ಶಿರಸಿ : ಪ್ರಸಕ್ತ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ. ಜಿಲ್ಲೆಯ 952 ವಿದ್ಯಾರ್ಥಿಗಳು ಎ+ ಗೇಡ್ ಪಡೆದುಕೊಂಡಿದ್ದಾರೆ.ಜಿಲ್ಲೆಯ ಸಿದ್ದಾಪುರ ತಾಲೂಕಿನ ಪ್ರಶಾಂತಿ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿನಿ ಹೇಮಾ ಹೆಗಡೆ ಹಾಗೂ ಕಾಸಸೂರಿನ ಕಾಳಿಕಾ ಭವನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ರೇಷ್ಮಾ ಹೆಗಡೆ ಮತ್ತು ಎಸ್. ಎಮ್. ಸುನಯ್ 625 ಕ್ಕೆ 625 ಅಂಕ … [Read more...] about ಎಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರಿಗೆ ಪೂರ್ಣಾಂಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ಅತಿಕ್ರಮಣದಾರರೇ ಎಚ್ಚರ!
ಶಿರಸಿ : ಸರ್ಕಾರದ ಮೇಲೆ ಸರ್ಕಾರಗಳು, ಮಂತ್ರಿಗಳ ಮೇಲೆ ಮಂತ್ರಿಗಳು ಏರಿ ಬಂದರೂ ನೆನೆಗುದಿಯಿಂದ ಹೊರಬರದ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಇನ್ನಿಲ್ಲದಂತೆ ಕಾಡಹತ್ತಿರುವಾಗ ಮನೆ ಸುಡುತ್ತಿರುವ ಬೆಂಕಿಯಲ್ಲಿ ಬೀಡಿ ಹೊತ್ತಿಸಿಕೊಳ್ಳವ ದೋರಣೆಯ ಜನ ಅಮಾಯಕರನ್ನು ವಂಚಿಸುತ್ತಿರುವ ಬಗ್ಗೆ ಕೇಳಿಬಂದಿದೆ.ಜ್ಞಾನನೆ ವಲಯಾರಣ್ಯ ವ್ಯಪ್ತಿಯಲ್ಲಿ ವ್ಯಕ್ತಿಯೊಬ್ಬ ಅತಿಕ್ರಮಣದಾರರನ್ನು ಸಂಪರ್ಕಿಸಿ ಅರಣ್ಯ ಅತಿಕ್ರಮಣದಾರರಿಗೆ ಜಾಗ ಮಂಜೂರಿ ಪ್ರಕ್ರಿಯೆ … [Read more...] about ಅರಣ್ಯ ಅತಿಕ್ರಮಣದಾರರೇ ಎಚ್ಚರ!
ನೇಮಕಾತಿ ಅಧಿಸೂಚನೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ನೇಮಕಾತಿ
ಉತ್ತರಕನ್ನಡ ಜಿಲ್ಲೆಯ ಆಯಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಹುದ್ದೆಯ ಹೆಸರು : ಜಿಲ್ಲಾಕಾರ್ಯಕ್ರಮ ವ್ಯವಸ್ಥಾಪಕರು, ಹುದ್ದೆ-1ಮೀಸಲಾತಿ ಸಾಮಾನ್ಯ ಸಮತಳ ಮೀಸಲಾತಿ - ಕನ್ನಡ ಮಾದ್ಯಮ ಅಭ್ಯರ್ಥಿಗರಿಷ್ಟ ವಯೋಮಿತಿ : 36 … [Read more...] about ನೇಮಕಾತಿ ಅಧಿಸೂಚನೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ನೇಮಕಾತಿ
ಜಿಲ್ಲೆಯ ರೈತರ ಖಾತೆಗೆ 23.23 ಕೋಟಿ ರೂ. ಜಮೆ
ಹುಬ್ಬಳ್ಳಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದಾರೆ. 9.50 ಕೋಟಿಗೂ ಹೆಚ್ಚು ಕೃಷಿಕ ಕುಟುಂಬಗಳಿಗೆ 19,000 ಕೋಟಿ ರೂ.ಗೂ ಹೆಚ್ಚಿನ ಹಣವನ್ನು ವರ್ಗಾಯಿಸಿದ್ದಾರೆ. ಅದರಲ್ಲಿ ಧಾರವಾಡ ಜಿಲ್ಲೆಯ 1.16 ಲಕ್ಷ ರೈತ ಕುಟುಂಬಗಳಿಗೆ 23.22 ಕೋಟಿ ರೂ. ಸಹಾಯಧನ ಜಮೆಯಾಗಿದೆ.ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಸಾಗುವಳಿ ಭೊಮಿ … [Read more...] about ಜಿಲ್ಲೆಯ ರೈತರ ಖಾತೆಗೆ 23.23 ಕೋಟಿ ರೂ. ಜಮೆ
ಮೂರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ನಿರ್ಮಿತಿ ಕೇಂದ್ರದ ಕಚೇರಿಯಲ್ಲಿ ಕಾರ್ಯ ವಿರ್ವಹಿಸಲು ಇಬ್ಬರು ಎಂಜಿನಿಯರರು ಹಾಗೂ ಓರ್ವ ಸಹಾಯಕ ಲೆಕ್ಕಿಗ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಎರಡು ವರ್ಷ ಅವಧಿಗೆ ಸಿವಿಲ್ ಇಂಜಿನಿಯರಿAಗ್ ವಿಭಾಗದಲ್ಲಿ ಕೆಲಸ ಮಾಡಲು ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ 40 ವರ್ಷದೊಳಗಿನವರ ಅರ್ಜಿ ಸಲ್ಲಿಸಬಹುದಾಗಿದ್ದು. ತಿಂಗಳಿಗೆ 18 ಸಾವಿರ ವೇತನವಿರುತ್ತದೆ.ಒಂದು ವರ್ಷ ಅವಧಿಗೆ ಸಹಾಯಕ ಲೆಕ್ಕಿಗ ಹುದ್ದೆಗೆ ಕಾರ್ಯ ವಿರ್ವಗಿಸಲು … [Read more...] about ಮೂರು ಹುದ್ದೆಗಳಿಗೆ ಅರ್ಜಿ ಆಹ್ವಾನ


