… [Read more...] about ಭಟ್ಕಳ-ಹೊನ್ನಾವರ ತಾಲ್ಲೂಕನ್ನು ಪ್ರವಾಹ ಪೀಡಿತವೆಂದು ಘೋಷಿಸಲು ಸಿಎಂಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
38 ಮಂಗಗಳ ಮಾರಣಹೋಮ
ಬೇಲೂರು :ತಾಲೂಕಿನ ಜೌಡನಹಳ್ಳಿ ಸಮೀಪ 38 ಮಂಗಗಳನ್ನು ಸಾಯಿಸಿ ಚೀಲದಲ್ಲಿ ತುಂಬಿ ತಂದು ಹಾಕುವ ಮೂಲಕ ದುಷ್ಟರ್ಮಿಗಳು ಅಮಾನವೀಯತೆ ಮೇರೆದಿದ್ದಾರೆ.ಗ್ರಾಮಕ್ಕೆ ತೆರುಳ್ಳುತ್ತಿದ್ದ ಕೆಲ ಯುವಕರು ರಸ್ತೆ ಬದಿಯಲ್ಲಿ ಬಿದ್ದಿದ್ದ ಚೀಲವನ್ನು ಕುತೂಹಲದಿಂದ ಬಿಚ್ಚಿ ನೋಡಿದಾಗ ಮಂಗಗಳ ಮೃತದೇಹಗಳು ಪತ್ತೆಯಾಗಿ ಮತ್ತೆ ಕೆವು ಉಸಿರಾಡುತ್ತಿರುವುದು ಕಂಡು ಬಂದಿದೆಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿ ಜೀವಂತವಿದ್ದ ಕೆಲ ಮಂಗಗಳಿಗೆ ಯುವಕರು ನೀರು … [Read more...] about 38 ಮಂಗಗಳ ಮಾರಣಹೋಮ
ಆ. 2 ರಿಂದ ಕರ್ಯಾಗಾರ
ಕುಮಟಾ : ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಆ.2 ರಿಂದ 31ರ ವಳಗೆ ಮೊಬೈಲ್/ಸ್ಮಾರ್ಟ್ ಪೋನ್ ರಪೇರಿ ತರಬೇತಿ ಕಾರ್ಯಾಗಾರ ನಡೆಯಲಿದೆ. ತರಬೇತಿ, ಊಟ ಮತ್ತು ವಸತಿ ಸಹಿತ ಉಚಿತವಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೋಂದಿರಬೇಕು.ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಠ ವಿದ್ಯಾರ್ಹತೆ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು ಮತ್ತು ತರಬೇತಿ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನೇರವಾಗಿ … [Read more...] about ಆ. 2 ರಿಂದ ಕರ್ಯಾಗಾರ
ಅರಭೈಲ್ ಘಟ್ಟ ಬಳಿ ಭೂಕುಸಿತ ಪ್ರದೇಶ ಕ್ಕೆ ಸಿ. ಎಂ ಭೇಟಿ
ಯಲ್ಲಾಪುರ: ನೆರೆ ಪರಿಹಾರಕ್ಕೆ ರಾಜ್ಯಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದೇನೆ .ಭೂಗರ್ಭ ತಜ್ಞರನ್ನು ಒಳಗೊಂಡ ತಂಡ ನೇಮಿಸಲಾಗುವದು.ಹಾನಿಯ ನಿಖರ ಮಾಹಿತಿ ಪಡೆದ ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು ಕೇಳುವ ಕುರಿತು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಅತಿವೃಷ್ಟಿಗೀಡಾದ ತಾಲೂಕಿನ , ಅರಭೈಲ್ ಘಟ್ಟ ಬಳಿ ಭೂಕುಸಿತ ,ರಸ್ತೆ ಬಿರುಕು … [Read more...] about ಅರಭೈಲ್ ಘಟ್ಟ ಬಳಿ ಭೂಕುಸಿತ ಪ್ರದೇಶ ಕ್ಕೆ ಸಿ. ಎಂ ಭೇಟಿ
ಮಳೆ ಸಂತ್ರಸ್ತರಿಗೆ 10 ಸಾವಿರ ರು. ತುರ್ತು ಪರಿಹಾರ
ಯಡಿಯೊರಪ್ಪ ಜಾರಿಗೆ ತಂದ ಆದೇಶ ಪಾಲನೆ : ಸಿಎಂಕಾರವಾರ : ಮಳೆ ಸಂತ್ರಸ್ತರಿಗೆ ತಲಾ 10.ಸಾವಿರ ರು. ತುರ್ತು ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾvಯಿ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.ಅಂಕೋಲಾ ನಾಡವರ ಸಭಾಭವನದಲ್ಲಿ ಗುರುವಾರ ಸಂಜೆ ಏರ್ಪಡಿಸಿದ ಪ್ರವಾಹ ಪರಿಸ್ಥಿತಿ ಮತ್ತು ಅದರಿಂದ ಆಗಿರುವ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಮನೆ ಕಳೆದುಕೊಂಡಿದವರಿಗೆ 2019ರಲ್ಲಿ ಮಾಜಿ ಸಿಎಂ. ಯಡಿಯೊರಪ್ಪ ಅವರ … [Read more...] about ಮಳೆ ಸಂತ್ರಸ್ತರಿಗೆ 10 ಸಾವಿರ ರು. ತುರ್ತು ಪರಿಹಾರ


