Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು ಅಂತಿಮ ಅವಕಾಶ
ಕಾರವಾರ ;ನ್ಯಾಯಬೆಲೆ ಅಂಗಡಿಗಳಲ್ಲಿ ಇದುವರೆಗೆ ಇ-ಕೆವೈಸಿ ಮಾಡಿಸದೆ ಇರುವ ಪಡಿತರ ಚೀಟಿದಾರರಿಗೆ ಇ-ಕೆವೈಸಿಯನ್ನು ಮಾಡಿಸಿಕೊಳ್ಳಲು ಅಂತಿಮ ಕಾಲಾವಕಾಶ ನೀಡಲಾಗಿದೆ. ಅಗಸ್ಟ್ ತಿಂಗಳಲ್ಲಿ ಇ-ಕೆವೈಸಿ ಮಾಡಲು ಕೊನೆಯ ಅವಕಾಶ ನೀಡಲಾಗಿದ್ದು. ನ್ಯಾಯಬೆಲೆ ಅಂಗಡಿಗಳಲ್ಲಿ ಆಗಸ್ಟ್ 1ರಿಂದ10ರವರೆಗೆ ಇ-ಕೆವೈಸಿಯನ್ನು ಮಾಡಲಾಗುವುದು.ನಂತರ ಇ-ಕೆವೈಸಿ ಮಾಡದೇ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುವುದು. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ … [Read more...] about ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು ಅಂತಿಮ ಅವಕಾಶ
48 ಗಂಟೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನ್ ವ್ಯವಸ್ಥೆ ಮಾಡಲಾಗಿದೆ ಇದು ಬಿಜೆಪಿ ಸರ್ಕಾರದ ತಾಕತ್ತು ಶಾಸಕ ದಿನಕರ ಶೆಟ್ಟಿ
ಹೊನ್ನಾವರ; ಬಿಜೆಪಿ ಸರಕಾರ ಜನಪ್ರಿಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿ ಸರಕಾರ ಮಾಡಿದ ಕೆಲಸವನ್ನು ನಾವು ಹೆಮ್ಮೆಯಿಂದ ಹೇಳಬೇಕಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಹೊನ್ನಾವರದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮುಖ್ಯ ಮಂತ್ರಿಗಳು ಜಿಲ್ಲೆಗೆ ಬಂದಾಗ ಮೀನುಗಾರರು ನಮ್ಮ ಪಕ್ಷದ ಬೆಂಬಲಿಗರು ಮೀನುಗಾರರಿಗೆ ಬೇರೆ ಜಿಲ್ಲೆ ಮತ್ತು ರಾಜ್ಯಕ್ಕೆ ಮೀನುಗಾರಿಕೆ ಕೆಲಸಕ್ಕೆ ಹೋಗಲು ವ್ಯಾಕ್ಸಿನ್ ತೆಗೆದುಕೊಳ್ಳದೆ ಇರುವುದರಿಂದ ತೊಂದರೆಯಾಗುತ್ತಿದೆ. … [Read more...] about 48 ಗಂಟೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನ್ ವ್ಯವಸ್ಥೆ ಮಾಡಲಾಗಿದೆ ಇದು ಬಿಜೆಪಿ ಸರ್ಕಾರದ ತಾಕತ್ತು ಶಾಸಕ ದಿನಕರ ಶೆಟ್ಟಿ
ಕೊಡ್ಲ ಗದ್ದೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಚ್ಛತಾ ಕಾರ್ಯ
ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿಯ ಕೊಡ್ಲ ಗದ್ದೆಯ ಸಾತನಪಾಲ ಗಣಪತಿ ಗಾಂವಕರ್ ಅವರ ತೋಟ ನೆರೆಯಿಂದ ಕೊಚ್ಚಿ ಹೋಗಿದ್ದಲ್ಲದೆ, ಮನೆ ಹಾಗೂ ಜಮೀನಿನಲ್ಲಿ ತುಂಬಿಹೋಗಿದ್ದ ಮರಮಟ್ಟು, ಮಣ್ಣನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೇವಾ ಕಾರ್ಯದ ಮೂಲಕ ಸ್ವಚ್ಛಗೊಳಿಸಲಾಯಿತು. ಕಾಂಗ್ರೆಸ್ ಮುಖಂಡ ಪ್ರಶಾಂತ್ ದೇಶಪಾಂಡೆ ಈ ಭಾಗಕ್ಕೆ ಇತ್ತೀಚಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾತನ ಪಾಲಿನ ಗಣಪತಿ ಗಾಂವಕರ್ ಪರಿಸ್ಥಿತಿಯನ್ನು ತೋರಿಸಿ ಸಹಾಯಕ್ಕೆ ಯಾರು ಇಲ್ಲ ಅಂತ ಅಳಲು … [Read more...] about ಕೊಡ್ಲ ಗದ್ದೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಚ್ಛತಾ ಕಾರ್ಯ
ಮಾತೃಭೂಮಿ ಪ್ರತಿಷ್ಠಾನದಿಂದ ಕಳಚೆ ಸಂತ್ರಸ್ತರಿಗೆ ೭ ಲಕ್ಷ ರೂ. ನೆರವು
ಯಲ್ಲಾಪುರ : ಇತ್ತೀಚೆಗೆ ಕಳಚೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಸಂತ್ರಸ್ತರಾದಜನರಿಗೆ, ಯಲ್ಲಾಪುರದ ಮಾತೃಭೂಮಿ ಸೇವಾ ಪ್ರತಿಷ್ಠಾನ ಐದು ಲಕ್ಷ ರೂ. ನಗದು ಪರಿಹಾರ ಮತ್ತು ಎರಡು ಲಕ್ಷ ರೂ ಪ್ಯಾಕೇಜ್ ಘೋಷಿಸಿ, ಹಾನಿಗೊಳಗಾದವರಿಗೆ ಸಾಂತ್ವನ ಹೇಳುವ ಕಾರ್ಯ ಮಾಡಿದೆ.ಸಂಸ್ಥೆಯ ಅಧ್ಯಕ್ಷ, ಶ್ರೀರಂಗ ಕಟ್ಟಿಯವರ ನೇತ್ರತ್ವದಲ್ಲಿ ಸಂಸ್ಥೆಯ ಟ್ರಸ್ಟಿಗಳು ಮತ್ತು ಸದಸ್ಯರುಕಳಚೆ ಗ್ರಾಮಕ್ಕೆ ಭೇಟಿ ನೀಡಿದರು.ಈ ಸಂದರ್ಭ ದಲ್ಲಿ ಐವತ್ತು ಆಯ್ದ ಫಲಾನುಭವಿಗಳ … [Read more...] about ಮಾತೃಭೂಮಿ ಪ್ರತಿಷ್ಠಾನದಿಂದ ಕಳಚೆ ಸಂತ್ರಸ್ತರಿಗೆ ೭ ಲಕ್ಷ ರೂ. ನೆರವು




