ಹೊನ್ನಾವರ: ಪಟ್ಟಣದ ಮಿನಿವಿಧಾನಸೌದದಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ ಅಧ್ಯಕ್ಷತೆ ಸ್ವಾತಂತ್ರ್ಯೊತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು. ತಾಲೂಕ ಆಡಳಿತದ ವತಿಯಿಂದ ನಡೆಯುವ ಈ ಕಾರ್ಯಕ್ರಮ ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅನುಮತಿ ಇಲ. ಅಲ್ಲದೆ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ವಿದ್ಯಾರ್ಥಿಗಳು ಕೊರೋನಾ ಸಂಭದಿಸಿದಂತೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಭಾಷಣ ಹಾಗೂ ಕೊರೋನಾ ಜಾಗೃತಿಗೀತೆ ಆನಲೈನ್ ಸ್ವರ್ಧೆ … [Read more...] about ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊನ್ನಾವರ ಮಿನಿವಿಧಾನಸೌಧದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗಣೆಶೊತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ
ಹೊನ್ನಾವರ: ತಾಲೂಕಿನ ಮಂಕಿ ಬಣಸಾಲೆಯ ಸಾರ್ವಜನಿಕ ಗಣೆಶೊತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಜರುಗಿತು. ಅಧ್ಯಕ್ಷರಾಗಿ ಆನಂದ ನಾಯ್ಕ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ಗಿರೀಶ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ ನಾಯ್ಕ, ಸಹ ಕಾರ್ಯದರ್ಶಿಯಾಗಿ ಸತೀಶ ನಾಯ್ಕ, ಖಜಾಂಚಿಯಾಗಿ ರಾಘವೇಂದ್ರ ನಾಯ್ಕ ಸಹ ಖಜಾಂಚಿಯಾಗಿ ಮನು ನಾಯ್ಕ ಇವರನ್ನು ಆಯ್ಕೆ ಮಾಡಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ವಿನಾಯಕ ಭಟ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉತ್ಸವವನ್ನು ಸರ್ಕಾರದ … [Read more...] about ಗಣೆಶೊತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ
ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ
ಯಲ್ಲಾಪುರ:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ ದಾಖಲಿಸಿದೆ.ವಿಶ್ವದರ್ಶನ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿವೇಕ ನಾಗೇಶ ಭಟ್ಟ ಹಾಗೂ ಸನ್ನಿಧಿ ಪಿ ಭಟ್ಟ 616ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಇದರೊಂದಿಗೆ ಸಾತ್ವಿಕ್ ಹೆಗಡೆ 615, ಅಜಿತ್ ಗೋಪಾಲಕೃಷ್ಣ ಭಟ್ಟ, ದಕ್ಷ ಅಜಯ್ ನಾಯ್ಕ 614, ಹೃತಿತ್ ವಿಶಾಲ್ ಪಂಡಿತ್ 607, ಪ್ರಣವ್ ಗಾಂವ್ಕರ್ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ
ಶಾಸಕ ಸುನೀಲ ನಾಯ್ಕಗೆ ಆಟೋ ಚಾಲಕರ ಸಂಘದಿಂದ ಮುರುಡೇಶ್ವರದಲ್ಲಿ ಸನ್ಮಾನ
ಆಟೋ ನಿಲ್ದಾಣದ ಮೇಲ್ಚಾವಣಿ ನಿರ್ಮಿಸಿಕೊಟ್ಟ ಶಾಸಕ ಸುನೀಲ ನಾಯ್ಕಗೆ ಆಟೋ ಚಾಲಕರ ಸಂಘದಿಂದ ಮುರುಡೇಶ್ವರದಲ್ಲಿ ಸನ್ಮಾನ … [Read more...] about ಶಾಸಕ ಸುನೀಲ ನಾಯ್ಕಗೆ ಆಟೋ ಚಾಲಕರ ಸಂಘದಿಂದ ಮುರುಡೇಶ್ವರದಲ್ಲಿ ಸನ್ಮಾನ
ಕಲಿತಿರುವ ವಿದ್ಯೆ ಎಂದಿಗೂ ಕೈಬಿಡುವುದಿಲ್ಲ :ಸಚಿವ ಹೆಬ್ಬಾರ್.
ಯಲ್ಲಾಪುರ:ಮಕ್ಕಳ ಭವಿüಷ್ಯಕ್ಕಾಗಿ ಶಿಕ್ಷಣದೊಂದಿಗೆ ಕ್ರೀಡೆಯೂ ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ ಸಹಕಾರಿಯಾಗಿದೆ. ಪಾಲಕರು ಮಕ್ಕಳಿಗೆ ಸ್ಕೆಟಿಂಗ್ ತರಭೇತಿ ಕೊಡಿಸಿದ್ದರಿಂದ ಅವರಲ್ಲಿ ಶೈಕ್ಷಣಿಕವಾಗಿ ಕ್ರೀಡಾಮನೋಭಾವನೆ ಬೆಳೆಯಲು ಸಾಧ್ಯವಾಗುತ್ತದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ … [Read more...] about ಕಲಿತಿರುವ ವಿದ್ಯೆ ಎಂದಿಗೂ ಕೈಬಿಡುವುದಿಲ್ಲ :ಸಚಿವ ಹೆಬ್ಬಾರ್.




