ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ ಶೀಘ್ರದಲ್ಲೇ/ Karnataka Excise Department Recruitment 2023ಕರ್ನಾಟಕ ಅಬಕಾರಿ ಇಲಾಖೆಯು 1100 ಕಾನ್ಸ್ಟೇಬಲ್, ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆಸಂಸ್ಥೆಯ ಹೆಸರು : ಕರ್ನಾಟಕ ಅಬಕಾರಿ ಇಲಾಖೆ ಸಂಖ್ಯೆ: 1100ಉದ್ಯೋಗ ಸ್ಥಳ: ಕರ್ನಾಟಕಪೋಸ್ಟ್ ಹೆಸರು: ಕಾನ್ಸ್ಟೇಬಲ್ , ಸಬ್-ಇನ್ಸ್ಪೆಕ್ಟರ್ವೇತನ: ಕರ್ನಾಟಕ ಅಬಕಾರಿ ಇಲಾಖೆ ನಿಯಮಗಳ … [Read more...] about ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ ಶೀಘ್ರದಲ್ಲೇ ಭರ್ತಿ / Karnataka Excise Department Recruitment 2023
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ 2022 /UIDAI Recruitment Official Notification
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ 2022 /UIDAI Recruitment Official Notificationಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI ) ಸಹಾಯಕ ತಾಂತ್ರಿಕ ಅಧಿಕಾರಿ, ಉಪ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ … [Read more...] about ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ 2022 /UIDAI Recruitment Official Notification
ಮುಖವನ್ನೇ ಆವರಿಸಿದ ಚಿಕ್ಕ ಗುಳ್ಳೆ ! 4 ವರ್ಷದ ಮಗುವಿಗೆ ಕಾಣಿಸಿಕೊಂಡಿದೆ ವಿಚಿತ್ರ ಖಾಯಿಲೆ..
ಮುಖವನ್ನೇ ಆವರಿಸಿದ ಚಿಕ್ಕ ಗುಳ್ಳೆ ! 4 ವರ್ಷದ ಮಗುವಿಗೆ ಕಾಣಿಸಿಕೊಂಡಿದೆ ವಿಚಿತ್ರ ಖಾಯಿಲೆ..ಕಾರವಾರ: ನಗರದ ನಂದನಗದ್ದಾದ ಸುಮಾರು 1 ವರ್ಷದ ಮಗುವೊಂದು ಅಪರೂಪದ ಕಾಯಿಲೆಯೊಂದಕ್ಕೆ ತುತ್ತಾಗಿದ್ದು, ಪುಟ್ಟ ಕಂದಮ್ಮನ ಸ್ಥಿತಿ ಕಂಡರೆ ಎಂಥವರಿಗೂ ಕಣ್ಣಲ್ಲಿ ನೀರು ಬರದೇ ಇರದು. ಪ್ರೇಮಾನಂದ ಕಾಂಬ್ಳೆ ಹಾಗೂ ಪಜ್ಞಾ ಕಾಂಬ್ಳೆ ದಂಪತಿಯು ನಂದನಗದ್ದಾದ ನಾಗನಾಥ ದೇವಸ್ಥಾನದ ಹತ್ತಿರದ ಪುಟ್ಟ ಗುಡಿಸಿಲಿನಂಥ ಮನೆಯೊಂದರಲ್ಲಿ ವಾಸಿಸುತ್ತಿದ್ದು, ಅವರ 4 ವರ್ಷದ ಮಗು ಮುದ್ದು … [Read more...] about ಮುಖವನ್ನೇ ಆವರಿಸಿದ ಚಿಕ್ಕ ಗುಳ್ಳೆ ! 4 ವರ್ಷದ ಮಗುವಿಗೆ ಕಾಣಿಸಿಕೊಂಡಿದೆ ವಿಚಿತ್ರ ಖಾಯಿಲೆ..
ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನ
ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನಯಲ್ಲಾಪುರ : ಸುಶಿಕ್ಷತರಾಗಿ, ಶಿಕ್ಷಣದಿಂದ ಸಬಲರಾಗಿರಿ ಎಂಬ ಧ್ಯೇಯದೊಂದಿಗೆ ಸಂಪೂರ್ಣ ಭಾರತವನ್ನು ಸುತ್ತವ ಮಾರ್ಗಮಧ್ಯ ಯಲ್ಲಾಪುರಕ್ಕೆ ಆಗಮಿಸಿದ್ದ ಬೈಕ್ ಸವಾರರನ್ನು ಪಟ್ಟಣದ ಬಿಕ್ಕು ಗುಡಿಗಾರ ಕಲಾ ಕೇಂದ್ರದ ಬಳಿ ಬರಮಾಡಿಕೊಳ್ಳಲಾಯಿತು.ಹುಬ್ಬಳ್ಳಿಯಲ್ಲಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಶಿಧರ ಮಡಿಯಾಳ್ ಹಾಗೂ ಅವರೊಡನೆ … [Read more...] about ಶಿಕ್ಷಣ ಜಾಗೃತಿ ಗಾಗಿ ದೇಶ ಪರ್ಯಟನೆ ಮಾಡಿದ ಸವಾರರಿಗೆ ಬಿಕ್ಕು ಗುಡಿಗಾರ್ ಕಲಾಕೇಂದ್ರ ದವರಿಂದ ಸನ್ಮಾನ
SSLC ಪಾಸ್ ಆದವರಿಗೆ ಪಶ್ಚಿಮ ಕೇಂದ್ರ ರೈಲ್ವೇ ಯಲ್ಲಿ ಬೃಹತ್ ನೇಮಕಾತಿ/West Central Railway Recruitment 2022
SSLC ಪಾಸ್ ಆದವರಿಗೆ ಪಶ್ಚಿಮ ಕೇಂದ್ರ ರೈಲ್ವೇ ಯಲ್ಲಿ ಬೃಹತ್ ನೇಮಕಾತಿ/West Central Railway Recruitment 2022ಇಲಾಖೆ ಹೆಸರು; ಪಶ್ಚಿಮ ಕೇಂದ್ರ ರೈಲ್ವೇ(West Central Railway)ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ಒಟ್ಟು ಹುದ್ದೆಗಳ ಸಂಖ್ಯೆ- 2521ಹುದ್ದೆಗಳ ಹೆಸರು ; ಅಪ್ರೆಂಟಿಸ್ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿವಾಟ್ಸಾಪ್ … [Read more...] about SSLC ಪಾಸ್ ಆದವರಿಗೆ ಪಶ್ಚಿಮ ಕೇಂದ್ರ ರೈಲ್ವೇ ಯಲ್ಲಿ ಬೃಹತ್ ನೇಮಕಾತಿ/West Central Railway Recruitment 2022




