ಧಾರವಾಡ:ನಗರದ ಪ್ರತಿಷ್ಠಿತ ವಿದ್ಯಾಕಾಶಿ ಕರಿಯರ್ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ದಿನಾಂಕ 20/08/21 ರಂದು “ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 2,50,000 ದ್ವಿತೀಯ ಬಹುಮಾನ 2,00,000 ತೃತೀಯ ಬಹುಮಾನ 1,50,000.ರೂಪಾಯಿ ಕೊಡಮಾಡಲಾಗುವುದು. ಯಾವುದೇ ರೀತಿಯ ಪ್ರವೇಶಾತಿಯ ಶುಲ್ಕ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ … [Read more...] about ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ ;ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2,50,000 ಬಹುಮಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾರವಾರ ಬಂದರು ವಿಸ್ತರಣೆ ತಡೆ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಕಾರವಾರ : ಇಲ್ಲಿನ ವಾಣಿಜ್ಯ ಬಂದರು ವಿಸ್ತರಣೆ ವಿರುದ್ಧ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ.ಕಾರವಾರ ಬೈತಖೋಲ್ ಬಂದರು ವಿಸ್ತರಣೆ ತಡೆ ನೀಡುವಂತೆ ಕೋರಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಬೈತಖೋಲ್ ಬಂದರು ನಿರಾಶ್ರಿತರ ಯಾಂತ್ರೀಕೃತ ದೋಣಿ ಮೀನುಗಾರರ ಸಹಕಾರಿ ಸಂಘ ನಿಯಮಿತ ಇವರಿಂದ ರಿಟ್ ಅರ್ಜಿ 1332/2020ನೇದರಂತೆ ಅರ್ಜಿ ಸಲ್ಲಿಸಲಾಗಿದೆ.ಹೈಕೋರ್ಟ್ ಈಬಗ್ಗೆ ವಿಜಾರಣೆ ಕೈಗೆತ್ತಿಕೊಂಡು ಬಂದರು ವಿಸ್ತರಣೆಗೆ … [Read more...] about ಕಾರವಾರ ಬಂದರು ವಿಸ್ತರಣೆ ತಡೆ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಲಿಂಗನಮಕ್ಕಿ ಜಲಾಶಯ ಭರ್ತಿ ಹಂತಕ್ಕೆ ; ನೀರು ಬಿಡುವ ಸೂಚನೆ
ಶರಾವತಿ ಯೋಜನೆಯಲ್ಲಿ ಲಿಂಗನಮಕ್ಕಿ ಜಲಾಶಯಕ್ಕೆ ಹೇರಳ ಪ್ರಮಾಣದ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಮೀಟರ ಆಗಿದ್ದು. ಗುರುವಾರ ಬೇಳ್ಳಿಗೆ 8 ಗಂಟೆಗೆ 1806.20 ಮೀಟರ್ ತುಂಬಿದೆ.ಒಳಹರಿವಿನ ಪ್ರಮಾಣ ಸುಮಾರು 18552 ಕ್ಯೂಸೆಕ್ಗಳಿದ್ದು, ಹೀಗೆ ನೀರಿನ ಒಳಹರಿವು ಮುಂದುವರೆದರೆ ಆಣೆಕಟ್ಟಿನ ಸುರಕ್ಷಾತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುತ್ತದೆ. ಎಂದು ಲಿಂಗನಮಕ್ಕಿ ಜಲಾಶಯದ … [Read more...] about ಲಿಂಗನಮಕ್ಕಿ ಜಲಾಶಯ ಭರ್ತಿ ಹಂತಕ್ಕೆ ; ನೀರು ಬಿಡುವ ಸೂಚನೆ
ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ/ssb recruitment 2021
ಕೇಂದ್ರದ ಸಶಸ್ತç ಸೀಮಾ ಬಲ (ಎಸ್ ಎಸ್ ಬಿ) ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದು. ಸದರಿ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಮಿನಿಸ್ಟೇರಿಯಲ್ ಪೋಸ್ಟ್ಗಳಾಗಿವೆ. ಎಸ್ಎಸ್ಬಿ ಯು ಈ ನೇಮಕಾತಿ ಪ್ರಕ್ರಿಯೆ ಮೂಲಕ ಒಟ್ಟು 115 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ ಎಸ್ಎಸ್ಬಿ.ಹುದ್ದೆಗಳ ಸಂಖ್ಯೆ : : 115ಹುದ್ದೆಯ ಹೆಸರು : … [Read more...] about ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ/ssb recruitment 2021
ರಸ್ತೆಗೆ ತೆರಳಲು ಅಳವಡಿಸಿದ್ದ ಕಬ್ಬಿಣದ ಪೈಪಿಗೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಯುವಕನ ರಕ್ಷಿಸಿದ ಅಗ್ನಿಶಾಮಕ ಸಿಬ್ವಂದಿಗಳು
ಹೊನ್ನಾವರ ತಾಲೂಕಿನ ಕರ್ಕಿನಾಕ ಬಳಿ ಇರುವ ಸುಜಕಿ ಶೊರೂಮ್ ಸಮೀಪದಲ್ಲಿ ರಸ್ತೆಗೆ ಕಬ್ಬಿಣದ ಪೈಪು ಅಳವಡಿಸಿದ್ದರು. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಯುವಕನ ಕಾಲು ಆಕಸ್ಮಿಕವಾಗಿ ಕಬ್ಬಿಣದ ಪೈಪಿಗೆ ಸಿಕ್ಕಿಹಾಕಿಕೊಂಡಿತ್ತು.ರಾತ್ರಿ ಸಮಯವಾಗಿರುದರಿಂದ ಜನಸಂಚಾರವು ವಿರಳವಾಗಿತ್ತು. ಸ್ಥಳಿಯರು ಇದನ್ನು ಗಮನಿಸಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಸಂಕಷ್ಟದಲ್ಲಿದ್ಸ ನವೀನ್ ರಘುನಾಥ್ ಭಂಡಾರಿ ಎನ್ನುವ … [Read more...] about ರಸ್ತೆಗೆ ತೆರಳಲು ಅಳವಡಿಸಿದ್ದ ಕಬ್ಬಿಣದ ಪೈಪಿಗೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಯುವಕನ ರಕ್ಷಿಸಿದ ಅಗ್ನಿಶಾಮಕ ಸಿಬ್ವಂದಿಗಳು



