ಕುಮಟಾ : ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನವು ನೀಡುವ ಸಾಹಿತ್ಯ ಶರಭ ಪ್ರಶಸ್ತಿಯ ಸ್ಮಿತಾ ಭಟ್ಟ ಅವರ "ಕನಸು ಕನ್ನಡಿ" ಗಜಲ್ ಸಂಕಲನಕ್ಕೆ ಲಭಿಸಿದೆ. ಕನ್ನಡ ಪುಸ್ತಕ ಫ್ರಾಧಿಕಾರದಿಂದ ಇವರ ಚೊಚ್ಚಲ ಕೃತಿ ಆಯ್ಕೆ ಆಗಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.ತುಮಕೂರಿನನಲ್ಲಿ ನಡೆಯುವ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಹಿತ್ಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಗುರುಕುಲ … [Read more...] about ಸಾಹಿತ್ಯ ಶರಭ ಪ್ರಶಸ್ತಿಗೆ ಸ್ಮಿತಾ ಭಟ್ಟ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಂತರ್ ಜಿಲ್ಲಾ ಗೋ ಚೋರರ ಬಂಧನ ಐಷಾರಾಮಿ ಕಾರಿನಲ್ಲಿ ಸಾಗಿಸುತ್ತಿದ್ದಾಗ ಶಿರಸಿಯಲ್ಲಿ ವಶ
ಶಿರಸಿ : ರಸ್ತೆ ಬದಿಯ ದನ ಕರುಗಳನ್ನು ಕಾರಿನಲ್ಲಿ ತುಂಬಿಕೊAಡು ಪರಾರಿಯಾಗುತ್ತಿದ್ದ ಇಬ್ಬರು ಅಂತರ್ ಜಿಲ್ಲಾ ಗೋ ಚೋರರನ್ನು ಶಿರಸಿ ಪೊಲೀಸರು ಇಲ್ಲಿನ ಕೋಟೆಕೆರೆ ಬಳಿ ಬಂಧಿಸಿದ ಘಡನೆ ನಡೆದಿದೆ.ಶವಮ್ಗೊದ ಮತ್ತೂರು ರಸ್ತೆಯ ಈದ್ಗಾನಗರದ ಅಬ್ದುಲ್ ಅಜೀಜ್ ತಂದೆ ಅಬ್ದುಲ್ ಗಫಾರ (29) ಹಾಗೂ ಸಕ್ಷಿಣ ಕನ್ನಡ ಬಜಪೆಯ ಕೊಳಂಜೆ ಕೊಂಚೂರಿನ ಫೈಜಲ್ ಅಬ್ಚಲ್ ರಜಾಕ್ (36) ಬಂಧಿತ ಆರೋಪಿಗಳು. ಇನ್ನು ಬಂಧನದ ಸಮಯದಲ್ಲಿ ಶಿವಮ್ಗೊಗ ಇಮ್ರಾನ್, ಆಯಾಸ್ ಹಾಗೂ ರೆಹಮಾನ್ ಎಂಬ … [Read more...] about ಅಂತರ್ ಜಿಲ್ಲಾ ಗೋ ಚೋರರ ಬಂಧನ ಐಷಾರಾಮಿ ಕಾರಿನಲ್ಲಿ ಸಾಗಿಸುತ್ತಿದ್ದಾಗ ಶಿರಸಿಯಲ್ಲಿ ವಶ
ಉದ್ಯಮಿ ಮತೀನ್ ಶೇಖ್ಗೆ ಗೌರವ ಡಾಕ್ಟರೆಟ್
ಅಂಕೋಲಾ : ಗೋವಾದ ಪ್ರಖ್ಯಾತ ಯುವ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಮತೀನ್ ಶೇಖ ಅವರಿಗೆ ಉದ್ಯಮಿ ಹಾಗೂ ಸಾಮಾಜಿಕ ಸೇವೆಯಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೆಟ್ ಭಾಜನವಾಗಿದೆ.ಅಂಕೋಲಾ ಪಟ್ಟಣದ ಮುಲ್ಲಾವಾಡಾ ಮೂಲದ ಮತೀನ್ ಶೇಖ್ ಅವರು ಗೋವಾದ ಮಾಷಾಅಲ್ಲಾ ಸೀ ಪುಡ್ಸ್ ಹಾಗೂ ಪಿಂಟೋಸ್ ಎಕ್ಸಪೋಟ ಪಾಲುದಾರರಾಗಿ ದೇಶ -ವಿದೇಶಗಳಿಗೆ (ಚೀನಾ, ಬ್ಯಾಂಕಾಕ್, ಥೈಲ್ಯಾಂಡ್, ಸೌದಿ ಅರೇಬಿಯಾಗಳಿಗೆ ಮೀನು ಸರಬರಾಜು) ಮೀನು ರಪ್ತು ಮಾಡಿ.ಉದ್ಯಮ … [Read more...] about ಉದ್ಯಮಿ ಮತೀನ್ ಶೇಖ್ಗೆ ಗೌರವ ಡಾಕ್ಟರೆಟ್
ಕೀರ್ತಿತಂದ ಕ್ರೀಡಾಪಟುಗಳಿಗೆ ಪುರಸ್ಕಾರ : ಅರ್ಜಿ ಆಹ್ವಾನ
ಕಾರವಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020ನೇ ಸಾಲಿನಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಷ್ಟçಮಟ್ಟದಲ್ಲಿ ಕರ್ನಾಟಕದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಮತ್ತು ಅಂತರ್ ರಾಷ್ಟಿçÃಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ.ಭಾಗವಹಿಸಿ ರಾಷ್ಟçಕ್ಕೆ ಕೀರ್ತಿತಂದ ರಾಜ್ಯದ ಕ್ರೀಡಾಪಟುಗಳಿಗೆ ನಗದು ನೀಡಿ ಪುರಸ್ಕರಿಸಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆ ಯ ಅರ್ಹ ಕ್ರೀಡಾಪಟುಗಳು ಅಗಸ್ಟ್ 20 ರೊಳಗಾಗಿ ನಿಗದಿತ ನಮೂನೆಯ ಅರ್ಜಿ ಭರ್ತಿ … [Read more...] about ಕೀರ್ತಿತಂದ ಕ್ರೀಡಾಪಟುಗಳಿಗೆ ಪುರಸ್ಕಾರ : ಅರ್ಜಿ ಆಹ್ವಾನ
ಸಿಎಂ ಬೊಮ್ಮಾಯಿ ಮೂಲಕ ಉ.ಕ ನೆರೆ ಪರಿಹಾರ ನಿಧಿಗೆ 5ಲಕ್ಷ ರು. ಕೊಡುಗೆ ನೀಡಿದ ಸೈಂಟ್ ಮಿಲಾಗ್ರೀಸ್
ಕಾರವಾರ : ನೆರೆ ಹಾವಳಿಯಿಂದ ಹಾನಿಯ ವೀಕ್ಷಣೆಗೆ ಸೌಹಾರ್ದ ಕೋ-ಆಪರೇಟಿವ್ಸ್ ಲಿ. ಆಡಳಿತ ಮಡಳಿವತಿಯಿಂದ ಅಧ್ಯಕ್ಷೆ ರೋಸಲಿನ್ ಫರ್ನಾಂಡಸ್ ಅವರು 5 ಲಕ್ಷ ರು.ಗಳ ಚೆಕ್ ಅನ್ನು ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ಬಳಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುಗೆಯಾಗಿ ನೀಡಿದರು.ನೆರೆ ಹಾವಳಿಯಿಂದ ಹಾನಿಯ ವೀಕ್ಷಣೆಗೆ ಬೆಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾರವಾರ ಸೈಂಟ್ ಮಿಲಾಗ್ರೀಸ್ ಕ್ರೇಡಿಟ್ ಸೌಹಾರ್ದ ಕೋ ಆಪರೇಡಿವ್ಸ. ಲಿ. … [Read more...] about ಸಿಎಂ ಬೊಮ್ಮಾಯಿ ಮೂಲಕ ಉ.ಕ ನೆರೆ ಪರಿಹಾರ ನಿಧಿಗೆ 5ಲಕ್ಷ ರು. ಕೊಡುಗೆ ನೀಡಿದ ಸೈಂಟ್ ಮಿಲಾಗ್ರೀಸ್



