ಕಾರವಾರ : ಕರ್ನಾಡಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ನಿಗಮದಿಂದ 2021-22 ಸಾಲಿನಲ್ಲಿ ಪರಿಶಿಷ್ಟ ಜಾತಿ ಲಮಾಣಿ, ಲಂಬಾಣಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರೆ ಸಾಲ ಯೋಜನೆ,ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ ಹಾಗೂ ಭೂ ಒಡೆತನ ಯೋಜನೆ ಕಾರ್ಯಕ್ರಮಗಳಡಿ 18 ರಿಂದ 60 ವರ್ಷದೊಳಗಿನ ಅಸಕ್ತರು ಸೆಪ್ಟೆಂಬರ್ 5 ಒಳಗೆ … [Read more...] about ಸ್ವಯಂ ಉದ್ಯೋಗ ಕಲ್ಟಿಸಲು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ನಾಯ್ಕ ಶಾಸಕರು ಹಾಗೂ ತಾಲೂಕಾಡಳಿತದಿಂದ ಸನ್ಮಾನ
ಹೊನ್ನಾವರ: ಗೇರುಸೊಪ್ಪಾ ಪ್ರೌಡಶಾಲೆಯಲ್ಲಿ ಅಧ್ಯಯನ ನಡೆಸಿ ಈ ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಭೂಮಿಕಾ ನಾಯ್ಕಳ ಸಾಧನೆಗೆ ತಾಲೂಕಿನೆಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಕ್ಷೇತ್ರ ಶಾಸಕ ಸುನೀಲ ನಾಯ್ಕ ವಿದ್ಯಾರ್ಥಿನಿ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ.ತಾಲೂಕ ಆಡಳಿತದ ಪರವಾಗಿ ಭಟ್ಕಳ ಸಹಾಯಕ ಆಯುಕ್ತೆ ಮಮತಾದೇವಿ ಬಿ.ಎಸ್. ಹಾಗೂ ತಹಶೀಲ್ದಾರ ವಿವೇಕ ಶೇಣ್ವಿ ನಿವಾಸಕ್ಕೆ ತೆರಳಿ ಸನ್ಮಾನಿಸಿ … [Read more...] about ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ನಾಯ್ಕ ಶಾಸಕರು ಹಾಗೂ ತಾಲೂಕಾಡಳಿತದಿಂದ ಸನ್ಮಾನ
ಸರ್ಕಾರಿ ಪ್ರೌಢಶಾಲೆ ಯ ವಿಶ್ವನಾಥ್ ಲಮಾಣಿ ಪ್ರಥಮ
ಯಲ್ಲಾಪುರ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಗೊಂಡಿದ್ದು ಪಟ್ಟಣದ ಸರ್ಕಾರಿ ಪ್ರೌಢಶಾಲೆ ಯ 100 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಶೇ.94.4 ಅಂಕಗಳಿಸಿದ ವಿಶ್ವನಾಥ್ ದಾನಪ್ಪ ಲಮಾಣಿ ಪ್ರಥಮಸ್ಥಾನ 86.4 ಅಂಕಗಳೊಂದಿಗೆ ಭಾವನಾ ಶಿರೋಡ್ಕರ್ ದ್ವಿತೀಯ ಸ್ಥಾನ 84.6 ಅಂಕಗಳೊಂದಿಗೆ ಸಪ್ನ ಧರ್ಮಜಿ ತೃತೀಯ ಸ್ಥಾನ ಪಡೆದಿದ್ದಾರೆ. ಕೋವಿಡ್ ಒತ್ತಡದ ಸನ್ನಿವೇಶದಲ್ಲಿಯೂ ತಮ್ಮ ಸಾಧನೆಗೈದ … [Read more...] about ಸರ್ಕಾರಿ ಪ್ರೌಢಶಾಲೆ ಯ ವಿಶ್ವನಾಥ್ ಲಮಾಣಿ ಪ್ರಥಮ
ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿ; ಕೃಷಿ ಅಧಿಕಾರಿ
ಹೊನ್ನಾವರ; ಕೃಷಿ ಇಲಾಖೆ, ಹೊನ್ನಾವರ ತಾಲೂಕಾ ಪಂಚಾಯತ, "ರೈತರಿಗಾಗಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿಗೆ ತಂದಿದೆ ಎಂದು ಕೃಷಿ ಅಧಿಕಾರಿ ಪುನೀತಾ ಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ರೈತ ಬಾಂಧವರಿಗೆ ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ಮಾಡುವ ಒಂದು ವಿನೂತನ ಯೋಜನೆ ಇದಾಗಿದ್ದುಬೆಳೆ ಸಮೀಕ್ಷೆ ಆ್ಯಪ್ ಇದಾಗಿದೆ.ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಬಳಸಲು ಗೂಗಲ್ ಪ್ಲೇ ಸ್ಟೋರ್ನಲ್ಲಿ … [Read more...] about ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿ; ಕೃಷಿ ಅಧಿಕಾರಿ
ನದಿಗೆ ಬಿದ್ದು ಮೃತಪಟ್ಟಿದ್ದವನ ಕುಟುಂಬಕ್ಕೆ ಆರ್ಥಿಕ ಸಹಾಯ
ಹೊನ್ನಾವರ: ಕಳೆದ ಮೇ 1 ಕಾರ್ಮಿಕ ದಿನಾಚರಣೆಯಂದೇ ಮುಂಜಾನೆ ವೇಳೆ ಶರಾವತಿ ನದಿಯಲ್ಲಿ ಮರಳುಗಾರಿಕೆಗೆ ತೆರಳುತ್ತಿರುವಾಗ ಆಕಸ್ಮಿಕವಾಗಿ ದೋಣಿಯಿಂದ ನದಿಗೆ ಬಿದ್ದು ಮೃತಪಟ್ಟಿದ್ದ ತಾಲ್ಲೂಕಿನ ಮಾವಿನಕುರ್ವಾದ ವಿಷ್ಣು ಪದ್ಮಯ್ಯ ಗೌಡ ಕುಟುಂಬಕ್ಕೆತಾಲೂಕಿನ ಮಾವಿನಕುರ್ವಾದ ಶರಾವತಿ ರೇತಿ ದೋಣಿ ಮಾಲೀಕರು, ಕಾರ್ಮಿಕರ ಸಂಘ ಆರ್ಥಿಕ ಸಹಾಯ ನೀಡಿದೆ.ಸಂಘದ ಸದಸ್ಯರು ತಮ್ಮ ದುಡಿಮೆಯ ಹಣ ಒಗ್ಗೂಡಿಸಿಕೊಂಡು ಸೋಮವಾರ ಮಾವಿನಕುರ್ವಾದ ಗದ್ದೆಮನೆಯಲ್ಲಿರುವ ಮೃತ … [Read more...] about ನದಿಗೆ ಬಿದ್ದು ಮೃತಪಟ್ಟಿದ್ದವನ ಕುಟುಂಬಕ್ಕೆ ಆರ್ಥಿಕ ಸಹಾಯ



