ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿಹೊನ್ನಾವರ: ಬ್ಯಾಂಕಿಗೆ ಹೋಗಿ ಬರುತ್ತೇನೆಂದು ತನ್ನ ಬೈಕಿನಲ್ಲಿ ತೆರಳಿದ ವಿವಾಹಿತ ಮನೆಗೆ ಬರದೆ, ಬ್ಯಾಂಕಿಗೂ ಹೋಗದೆ ಕಾಣೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.ಹೊನ್ನಾವರ ತಾಲೂಕಿನ ಯುವತಿಯನ್ನು ಮದುವೆಯಾಗಿದ್ದ ಕುಂದಾಪುರ ಮರವಂತೆ ಗ್ರಾಮದ ವಿಜಯ್ಕುಮಾರ್ ರಾವ್ ( 33 ವರ್ಷ ) ಎಸ್ಸಿಡಿಸಿಸಿ ಬ್ಯಾಂಕ್ ತಲ್ಲೂರು ಇದರ ಉದ್ಯೋಗಿಯಾಗಿ … [Read more...] about ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ
ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಗಣಪು ಪಿ ಹೆಗಡೆ ಎನ್ನುವವರ ಮನೆಯ ಅಂಗಳಕ್ಕೆ ಶನಿವಾರ ಮುಂಜಾನೆ ಚಿರತೆಯೊಂದು ಆಗಮಿಸಿದೆ.ಮನೆಯಂಗಳದಲ್ಲಿ ಇದ್ದ ನಾಯಿ ಹಿಡಿಯಲು ಆಗಮಿಸಿದ ಚಿರತೆಯು ದಾಳಿ ಮಾಡಿರುವ ದೃಶ್ಯಾವಳಿಯ ತುಣುಕು ಮನೆಯ ಸಿ.ಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಶನಿವಾರ ಮುಂಜಾನೆ ೪;೨೦ರ ಸುಮಾರಿಗೆ ಈ ಘಟನೆ … [Read more...] about ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ
ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ
ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತಯಲ್ಲಾಪುರ : ತಾಲೂಕಿನಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ಬರಹ ಗಾರ ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಧಾರವಾಡ ದಲ್ಲಿಅಪ ಘಾತವಾಗಿದ್ದು,ಇವರಿಗೆ ದ್ವಿಚಕ್ರವಾಹನವೊಂದು ಹಿಂಬದಿಯಿಂದ ಗುದ್ದಿ ಗಂಭೀರ ಸ್ವರೂಪದ ಗಾಯಪಡಿಸಿದ ಘಟನೆ ದಾರವಾಡ ಬೆಳಗಾವಿ ರಾ.ಹೆದ್ದಾರಿ ೪೮ ರ ಬೇಲೂರು ಕೈಗಾರಿಕಾ ಪ್ರದೇಶದ ಕ್ರಾಸ್ ಬಳಿ ನಡೆದಿದೆ.ಕಾರ್ಯನಿಮಿತ್ತ … [Read more...] about ಯಲ್ಲಾಪುರ ತಾಲೂಕಿನ ಕಾನಿಪ್ ಪತ್ರ ಕರ್ತಸಂಘ ದ ಸದಸ್ಯ, ದತ್ತಾತ್ರಯ ಭಟ್ಟ ಕಣ್ಣಿಪಾಲ್ ಅವರಿಗೆ ಅಪಘಾತ
BEL recruitment -Walk-in Interview 2022/ಐಟಿಐ,ಡಿಪ್ಲೊಮಾ ಆದವರಿಗೆ BEL ನೇಮಕಾತಿ
BEL recruitment -Walk-in Interview 2022/ಐಟಿಐ,ಡಿಪ್ಲೊಮಾ ಆದವರಿಗೆ BEL ನೇಮಕಾತಿಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( BEL ) ವಿವಿಧ ಅಪ್ರೆಂಟಿಸ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು ; ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( BEL )ಉದ್ಯೋಗ ಸ್ಥಳ: ಬೆಂಗಳೂರು - ಚೆನ್ನೈಹುದ್ದೆಗಳ ಸಂಖ್ಯೆ ; … [Read more...] about BEL recruitment -Walk-in Interview 2022/ಐಟಿಐ,ಡಿಪ್ಲೊಮಾ ಆದವರಿಗೆ BEL ನೇಮಕಾತಿ
Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ
Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (Gescom ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು .ಸಂಸ್ಥೆಯ ಹೆಸರು: ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (GESCOM) ಹುದ್ದೆಗಳ ಸಂಖ್ಯೆ; … [Read more...] about Gescom recruitment last date 8-12-2022/ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ




