ಹೊನ್ನಾವರ: ಪಟ್ಟಣದ ಶರಾವತಿ ವೃತ್ತದ ಸಮೀಪ ಸಾಯಿ ಕಾಂಪ್ಲೆಕ್ಸ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳಿಯರು ಬಹು ಸಮಯದಿಂದ ವ್ಯಕ್ತಿ ಮಲಗಿರುದನ್ನು ಗಮನಿಸಿ ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕಾಮತ ಗಮನಕ್ಕೆ ತಂದಿದ್ದಾರೆ.ಕೂಡಲೆ ಪರಿಶೀಲನೆ ನಡೆಸಿ ೧೦೮ ಕರೆ ಮಾಡಿದಾಗ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮೃತ ಪಟ್ಟಿರುದು ದೃಡಪಡಿಸಿದ್ದಾರೆ. ಪೋಲಿಸ್ ಇಲಾಖೆಗೆ ಬಳಿಕ ಮಾಹಿತಿ ನೀಡಲಾಗಿದೆ. ಶವವನ್ನು ತಾಲೂಕ ಆಸ್ಪತ್ರೆಯ … [Read more...] about ಅಪರಿಚಿತ ಶವ ಪತ್ತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಾಳೆ ಪ್ರೀಮಿಯರ್ ಲೀಗ್ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿ
ಯಲ್ಲಾಪುರ: ಎಪ್ರೀಲ್ ತಿಂಗಳಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಹಾಗೂ ಚಂಡಿಗಡದಲ್ಲಿ ನಡೆದ ರಾಷ್ಟ್ರ ಮಟ್ಟದ ರೋಲರ್ ಹಾಕಿ ಸ್ಕೇಟಿಂಗ್ ನಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಭಾನುವಾರ 11 ಗಂಟೆಗೆ ಯಲ್ಲಾಪುರದ ರೈತ ಸಭಾಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮ ದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಪ್ರಮಾಣ ಪತ್ರ ವಿತರಿಸಲಿದ್ದಾರೆ.ಬೆಳಿಗ್ಗೆ,ಕಾರವಾರ. ಕೈಗಾ , ಶಿರಸಿ ಯಲ್ಲಾಪುರ ಹಾಗೂ ಮುಂಡಗೊಡ ತಂಡಗಳ ನಡುವೆ … [Read more...] about ನಾಳೆ ಪ್ರೀಮಿಯರ್ ಲೀಗ್ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿ
425 ಟ್ರೇಡ್ ಅಪ್ರೇಂಟಿಸ್ ನೇಮಕಾತಿ
ಮಜಗಾನ್ ಡಾಕ್ ಶಪ್ ಬಿ ಲ್ಡರ್ಸ್ ಲಿಮಿಟೆಡ್ ( ಮಜಗಾನ್ ಡಾಕ್ ) ನಲ್ಲಿ 425 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಆಗಸ್ಟ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅರ್ಹತೆ : 8ನೇ ತರಗತಿ 10ನೇ ತರತಿ ಮತ್ತು ಐಟಿಐ ವಿಧ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಆಗಸ್ಟ್ 1ರ ಅನ್ವಯ ಕನಿಷ್ಠ 14ರಿಂದ ಗರಿಷ್ಠ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು … [Read more...] about 425 ಟ್ರೇಡ್ ಅಪ್ರೇಂಟಿಸ್ ನೇಮಕಾತಿ
ಬೈಲೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು
ಅತಿಕ್ರಮಣ ಗೂಡಂಗಡಿ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ಆಗ್ರಹ
ಹೊನ್ನಾವರ : ನವಗ್ರಾಮ ಯೋಜನೆಯಡಿಯಲ್ಲಿ ಮನೆಗೆ ಮಂಜೂರಾದ ಜಾಗದಲ್ಲಿ ಅನ್ಯ ವ್ಯಕ್ತಿಯೊಬ್ಬರು ಅತಿಕ್ರಮಣ ಮಾಡಿ ನಿರ್ಮಿಸಿದ ಗೂಡಂಗಡಿಯನ್ನು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಆಗ್ರಹಿಸಿದರು.ಹೊನ್ನಮ್ಮ ಮಂಜುನಾಥ ನಾಯ್ಕ ಎನ್ನುವ ಮಹಿಳೆಗೆ ನವಗ್ರಾಮ ಯೋಜನೆಯಡಿಯಲ್ಲಿ ಈ ಹಿಂದೆ ಮಂಜೂರಾದ ಜಾಗದಲ್ಲಿ ಇದೀಗ ಒತ್ತುವರಿಯಾಗಿದ್ದು ಮಹಿಳೆಗೆ ಮನೆ ಕಟ್ಟಲು ತೊಂದರೆಯಾಗುತ್ತಿದೆ. ಎಂದು ಕರ್ನಾಟಕ … [Read more...] about ಅತಿಕ್ರಮಣ ಗೂಡಂಗಡಿ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ಆಗ್ರಹ


