ಸಿದ್ದಾಪುರ : ಪಟ್ಟಣದ ಇಂಡೆನ್ ಗ್ಯಾಸ್ ಏಜೆನ್ಸಿಯಲ್ಲಿ ಕಳ್ಳತನವಾದ ಇಂಡೆನ್ ಕಂಪನಿಯ 18 ಖಾಲಿ ಸಿಲಿಂರ್ಗಳ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ತಾಲೂಕಿನ ಬೇಡ್ಕಣಿಯ ಮುಕುಂದ ಹನುಮಂತ ಮಡಿವಾಳ (30) ಈತ ಇಂಡೇನ್ ಗ್ಯಾಸ್ ಎಜೆನ್ಸಿ ಲಾರಿ ಚಾಲಕ ಹಾಗೂ ಶಿಗ್ಗಾವಿಯ ಚಂದ್ರು ಮಲ್ಲೇಶಪ್ಪ ತಿಡ್ಡೆನವರ (32) ಈತ ಇಂಡೇನ್ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸಗಾರ ಬಂಧಿತ ಆರೋಪಿಗಳಾಗಿದ್ದಾರೆ. ಬಂದಿತರಿAದ 41,400 ರು. ಮೌಲ್ಯದ 18 ಖಾಲಿ ಸಿಲಿಂಡರ್ ಹಾಗೂ … [Read more...] about ಎರಡೇ ದಿನದಲ್ಲಿ ಸಿಲಿಂಡರ್ ಸಹಿತ ಕಳ್ಳತನದ ಆರೋಪಿಗಳ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ಸಿಬ್ಬಂದಿಗಳ ದೌರ್ಜನ್ಯ : ಕ್ರಮಕ್ಕೆ ಆಗ್ರಹ
ಶಿರಸಿ : ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಳಿಯಾಳ ತಾಲೂಕ, ಭಾಗಮತಿ ಗ್ರಾಮ ಪಂಚಾಯತ ವ್ಯಾಪ್ತಿಯ ಭೀಮನಳ್ಳಿ ಗ್ರಾಮದಲ್ಲಿ ಬಲಪ್ರಯೋಗ, ದೈಹಿಕ ಮತ್ತು ಮಾನಸಿಕ ಒತ್ತಡದ ಮೂಲಕ ಕಳೆದ ಎರಡು ದಿನಗಳ ಹಿಂದೆ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಪ್ರಕ್ರಿಯೆಯು ಮಾನವ ಹಕ್ಕು ಉಲ್ಲಂಘನೆ.ಅಮಾನವೀಯತೆ ಮತ್ತು ಖಂಡಾನಾರ್ಹ ಕೃತ್ಯ ತಕ್ಷಣ ಜಿಲ್ಲಾಧಿಕಾರಿ ಸಮಗ್ರವಾಗಿ ಪ್ರಕರಣ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ … [Read more...] about ಅರಣ್ಯ ಸಿಬ್ಬಂದಿಗಳ ದೌರ್ಜನ್ಯ : ಕ್ರಮಕ್ಕೆ ಆಗ್ರಹ
ಶ್ರೀಧರ ಹೆಗಡೆ ನಿವೃತ್ತಿ
ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ 80 ವರ್ಷಗಳಿಂದ ಜೇನುಕೃಷಿಕರಿಗೆ ಸೇವೆ ಸಲ್ಲಿಸುತ್ತಿರುವ ಹೊನ್ನಾವರ ಜೇನು ಸಾಕುವವರ ಸಹಕಾರಿ ಸಂಘದಲ್ಲಿ 36ವರ್ಷ ನಿರಂತರ ಸೇವೆ ಸಲ್ಲಿಸಿದ ಶ್ರೀಧರ ಲಕ್ಷ್ಮೀನಾರಾಯಣ ಹೆಗಡೆ ದಿನಾಂಕ 31ರಂದು ನಿವೃತ್ತರಾದರು.ಗಾಂಧೀಜಿ ಪ್ರೇರಣೆಯಂತೆ ಅಹಿಂಸಾತ್ಮಕ ಜೇನುಸಂಗ್ರಹಿಸುವ ಪೆಟ್ಟಿಗೆ ಜೇನುಕೃಷಿ ಮಾಡುವವರ ಅನುಕೂಲಕ್ಕಾಗಿ ಎಸ್.ಕೆ. ಕಲ್ಲಾಪುರ ಧಾರವಾಡ ಎಂಬ ಹಿರಿಯ ನ್ಯಾಯವಾದಿಗಳಿಂದ ಆರಂಭವಾಗಿದ್ದ ಸಂಘ ಅಡಿಕೆ, ತೆಂಗು … [Read more...] about ಶ್ರೀಧರ ಹೆಗಡೆ ನಿವೃತ್ತಿ
ಮಿನಿ ವಿಧಾನಸೌದಕ್ಕೆ ಕುಡಿಯುವ ನೀರಿನ ಪಿಲ್ಟರ್ ವಿತರಿಸಿದ ಶ್ರೀಕಾಂತ ನಾಯ್ಕ
ಹೊನ್ನಾವರ: ಪಟ್ಟಣಕ್ಕೆ ಮಿನಿವಿಧಾನಸೌದಕ್ಕೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ನಾಯ್ಕ ಸಾರ್ವಜನಿಕರ ಅನೂಕೂಲಕ್ಕಾಗಿ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ ನೀಡಿದರು. ಈ ಹಿಂದಿನಿಂದಲೂ ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.ಈ ಹಿಂದೆ ಕೊರೋನಾ ಸಮಯದಲ್ಲಿ ಬಡ ಕುಟುಂಬಗಳಿಗೆ ಕಿಟ್ ಹಾಗೂ ಅನೇಕ ಶಾಲಾ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ, ಚಿಕಿತ್ಸೆ ಪಡೆಯುತ್ತಿದ್ದ ವಿವಿಧ ರೋಗಿಗಳಿಗೆ ಆಸ್ಪತ್ರೆಯ ಬಿಲ್ ಸಹಾಯ ಮಾಡುವ ಮೂಲಕ ಸಾರ್ವಜನಿಕರ ಸಮಸ್ಯೆಗೆ … [Read more...] about ಮಿನಿ ವಿಧಾನಸೌದಕ್ಕೆ ಕುಡಿಯುವ ನೀರಿನ ಪಿಲ್ಟರ್ ವಿತರಿಸಿದ ಶ್ರೀಕಾಂತ ನಾಯ್ಕ
ಬಿಜೆಪಿ ಮುಖಂಡ ದಿ. ನಂದ ಮಡಿವಾಳ ಮನೆಗೆ ಶಾಸಕ ಸುನೀಲ್ ನಾಯ್ಕ ಭೇಟಿ, ಸಾಂತ್ವಾನ
ಭಟ್ಕಳ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ ;https://chat.whatsapp.com/GtLqeUMgaXDGRtGRyC9KnP … [Read more...] about ಬಿಜೆಪಿ ಮುಖಂಡ ದಿ. ನಂದ ಮಡಿವಾಳ ಮನೆಗೆ ಶಾಸಕ ಸುನೀಲ್ ನಾಯ್ಕ ಭೇಟಿ, ಸಾಂತ್ವಾನ



