ಹೊನ್ನಾವರ: ಕೊರೋನಾ ಕಾರಣ ನೀಡಿ ಕರ್ನಾಟಕ ವಿಶ್ವವಿದ್ಯಾಲಯ ಪದವಿ 1,3,5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮಾರ್ಚನಲ್ಲಿ ನಡೆಸದೇ ಮುಂದೂಡಿತ್ತು. ನಂತರ ಏಪ್ರೀಲನಲ್ಲಿ ಪರೀಕ್ಷೆ ನಡೆಸದೇ ಮುಂದಿನ ಸೆಮಿಸ್ಟರ್ ತರಗತಿಯನ್ನು ಆನಲೈನ್ ಮೂಲಕ ಆರಂಭಿಸಿ ಅಗಸ್ಟ 14ರವರೆಗೆ ತರಗತಿ ಎಂದು ಆದೇಶ ಹೊರಡಿಸಿತ್ತು.ಬಹು ಆಯ್ಕೆಯ ಮಾದರಿಯಲ್ಲಿ ಪರೀಕ್ಷೆ ನಡೆಸಿ 5ನೇ ಸೆಮಿಸ್ಟರ್ ಪ್ರಮೋಟ್ ಮಾಡಿ 6ನೇ ಸೆಮಿಸ್ಟರ್ ಪರೀಕ್ಷೆ ಎಂದು ಅಧಿಕೃತ ಆದೇಶ ಹೊರಡಿಸಲಾಗಿತ್ತು. ಇದೀಗ ಆದೇಶ … [Read more...] about ಪದವಿ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲ ಸರಿಪಡಿಸುವಂತೆ ತಹಶೀಲ್ದಾರ ಮೂಲಕ ವಿದ್ಯಾರ್ಥಿಗಳಿಂದ ಮುಖ್ಯಮಂತ್ರಿಗಳಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾತೋಡ್ಡಿ ಜಲಪಾತಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿಷೇಧ
ಯಲ್ಲಾಪುರ ತಾಲೂಕಿನ ದೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ಸಾತೋಡ್ಡಿ ಜಲಪಾತಕ್ಕೆ ಜುಲೈ 23 ರಿಂದ ಪ್ರವಾಸಿಗರನ್ನು ನಿಷೇಧಿಸಿ ಗ್ರಾಮ ಅರಣ್ಯ ಸಮಿತಿ ಹಾಗೂ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.ತಾಲೂಕು ವ್ಯಾಪ್ತಿಯ ಜಲಪಾತ ಹಳ್ಳಕೊಳ್ಳಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಎಲ್ಲಾ ಪ್ರದೇಶಗಳು ಅಪಾಯದ ಸ್ಥಿತಿಗೆ ತಲುಪಿವೆ.ಈ ಕಾರಣದಿಂದ ಪ್ರವಾಸಿಗರು ಯಾವುದೇ ಅಪಾಯಕ್ಕೆ ಸಿಲುಕಬಾರದು ಎನ್ನುವುದು ಉದ್ದೇಶದಿಂದ ಮುಂದಿನ ಪ್ರಕಟಣೆಯವರಗೆ ಜುಲೈ … [Read more...] about ಸಾತೋಡ್ಡಿ ಜಲಪಾತಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿಷೇಧ
ಮೈಕ್, ಸ್ಪೀಕರ್ ಸಹಿತ ಚಾರ್ಜಿಂಗ್ ಮಾಸ್ಕ್ ಪರಿಚಯಿಸಿದ ಎಲ್ಜಿ
ಕೋವಿಡ್ ಸಾಂಕ್ರಾಮಿಕದ ಬಳಿಕ ಮಾಸ್ಕ್ ಬಳಕೆ ಅನಿವಾರ್ಯವಾಗಿದೆ. ಹೀಗಾಗಿಮಾರುಕಟ್ಟೆಯಲ್ಲಿ ವಿಧವಿಧದ ಮಾಸ್ಕ್ ಕೂಡ ಲಭ್ಯವಿದೆ. ಎಲ್ಜಿಎಲೆಕ್ಟ್ರಾನಿಕ್ಸ್, ಅತ್ಯಾಧುನಿಕ ವೈಶಿಷ್ಟ್ಯ ಸಹಿತ ಫೇಸ್ಮಾಸ್ಕ್ ಬಿಡುಗಡೆ ಮಾಡಿದೆ.ಏರ್ ಪ್ಯೂರಿಫೈಯರ್, ಬಿಲ್ಟ್ ಇನ್ ಮೈಕ್ ಮತ್ತು ಸ್ಪೀಕರ್ ಇರುವ ಮಾಸ್ಕ್ ಮಾರುಕಟ್ಟೆಗೆ ಲಗ್ಗೆ ಇರಿಸಿದೆ.ಎಲ್ಜಿ ಪ್ಯೂರಿಕೇರ್ ಮಾಸ್ಕ್ ಅನ್ನು ಪೂರ್ತಿ ಚಾರ್ಜ್ ಮಾಡಿದರೆ, ಎಂಟು ಗಂಟೆಗಳ ಕಾಲ ಬಳಕೆ ಮಾಡಬಹುದು.1000mah … [Read more...] about ಮೈಕ್, ಸ್ಪೀಕರ್ ಸಹಿತ ಚಾರ್ಜಿಂಗ್ ಮಾಸ್ಕ್ ಪರಿಚಯಿಸಿದ ಎಲ್ಜಿ
ವಿಶ್ವದರ್ಶನ ಆಡಳಿತ ಮಂಡಳಿಯಿಂದ ನೆರವು
ಯಲ್ಲಾಪುರ: ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತೊಂದರೆಗೆ ಒಳಗಾದವರಿಗೆ ನೆರವು ನೀಡಲು ವಿಶ್ವದರ್ಶನ ಆಡಳಿತ ಮಂಡಳಿ ತೀರ್ಮಾನಿಸಿದೆ.ಆಹಾರ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಬೇಕಾದವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ತಮ್ಮ ಅಗತ್ಯತೆಯ ಬಗ್ಗೆ ತಿಳಿಸಬಹುದಾಗಿದೆ. ಜೊತೆಗೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತ ಮೊದಲಾದ ಸಮಸ್ಯೆ ಉಂಟಾಗಿ ಹಿಟಾಚಿಯಂತಹ ಯಂತ್ರೋಪಕರಣಗಳ ಅಗತ್ಯ ಇದ್ದರೂ ತಿಳಿಸಬಹುದಾಗಿದೆ.ವಿಶ್ವದರ್ಶನ ಸೇವಾ ತಂಡವೂ ಈ ಕಾರ್ಯವನ್ನು … [Read more...] about ವಿಶ್ವದರ್ಶನ ಆಡಳಿತ ಮಂಡಳಿಯಿಂದ ನೆರವು
ವಿದ್ಯಾರ್ಥಿಗಳ ವಿನಯತೆ ಯೇ ಗುರುವಿಗೆ ನೀಡುವ ಗೌರವವಾಗಿದೆ _ ಡಾ. ಅರುಣ ಉಳ್ಳಾಲ.
ಯಲ್ಲಾಪುರ ಭಗವಂತನ ಕಡೆ ಮಾರ್ಗ ತೋರಿಸುವ ಶಕ್ತಿ ಗುರುವಿಗೆ ಇದೆ. ಜಗತ್ತಿನಲ್ಲಿ ಗುರುಗಳಿಗಿಂತ ದೊಡ್ಡವರಿಲ್ಲ. ಸತ್ಯ ಮಾರ್ಗದ ಕಡೆ ನಡೆಯಲು ಗುರುವಿನ ಅಗತ್ಯ ಅನಿವಾರ್ಯ ಎಂದುಡಾ.ಅರುಣ ಉಳ್ಳಾಲ ರವರು ಹೇಳಿದರು.ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಗುರು ಪೂರ್ಣಿಮೆ'ಕಾರ್ಯಕ್ರಮದಲ್ಲಿ ಆನಲೈನ್ ಮೂಲಕ ವಿಶೇಷ ಉಪನ್ಯಾಸ ನೀಡಿ ಮಾತನಾಡಿ ವಿದ್ಯಾರ್ಥಿಗಳ ವಿನಯತೆ ಹಾಗೂ ಸದ್ಗುಣಗಳೇ ಗುರುವಿಗೆ ಸಲ್ಲಿಸುವ ಗೌರವವಾಗಿದೆ. … [Read more...] about ವಿದ್ಯಾರ್ಥಿಗಳ ವಿನಯತೆ ಯೇ ಗುರುವಿಗೆ ನೀಡುವ ಗೌರವವಾಗಿದೆ _ ಡಾ. ಅರುಣ ಉಳ್ಳಾಲ.




