ಕಾರವಾರ;ಮೊಬೈಲ್ ಕರೆ, ಬ್ಯಾಂಕ್ ಖಾತೆಗೆ ಕೆವೈಸಿ ಅಪಡೇಟ್ ಮಾಡಬೇಕೆಂದು ನಂಬಿಸಿ ವ್ಯಕ್ತಿಯೋರ್ವ ನಿಂದ 2,91,100 ರೂ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ನಗರದ ಸಿಇ ಎನ್ ಠಾಣೆಯಲ್ಲಿ ದೂರು ದಾಖಲಾಗಿದೆ .ಶಿರಸಿಯ ಪುಟ್ಟನ ಮನೆ ನಿವಾಸಿ ಪರಮೇಶ್ವರ ಅನಂತ ಭಟ್ಟ ಎಂಬಾತನಿಗೆ ಅಪರಿಚಿತ ನೋವ 9339193192 ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ತಾನು ಎಸ್ ಬಿ ಐ (SBI) ಬ್ಯಾಂಕ್ ಅಧಿಕಾರಿಯಾಗಿದ್ದು ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಅಪಡೇಟ್ … [Read more...] about ಬ್ಯಾಂಕ್ ಅಧಿಕಾರಿ ಹೆಸರಲ್ಲಿ 2,91,100 ರೂ ವಂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರಕೃತಿ ವಿಕೋಪದಿಂದ ಕಂಗೆಟ್ಟ ಕಳಚೆ
ಯಲ್ಲಾಪುರ :ವಜ್ರಳ್ಳಿ ಪಂಚಾಯತ ದ ಕಳಚೆ ಗ್ರಾಮವು ಮೌನದಲ್ಲಿದೆ. ಪ್ರಕೃತಿಯ ಅಪರೂಪದ ತಾಣವೊಂದು ಹಳ್ಳಗಳ ಮೂಲಕ ಕೊಚ್ಚಿಹೋಗಿದೆ. ಮಕ್ಕಳು, ವೃದ್ದರನ್ನು, ಮಹಿಳೆಯರು ಬದುಕಿದ್ದ ಮನೆಯನ್ನು ತೊರೆದು ಬೇರೆ ನೆಲೆಯನ್ನು ಕಾಣತೊಡಗಿದ್ದಾರೆ. ಭಾರಿ ಮಳೆಯು ಕಳಚೆಯ ಗ್ರಾಮದ ಸಂಪೂರ್ಣ ಗುಡ್ಡಹೋಗಿದೆ. ಈ ಕುಗ್ರಾಮ ಕಳಚೆಯಲ್ಲಿ ಅಪಾಯದಮನೆಗಳು ಈ ಅವಘಡದಿಂದ ಕಂಗಾಲಾಗಿದೆ. ಕೃಷಿ ತೋಟ, ಅರಣ್ಯ ನೆಲಸಮವಾಗಿದೆ. ಜೊತೆಗೆ … [Read more...] about ಪ್ರಕೃತಿ ವಿಕೋಪದಿಂದ ಕಂಗೆಟ್ಟ ಕಳಚೆ
ಆಷಾಢಶುದ್ಧ ಏಕಾದಶಿಯಿಂದ ಕಾರ್ತಿಕಶುದ್ಧ ಏಕಾದಶಿಯವರೆಗೆ ಚಾತುರ್ಮಾಸ್ಯ ವೃತ
ಉಪವಾಸ, ಧ್ಯಾನ, ತಪಸ್ಸು, ಆರಾಧನೆ ಮೊದಲಾದ ವಿಧಾನಗಳಿಂದ ಆತ್ಮದರ್ಶನ ಮಾಡಿಕೊಳ್ಳುವುದರ ಜೊತೆಗೆ ಭಕ್ತರನ್ನು ಉದ್ಧರಿಸುವ, ಆಧ್ಯಾತ್ಮಿಕ ಚೈತನ್ಯ ಪಡೆಯುವುದನ್ನು ಎಲ್ಲ ಧರ್ಮದಲ್ಲೂ ಹೇಳಲಾಗಿದೆ. ಕೆಲವು ಸಮಯದ ಆರಾಧನೆಯಾದರೆ, ಕೆಲವು ತಿಂಗಳುಗಟ್ಟಲೆ ನಡೆಯುವ ಆರಾಧನೆಗಳು.ಹಿಂದು, ಜೈನ, ಮೊದಲಾದ ಧರ್ಮಗಳಲ್ಲಿ ಹೇಳಲಾದ ಚಾತುರ್ಮಾಸ್ಯ ವೃತಾಚರಣೆ ವೃತಗಳಲ್ಲಿಯೇ ದೀರ್ಘಕಾಲ ನಡೆಯುವಂತಹದು. ಆಷಾಢ ಶುದ್ಧ ಏಕಾದಶಿಯಿಂದ ಕಾರ್ತಿಕ ಶುದ್ಧ ಏಕಾದಶಿಯವರೆಗಿನ ಅವಧಿಯ ನಾಲ್ಕು … [Read more...] about ಆಷಾಢಶುದ್ಧ ಏಕಾದಶಿಯಿಂದ ಕಾರ್ತಿಕಶುದ್ಧ ಏಕಾದಶಿಯವರೆಗೆ ಚಾತುರ್ಮಾಸ್ಯ ವೃತ
ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ
ಉತ್ತರಕನ್ನಡ ಜಿಲ್ಲೆಯಲ್ಲಿ ಹೃದಯಘಾತದ ಸಾವು ತಪ್ಪಿಸಲು ಅಥವಾ ಕಡಿಮೆಮಾಡಲು ಕೂಡಲೇ ಕ್ಯಾಥ್ಲ್ಯಾಬ್ ಆರಂಭವಾಗಬೇಕು ಎಂದು ಹಿರಿಯ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತವಾದರೆ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್ ಟೈಮ್ ಎಂದು ಕರೆಯುವ ಒಂದೆರಡು ಘಂಟೆಯಲ್ಲಿ ಸ್ಟಂಟ್ ಅಳವಡಿಸುವ ಕ್ಯಾಥ್ಲ್ಯಾಬ್ಗಳು ಇಲ್ಲ. ಮಂಗಳೂರು, ಮಣಿಪಾಲ, ಹುಬ್ಬಳ್ಳಿ, ಗೋವಾ, ಶಿವಮೊಗ್ಗಾಕ್ಕೆ ಹೋಗಲು ಕನಿಷ್ಠ 2-3 ಗಂಟೆ ಬೇಕು. … [Read more...] about ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ



