Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ; ಗ್ರಾಮ ಲೆಕ್ಕಿಗರ ಸಂಘದಿಂದ ಸರ್ಕಾರಿ ನೌಕರರ ತಾಲ್ಲೂಕಾಧ್ಯಕ್ಷರಿಗೆ
ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ
ನಾಲ್ಕು ಪ್ರಕರಣಗಳ ಪತ್ತೆ : ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ; ಉತ್ತರ-ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ಮುಂಡಗೋಡ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಆದ ಸುಲಿಗೆ ಪ್ರಕರಣ, ಬೆಡಸಗಾಂವ ಹಾಗೂ ಕಲಕೊಪ್ಪ ಗ್ರಾಮದಲ್ಲಾದ ಮನೆಕಳ್ಳತನ ಮತ್ತು ಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನವನ್ನು ಕಳ್ಳತನ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಮೇಲಿಂದ ಮೇಲೆ ಆದ ಕಳ್ಳತನ ಹಾಗೂ ಸುಲಿಗೆ ಮಾಡಿದ … [Read more...] about ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ
ಅತ್ಯಾಚಾರ ಆರೋಪಿಗೆ ದಂಡ ಶಿಕ್ಷೆ ವಿಧಿಸಿದ ನ್ಯಾಯಾಲಯ
ಯಲ್ಲಾಪುರ :ತಾಲೂಕಿನ ಬಾಳೆಜಡ್ಡಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 11 ವರ್ಷ ಜೈಲು ಶಿಕ್ಷೆ ಹಾಗೂ 25ಸಾವಿರ ದಂಡ ವಿಧಿಸಿ ಕಾರವಾರ ಹೆಚ್ಚುವರಿ ಜಿಲ್ಲಾ ಹಾಗೂಸತ್ರ ನ್ಯಾಯಾಲಯ ತೀರ್ಪು ನೀಡಿದೆ.ತಾಲೂಕಿನ ಬಾಳೆಜಡ್ಡಿ ಯ ರಾಘವೇಂದ್ರ ಮಂಜ ಚಲವಾದಿ ಎಂಬಾತ 2018 ರಲ್ಲಿ ಮದುವೆ ಮನೆ ಗೆ ಬಂದಿದ್ದ ಬಾಲಕಿಗೆ ಆಮಿಷ ಒಡ್ಡಿ, ನಂಬಿಸಿ ನಿರಂತರ 8ದಿನಗಳ ಕಾಲ ಅತ್ಯಾಚಾರ ನಡಿಸಿದ್ದ. ಈ ಸಂಬಂಧ ಬಾಲಕಿಯ ಕುಟುಂಬದವರು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ … [Read more...] about ಅತ್ಯಾಚಾರ ಆರೋಪಿಗೆ ದಂಡ ಶಿಕ್ಷೆ ವಿಧಿಸಿದ ನ್ಯಾಯಾಲಯ
ಕೆ ಆರ್ ಎಸ್ ಪಕ್ಷದಿಂದ ಜಾಗೃತಿ ಅಭಿಯಾನ
ಯಲ್ಲಾಪುರ: ಕರ್ನಾಟಕ ರಾಷ್ಟç ಸಮಿತಿ ಪಕ್ಷ ಕರ್ನಾಟಕ ಅಸ್ಮಿತೆ ಮತ್ತು ಹಿತಾಸಕ್ತಿಗಾಗಿ ರಾಜಕೀಯ ಹೋರಾಟ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಿ ,ಸರಕಾರಿ ಕಚೇರಿಗಳಲ್ಲಿ ಲಂಚ ಮುಕ್ತ ,ಜನಪರ ಆಡಳಿತವನ್ನು ತರುವ ಉದ್ದೇಶ ಹೊಂದಿದೆ ಎಂದು ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಹೇಳಿದರು.ಅ೮ ರಿಂದ ಶಿಕಾರಿಪೂರದ ಈಸೂರಿನಿಂದ ಆರಂಭವಾದ ಭ್ರಷ್ಟರೇ ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ ಜಾಗೃತಿ ಅಭಿಯಾನ ಶಿರಸಿ ಮೂಲಕ . ಸೋಮವಾರ ಸಂಜೆ ಯಲ್ಲಾಪೂರದ … [Read more...] about ಕೆ ಆರ್ ಎಸ್ ಪಕ್ಷದಿಂದ ಜಾಗೃತಿ ಅಭಿಯಾನ


