• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಾಜ್ಯಮಟ್ಟದ ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆ ;ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2,50,000 ಬಹುಮಾನ

July 30, 2021 by Sachin Hegde Leave a Comment

ಧಾರವಾಡ:ನಗರದ ಪ್ರತಿಷ್ಠಿತ ವಿದ್ಯಾಕಾಶಿ ಕರಿಯರ್ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ದಿನಾಂಕ 20/08/21 ರಂದು “ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 2,50,000 ದ್ವಿತೀಯ ಬಹುಮಾನ 2,00,000 ತೃತೀಯ ಬಹುಮಾನ 1,50,000.ರೂಪಾಯಿ ಕೊಡಮಾಡಲಾಗುವುದು. ಯಾವುದೇ ರೀತಿಯ ಪ್ರವೇಶಾತಿಯ ಶುಲ್ಕ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ … [Read more...] about ರಾಜ್ಯಮಟ್ಟದ ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆ ;ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2,50,000 ಬಹುಮಾನ

ಕಾರವಾರ ಬಂದರು ವಿಸ್ತರಣೆ ತಡೆ ಅರ್ಜಿ ಹೈಕೋರ್ಟ್ನಲ್ಲಿ ವಜಾ

July 30, 2021 by Deepika Leave a Comment

ಕಾರವಾರ : ಇಲ್ಲಿನ ವಾಣಿಜ್ಯ ಬಂದರು ವಿಸ್ತರಣೆ ವಿರುದ್ಧ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ.ಕಾರವಾರ ಬೈತಖೋಲ್ ಬಂದರು ವಿಸ್ತರಣೆ ತಡೆ ನೀಡುವಂತೆ ಕೋರಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಬೈತಖೋಲ್ ಬಂದರು ನಿರಾಶ್ರಿತರ ಯಾಂತ್ರೀಕೃತ ದೋಣಿ ಮೀನುಗಾರರ ಸಹಕಾರಿ ಸಂಘ ನಿಯಮಿತ ಇವರಿಂದ ರಿಟ್ ಅರ್ಜಿ 1332/2020ನೇದರಂತೆ ಅರ್ಜಿ ಸಲ್ಲಿಸಲಾಗಿದೆ.ಹೈಕೋರ್ಟ್ ಈಬಗ್ಗೆ ವಿಜಾರಣೆ ಕೈಗೆತ್ತಿಕೊಂಡು ಬಂದರು ವಿಸ್ತರಣೆಗೆ … [Read more...] about ಕಾರವಾರ ಬಂದರು ವಿಸ್ತರಣೆ ತಡೆ ಅರ್ಜಿ ಹೈಕೋರ್ಟ್ನಲ್ಲಿ ವಜಾ

ಲಿಂಗನಮಕ್ಕಿ ಜಲಾಶಯ ಭರ್ತಿ ಹಂತಕ್ಕೆ ; ನೀರು ಬಿಡುವ ಸೂಚನೆ

July 30, 2021 by Deepika Leave a Comment

ಶರಾವತಿ ಯೋಜನೆಯಲ್ಲಿ ಲಿಂಗನಮಕ್ಕಿ ಜಲಾಶಯಕ್ಕೆ ಹೇರಳ ಪ್ರಮಾಣದ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಮೀಟರ ಆಗಿದ್ದು. ಗುರುವಾರ ಬೇಳ್ಳಿಗೆ 8 ಗಂಟೆಗೆ 1806.20 ಮೀಟರ್ ತುಂಬಿದೆ.ಒಳಹರಿವಿನ ಪ್ರಮಾಣ ಸುಮಾರು 18552 ಕ್ಯೂಸೆಕ್ಗಳಿದ್ದು, ಹೀಗೆ ನೀರಿನ ಒಳಹರಿವು ಮುಂದುವರೆದರೆ ಆಣೆಕಟ್ಟಿನ ಸುರಕ್ಷಾತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುತ್ತದೆ. ಎಂದು ಲಿಂಗನಮಕ್ಕಿ ಜಲಾಶಯದ … [Read more...] about ಲಿಂಗನಮಕ್ಕಿ ಜಲಾಶಯ ಭರ್ತಿ ಹಂತಕ್ಕೆ ; ನೀರು ಬಿಡುವ ಸೂಚನೆ

ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ/ssb recruitment 2021

July 30, 2021 by Deepika Leave a Comment

ಕೇಂದ್ರದ ಸಶಸ್ತç ಸೀಮಾ ಬಲ (ಎಸ್ ಎಸ್ ಬಿ) ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು. ಸದರಿ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಮಿನಿಸ್ಟೇರಿಯಲ್ ಪೋಸ್ಟ್ಗಳಾಗಿವೆ. ಎಸ್‌ಎಸ್‌ಬಿ ಯು ಈ ನೇಮಕಾತಿ ಪ್ರಕ್ರಿಯೆ ಮೂಲಕ ಒಟ್ಟು 115 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ ಎಸ್‌ಎಸ್‌ಬಿ.ಹುದ್ದೆಗಳ ಸಂಖ್ಯೆ : : 115ಹುದ್ದೆಯ ಹೆಸರು : … [Read more...] about ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ/ssb recruitment 2021

ರಸ್ತೆಗೆ ತೆರಳಲು ಅಳವಡಿಸಿದ್ದ ಕಬ್ಬಿಣದ ಪೈಪಿಗೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಯುವಕನ ರಕ್ಷಿಸಿದ ಅಗ್ನಿಶಾಮಕ ಸಿಬ್ವಂದಿಗಳು

July 30, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನ ಕರ್ಕಿನಾಕ ಬಳಿ ಇರುವ ಸುಜಕಿ ಶೊರೂಮ್ ಸಮೀಪದಲ್ಲಿ ರಸ್ತೆಗೆ  ಕಬ್ಬಿಣದ ಪೈಪು ಅಳವಡಿಸಿದ್ದರು. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ  ಯುವಕನ ಕಾಲು ಆಕಸ್ಮಿಕವಾಗಿ  ಕಬ್ಬಿಣದ ಪೈಪಿಗೆ ಸಿಕ್ಕಿಹಾಕಿಕೊಂಡಿತ್ತು.ರಾತ್ರಿ ಸಮಯವಾಗಿರುದರಿಂದ ಜನಸಂಚಾರವು ವಿರಳವಾಗಿತ್ತು. ಸ್ಥಳಿಯರು ಇದನ್ನು ಗಮನಿಸಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಸಂಕಷ್ಟದಲ್ಲಿದ್ಸ ನವೀನ್ ರಘುನಾಥ್ ಭಂಡಾರಿ  ಎನ್ನುವ … [Read more...] about ರಸ್ತೆಗೆ ತೆರಳಲು ಅಳವಡಿಸಿದ್ದ ಕಬ್ಬಿಣದ ಪೈಪಿಗೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಯುವಕನ ರಕ್ಷಿಸಿದ ಅಗ್ನಿಶಾಮಕ ಸಿಬ್ವಂದಿಗಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar