• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

December 4, 2022 by bkl news Leave a Comment

ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿಹೊನ್ನಾವರ: ಬ್ಯಾಂಕಿಗೆ ಹೋಗಿ ಬರುತ್ತೇನೆಂದು ತನ್ನ ಬೈಕಿನಲ್ಲಿ ತೆರಳಿದ ವಿವಾಹಿತ ಮನೆಗೆ ಬರದೆ, ಬ್ಯಾಂಕಿಗೂ ಹೋಗದೆ ಕಾಣೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.ಹೊನ್ನಾವರ ತಾಲೂಕಿನ ಯುವತಿಯನ್ನು ಮದುವೆಯಾಗಿದ್ದ ಕುಂದಾಪುರ ಮರವಂತೆ ಗ್ರಾಮದ ವಿಜಯ್‌ಕುಮಾರ್ ರಾವ್ ( 33 ವರ್ಷ ) ಎಸ್‌ಸಿಡಿಸಿಸಿ ಬ್ಯಾಂಕ್ ತಲ್ಲೂರು ಇದರ ಉದ್ಯೋಗಿಯಾಗಿ … [Read more...] about ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ

December 4, 2022 by Vishwanath Shetty Leave a Comment

ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ

ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಗಣಪು ಪಿ ಹೆಗಡೆ ಎನ್ನುವವರ ಮನೆಯ ಅಂಗಳಕ್ಕೆ ಶನಿವಾರ ಮುಂಜಾನೆ ಚಿರತೆಯೊಂದು ಆಗಮಿಸಿದೆ.ಮನೆಯಂಗಳದಲ್ಲಿ ಇದ್ದ ನಾಯಿ ಹಿಡಿಯಲು ಆಗಮಿಸಿದ ಚಿರತೆಯು ದಾಳಿ ಮಾಡಿರುವ ದೃಶ್ಯಾವಳಿಯ ತುಣುಕು ಮನೆಯ ಸಿ.ಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಶನಿವಾರ ಮುಂಜಾನೆ ೪;೨೦ರ ಸುಮಾರಿಗೆ ಈ ಘಟನೆ … [Read more...] about ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ

ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ

December 3, 2022 by Jayaraj Govi Leave a Comment

ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ

ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತಯಲ್ಲಾಪುರ : ತಾಲೂಕಿನಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ಬರಹ ಗಾರ ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಧಾರವಾಡ ದಲ್ಲಿಅಪ ಘಾತವಾಗಿದ್ದು,ಇವರಿಗೆ ದ್ವಿಚಕ್ರವಾಹನವೊಂದು ಹಿಂಬದಿಯಿಂದ ಗುದ್ದಿ ಗಂಭೀರ ಸ್ವರೂಪದ ಗಾಯಪಡಿಸಿದ ಘಟನೆ ದಾರವಾಡ ಬೆಳಗಾವಿ ರಾ.ಹೆದ್ದಾರಿ ೪೮ ರ ಬೇಲೂರು ಕೈಗಾರಿಕಾ ಪ್ರದೇಶದ ಕ್ರಾಸ್ ಬಳಿ ನಡೆದಿದೆ.ಕಾರ್ಯನಿಮಿತ್ತ … [Read more...] about ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ

BEL recruitment -Walk-in Interview 2022/ಐಟಿಐ,ಡಿಪ್ಲೊಮಾ ಆದವರಿಗೆ BEL ನೇಮಕಾತಿ

December 2, 2022 by Sachin Hegde Leave a Comment

BEL recruitment -Walk-in Interview 2022

BEL recruitment -Walk-in Interview 2022/ಐಟಿಐ,ಡಿಪ್ಲೊಮಾ ಆದವರಿಗೆ BEL ನೇಮಕಾತಿಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( BEL ) ವಿವಿಧ ಅಪ್ರೆಂಟಿಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು   ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು ; ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( BEL )ಉದ್ಯೋಗ ಸ್ಥಳ: ಬೆಂಗಳೂರು - ಚೆನ್ನೈಹುದ್ದೆಗಳ ಸಂಖ್ಯೆ ; … [Read more...] about BEL recruitment -Walk-in Interview 2022/ಐಟಿಐ,ಡಿಪ್ಲೊಮಾ ಆದವರಿಗೆ BEL ನೇಮಕಾತಿ

Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ

December 2, 2022 by Sachin Hegde Leave a Comment

Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ

Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (Gescom ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು   ಅರ್ಜಿ ಸಲ್ಲಿಸಬಹುದು .ಸಂಸ್ಥೆಯ ಹೆಸರು: ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (GESCOM) ಹುದ್ದೆಗಳ ಸಂಖ್ಯೆ; … [Read more...] about Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar