಸ್ ದಾಖಲಾದ 24 ಗಂಟೆಯೊಳಗೆ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಹೆಡೆಮರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ತಾರಗೋಡನಲ್ಲಿ ಸೋಮವಾರ ಬೈಕ್ ಕಳವು ಮಾಡಿದ್ದ ಶಿರಸಿಯ ನವೀನ್ ಜೌಹಾಣ ಬಂಧಿತ ಆರೋಪಿ ಯಾಗಿದ್ದಾನೆ.ಈತ ಕಾನಸೂರ ಕಾಳಿಕಾಂಬಾ ಸ್ಟುಡಿಯೋದಲ್ಲಿ ಕಳವುಮಾಡಿದ ಪ್ರಕರಣ ದಲ್ಲಿ ನಾಲ್ಕೂವರೆ ವರ್ಷ ಜೈಲು ಶಿಕ್ಷೆಯನ್ನು ಅನುಬವಿಸಿದ್ದ. ಈತ ಈ … [Read more...] about ಖತರನಾಕ್ ಕಳ್ಳ ಅಂದರ್
23ರಂದು ಶಾಸಕರ ಕೆಡಿಪಿ ಸಭೆ
ಹೊನ್ನಾವರ: ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಶಾಸಕ ದಿನಕರ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ತಾಪಂ ಸಭಾಭವನದಲ್ಲಿ ತಾಲೂಕಾಮಟ್ಟದ ತೈಮಾಸಿಕ ಕೆಡಿಪಿ ಸಭೆ ಆ.23 ರಂದು ಬೆಳಗ್ಗೆ 11ಕ್ಕೆ ನಡೆಯಲಿದ್ದು ಎಲ್ಲಾ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ತಾಲೂಕ ಕಾರ್ಯನಿರ್ವಾಹಣಾಧಿಕಾರಿ ಸುರೇಶ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about 23ರಂದು ಶಾಸಕರ ಕೆಡಿಪಿ ಸಭೆ
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ಕೃಷ್ಣ ನಾಯ್ಕ್
ಹೊನ್ನಾವರ; ತಾಲೂಕಿನ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಹ ಇವರ ವತಿಯಿಂದ ಎಸ್.ಎಸ್.ಎಲ್.ಸಿಯಲ್ಲಿ ಪರೀಕ್ಷೆಯಲ್ಲಿ ರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ಕೃಷ್ಣ ನಾಯ್ಕ್ ಗೆರುಸೊಪ್ಪಾ ಹಾಗೂ ಶೇಕಡ ೯೯ .೩೬ ಸಾಧನೆ ಮಾಡಿ ರಾಜ್ಯಕ್ಕೆ ೪ ನೇ ಸ್ಥಾನ ಪಡೆದಗಳಿಸಿದ ದೀಕ್ಷಿತಾ ಮಾಹಾದೇವ್ ನಾಯ್ಕ್ ಗೆರುಸೊಪ್ಪಾ ಇವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಿ.ಎಸ್.ಎನ್.ಡಿ ಪಿ ತಾಲುಕ ಅಧ್ಯಕ್ಷ ಧನಂಜಯ್ ನಾಯ್ಕ್ ರಾಯಲಕೇರಿ, … [Read more...] about ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ಕೃಷ್ಣ ನಾಯ್ಕ್
ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರ ಪಾಲಾಗಿದ್ದ ಕುಮಟಾದ ಯುವಕನ ಶವ ಪತ್ತೆ
ಹೊನ್ನಾವರ : ಬೋಟ್ ಅಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ದಿನಾಂಕ14-08-2021 ರಂದು ಅರಬ್ಬೀ ಸಮುದ್ರದಲ್ಲಿರುವ ಬಸವರಾಜ ದುರ್ಗದ ಸಮೀಪ ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ಒಳಗಿಂದ ನೀರಲ್ಲಿ ಬಿದ್ದು ನಾಪತ್ತೆಯಾಗಿದ್ದ ಉತ್ತರಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಕಲ್ಲಬ್ಬೆ ಕಂದವಳ್ಳಿಯ ಗೋಪಾಲ ಗೌಡ (32) ಎಂಬಾತನ ಶವ ಇಂದು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.ಗೋಪಾಲ ಗೌಡ ಮೀನುಗಾರಿಕೆಗೆ ತೆರಳಿದ್ದಾಗ ಅಗಷ್ಟ್ 14 ರ ಸಂಜೆ 7-30 ರ ಸುಮಾರಿಗೆ ಕಾಲು ಜಾರಿ … [Read more...] about ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರ ಪಾಲಾಗಿದ್ದ ಕುಮಟಾದ ಯುವಕನ ಶವ ಪತ್ತೆ


