ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!ಕುಮಟಾ :ಕುಡಿತಕ್ಕೆ ಹಣ ನೀಡಿಲ್ಲ ಎಂಬ ಕ್ಷÄಲ್ಲಕ ಕಾರಣಕ್ಕೆ ಮಗನು ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಘಟನೆ ತಾಲೂಕಿನ ಕೊಜಳ್ಳಿಯ ಬಚ್ಖಂಡದಲ್ಲಿ ನಡೆದಿದೆ.ಗೀತಾ ಭಟ್ (60) ಕೊಲೆಯಾದ ದುರ್ದೈವಿ. ಮಧುಕರ್ ಭಟ್, ತಾಯಿ ಹತ್ಯೆ ಮಾಡಿರುವ ಮಗ, ಅಪ್ಪ -ಮಗ ಇಬ್ಬರು ಕುಡಿತದ ಚಟ ಕ್ಕೆ ಬಲಿಯಾಗಿದ್ದು, ಪ್ರತಿನಿತ್ಯ ಹಣ ಕೊಡುವಂತೆ ಆಕೆಯನ್ನು ಪೀಡಿಸುತ್ತಿದ್ದರು. ಹಣ ನೀಡದಿದ್ದರೆ … [Read more...] about ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022
ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಕೇಂದ್ರೀಯ ವಿದ್ಯಾಲಯ ಸಂಘಟನೆಪೋಸ್ಟ್ ವಿವರಗಳು : ಪ್ರಾಥಮಿಕ ಶಿಕ್ಷಕರು, TGTಒಟ್ಟು ಹುದ್ದೆಗಳ ಸಂಖ್ಯೆ … [Read more...] about ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022
ಯಲ್ಲಾಪುರದಲ್ಲಿ ನಿನಾಸಂ ನಾಟಕ ತಂಡ: ಗಾಂಧಿಕುಟೀರದಲ್ಲಿ ಡಿ. ೮ ಮತ್ತು ೯ ರಂದು ಇಫಿಜೀನಿಯಾ’ ಮತ್ತುಮುಕ್ತಧಾರ’ ನಾಟಕಪ್ರದರ್ಶನ
ಯಲ್ಲಾಪುರ : ಪಟ್ಟಣದ ಗಾಂಧಿಕುಟಿರದಲ್ಲಿ ಡಿ. ೮ ಮತ್ತು ೯ ರಂದು ಸಂಜೆ ೬.೩೦ ಕ್ಕೆ ಇಫಿಜೀನಿಯಾ' ಮತ್ತುಮುಕ್ತಧಾರ' ನಾಟಕ ನಡೆಯಲಿದೆ.ಎಂದುಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದಅಧ್ಯಕ್ಷಎಂ .ಆರ್.ಹೆಗಡೆಕುAಬ್ರಿಗುಡ್ಡೆ ಹೇಳಿದರು. ಅವರುಅವರು ಪಟ್ಟಣದಅಡಿಕೆ ಭವನದಲ್ಲಿಅಡಿಕೆ ವ್ಯವಹಾಸ್ಥರ ಸಂಘ ಹಮ್ಮಿಕೊಂಡ ನೀನಾಸಂ ತಿರುಗಾಟದ ನಾಟಕ ಪ್ರದರ್ಶನದಕುರಿತು ಮಾಹಿತಿ ನೀಡಿ ಮಾತನಾಡಿ, ಈ ಹೊಸ ಅಲೆ ನಾಟಕದಕುರಿತುಯುವಜನಾಂಗಕ್ಕೆ ಆಸಕ್ತಿ ಬೆಳೆಸುವ ಮತ್ತು ಚಿಂತನೆಗೊಳಪಡಿಸುವ … [Read more...] about ಯಲ್ಲಾಪುರದಲ್ಲಿ ನಿನಾಸಂ ನಾಟಕ ತಂಡ: ಗಾಂಧಿಕುಟೀರದಲ್ಲಿ ಡಿ. ೮ ಮತ್ತು ೯ ರಂದು ಇಫಿಜೀನಿಯಾ’ ಮತ್ತುಮುಕ್ತಧಾರ’ ನಾಟಕಪ್ರದರ್ಶನ
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಅಂಕೋಲಾ :ಗೈಹಿಣಿಯೋರ್ವಳು ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಘಟನೆ ತಾಲೂಕಿನ ಬೆಳಸೆ ಹಂದಿಗದ್ದೆಯಲ್ಲಿ ನಡೆದಿದೆ.ಯಮುನಾ ಗೌಡ (30) ನೇಣಿಗೆ ಶರಣಾದ ನತದೃಷ್ಟೆ. ಈ ಕುರಿತು ಮೃತಳ ಅಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಮುನಾಳನ್ನು 7 ತಿಂಗಳ ಹಿಂದೆ ಬೆಳಸೆ ಹಂದಿಗದ್ದೆಯ ವಿಘ್ನೇಶ್ವರ ಗೌಡನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಮೂರು … [Read more...] about ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆ
ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆಭಾರತೀಯ ಜೀವ ವಿಮಾ ನಿಗಮವು (ಎಲ್ ಐಸಿ) ತನ್ನ ನೋಂದಾಯಿತ ಎಲ್ ಐಸಿ ಪಾಲಿಸಿದಾರರಿಗೆ ಆಯ್ದ ಸೇವೆಗಳನ್ನು ವಾಟ್ಸ್ ಆ್ಯಪ್ ಮೂಲಕ ನೀಡಲು ಮುಂದಾಗಿದೆ.ಎಲ್ ಐಸಿ ಆಫ್ ಇಂಡಿಯಾದ ಅಧ್ಯಕ್ಷ ಎಂ ಆರ್. ಕುಮಾರ್ ಹೊಸ ಸೇವೆಗೆ ಚಾಲನೆ ನೀಡಿದ್ದಾರೆ. ವಾಟ್ಸ್ ಆ್ಯಪ್ ನಲ್ಲಿ ಪಾಲಿಸಿದಾರರು ತಮ್ಮ ಪಾಲಿಸಿ ಮತ್ತು ಇತರ ಮಾಹಿತಿಯನ್ನು ಸಂವಹನದ ಮೂಲಕ ಪಡೆಯಬಹುದಾಗಿದೆ ಎಂದು ಟ್ಚಿಟರ್ ನಲ್ಲಿ ಎಲ್ ಐಸಿ … [Read more...] about ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆ




