ಹೊನ್ನಾವರ: ಅಭಿನೇತ್ರಿ ಆಟ್ರ್ಸ್ ಟ್ರಸ್ಟ ನಿಲ್ಕೋಡ್ ಇವರು ಆಯೋಜಿಸಿದ ರಂಗ ಸಂಗ ಇದರ ರಂಗಮಹೊತ್ಸವ ಸಮಾರೋಪ ಸಮಾರಂಭ ಎಸ್.ಡಿ.ಎಂ.ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಡಗುತಿಟ್ಟಿನ ಹಾಸ್ಯ ಕಲಾವಿದ ರಮೇಶ ಭಂಡಾರಿ ಇವರಿಗೆ ಕಣ್ಣಿ ಪ್ರಶಸ್ತ್ರಿ ಹಾಗೂ ಅಭಿನೇತ್ರಿ ಪ್ರಶಸ್ತಿಯನ್ನು ಸ್ತ್ರೀ ವೇಷದಾರಿ ಭಾಸ್ಕರ ಜೋಶಿ ಇವರಿಗೆ ಪ್ರಧಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ರಾಮ ಹೆಗಡೆ ಇವರಿಗೆ ಸಂಘಟಕರು ಆರ್ಥಿಕವಾಗಿ ನೆರವು … [Read more...] about ರಂಗಮಹೊತ್ಸವ; ರಮೇಶ ಭಂಡಾರಿ ಭಾಸ್ಕರ ,ಜೋಶಿ ಪ್ರಶಸ್ತಿ ಪ್ರಧಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ
ಯಲ್ಲಾಪುರ: ಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡುವುದು ಮಾನವ ಧರ್ಮ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ ಹೆಬ್ಬಾರ್ ಹೇಳಿದರು. ಅವರು ಶುಕ್ರವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನೆರೆ ಪ್ರವಾಹದ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಗೌರವಿಸಿ ಮಾತನಾಡಿದರು. ಅಪಾಯದಲ್ಲಿ ಇರುವವರನ್ನು ರಕ್ಷಿಸಲು ಬೇರೆ ಯಾರೋ ಬರುತ್ತಾರೆ ಎಂದು … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ಸಂತ್ರಸ್ತರನ್ನು ರಕ್ಷಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸನ್ಮಾನ
ನಗರ ಠಾಣೆಯಲ್ಲಿ ನಿರ್ಮಾಣವಾಗುತ್ತಿರುವ ಕಂಟ್ರೋಲ್ ರೂಂಗೆ ಎಸ್ಪಿ ಶಿವಪ್ರಕಾಶರಿಂದ ಗುದ್ದಲಿ ಪೂಜೆ
ಭಟ್ಕಳ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ ;https://chat.whatsapp.com/FaMUrcOL7a0KHmKVgYBtaI … [Read more...] about ನಗರ ಠಾಣೆಯಲ್ಲಿ ನಿರ್ಮಾಣವಾಗುತ್ತಿರುವ ಕಂಟ್ರೋಲ್ ರೂಂಗೆ ಎಸ್ಪಿ ಶಿವಪ್ರಕಾಶರಿಂದ ಗುದ್ದಲಿ ಪೂಜೆ



