ಹೊನ್ನಾವರ: ಕೋರೊನಾ ಎರಡನೇ ಅಲೆಯನ್ನು ದಿಟ್ಟವಾಗಿ ಎದುರಿಸಿದ ತಾಲ್ಲೂಕು ಆಸ್ಪತ್ರೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ತಾಲೂಕಿನ ಎಲ್ಲಾ 9 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೆ.ಪಿ.ಸಿ.ಸಿ. ಸದಸ್ಯ ಪ್ರಶಾಂತ ದೇಶಪಾಂಡೆ 184 ಸಹಾಯ ಹಸ್ತ ಮೆಡಿಕಲ್ ಕಿಟ್ ರವಾನಿಸಿ ಅಭಿನಂದಿಸಿದ್ದಾರೆ.ಈ ಮೆಡಿಕಲ್ ಕಿಟ್ಗಳನ್ನು ಶುಕ್ರವಾರ ಮುಂಜಾನೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ … [Read more...] about ಹೊನ್ನಾವರ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ವಿತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಳಚೆಯಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ
ಯಲ್ಲಾಪುರ :ತಾಲೂಕಿನ ಕಳಚೆಯಲ್ಲಿಗುರುವಾರ ರಾತ್ರಿ ಗುಡ್ಡ ಕುಸಿದು ಮನೆಯೊಳಗೆ ಬಿದ್ದಿದೆ. ಆರ್. ವಿ. ಭಟ್ ಹೊಸ ಕುಂಬ್ರಿ ಎಂಬುವವರ ಮನೆಯ ಹಿಂಬದಿಯ ಸುಮಾರು ಒಂದು ಎಕರೆ ಅಡಿಕೆ ತೋಟ 2 ನೆಡುತೋಪು ನೆಲಸಮವಾಗಿದೆ.ಮನೆಗಳಿಗೆ ಬರುವ ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಇನ್ನು ಮನೆ ಕುಸಿಯುವ ಆತಂಕವಿದ್ದು,ಜೀವನ ಭಯವಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸಮೀಪದಲ್ಲಿ ಹರಿಯುತ್ತಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಗುಡ್ಡದಿಂದ ನೀರು ಹರಿದುಬರುತ್ತಿದೆ. ಇದರಿಂದ … [Read more...] about ಕಳಚೆಯಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ
ಫಾರೆಸ್ಟರಿ ವಿದ್ಯಾರ್ಥಿಗಳಿಗೆ ಭೋದಿಸಲು ಅರೆಕಾಲಿಕ ಉಪನ್ಯಾಸಕರು ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವನ
ಕಾರವಾರ : ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ಶಿರಸಿಯ ಅರಣ್ಯ ಮಹಾವಿದ್ಯಾಲಯದ 2021-22 ನೇ ಸಾಲಿನ ಎರಡನೇ ಸೆಮಿಸ್ಟರ್ ಬಿ. ಎಸ್ಸಿ ಫಾರೆಸ್ಟರಿ ವಿದ್ಯಾರ್ಥಿಗಳಿಗೆ ಭೋದಿಸಲು ಅರೆಕಾಲಿಕ ಉಪನ್ಯಾಸಕರು ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವನಿಸಲಾಗಿದೆ.ಸ್ಟಾಟಸ್ಟಿಕಲ್ ಮೆಥೆಡ್ಸ್ & ಎಕ್ಷಪಿರಿಮೆಂಟಲ್ ಡಿಸೂನ್ನ್, ಎಲಿಮೆಂಟ್ರಿ ಮೆಥಮೆಟಿಕ್ಸ್, ಗ್ರಾಮಿಣ ಸಮಾಜಶಸ್ತç ಮತ್ತು ಭಾರತೀಯ ಸಂವಿದಾನ ಈ ವಿಷಯಗಳಿಗೆ 179 … [Read more...] about ಫಾರೆಸ್ಟರಿ ವಿದ್ಯಾರ್ಥಿಗಳಿಗೆ ಭೋದಿಸಲು ಅರೆಕಾಲಿಕ ಉಪನ್ಯಾಸಕರು ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವನ
ಜನರ ಸುರಕ್ಷತೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ-ಸಚಿವ ಹೆಬ್ಬಾರ
ಯಲ್ಲಾಪುರ :ಜನರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನದಿಯ ಹತ್ತಿರ ಯಾರು ಸಹ ಬರಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ವಿನಂತಿ ಸಿದ್ದಾರೆ.ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ. ಕಾರವಾರ ತಾಲೂಕಿನಲ್ಲಿ … [Read more...] about ಜನರ ಸುರಕ್ಷತೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ-ಸಚಿವ ಹೆಬ್ಬಾರ
ಶಿರ್ಲೆ ಜಲಪಾತಕ್ಕೆಂದು ಹೋಗಿ ನಾಪತ್ತೆಯಾದ6ಜನ ಸುರಕ್ಷಿತವಾಗಿ ಪತ್ತೆ
ಯಲ್ಲಾಪುರ :ಶಿರ್ಲೆ ಜಲಪಾತಕ್ಕೆಂದು ಹೋಗಿ ಕಾಡಿನಲ್ಲಿ ನಾಪತ್ತೆಯಾದವರು ಸುರಕ್ಷಿತವಾಗಿ ಪತ್ತೆಯಾಗಿದ್ದು, ಅವರನ್ನು ಯಲ್ಲಾಪುರಕ್ಕೆ ಕರೆದುಕೊಂಡು ಬರಲಾಗಿದೆ.ಹುಬ್ಬಳ್ಳಿಯ ನವನಗರ ಮೆಹಬೂಬ್, ಇಮ್ತಿಯಾಜ್, ಅಹಮದ್, ಶಾನವಾಜ,ಅಲ್ತಾಫ್ ಹಾಗೂ rc3 ಡಿಯೋ ಸ್ಕೂಟರ್ ನಲ್ಲಿ ಗುರುವಾರ ಜಲಪಾತಕ್ಕೆ ತೆರಳಿದ್ದುರು. ಹಳ್ಳ ದಾಟಲು ಇದ್ದ ಕಾಲುಸಂಕ ದಲ್ಲಿ ಅವರು ತೆರಳಿದ್ದರು. ಆದರೆ, ನೀರಿನ ಪ್ರವಾಹ ಹೆಚ್ಚಾಗಿ,ಕಾಲುಸಂಕ ಕೊಚ್ಚಿಕೊಂಡು ಹೋಯಿತು ಇದರಿಂದ ಪುನಃ ಬರಲಾಗದೆ … [Read more...] about ಶಿರ್ಲೆ ಜಲಪಾತಕ್ಕೆಂದು ಹೋಗಿ ನಾಪತ್ತೆಯಾದ6ಜನ ಸುರಕ್ಷಿತವಾಗಿ ಪತ್ತೆ



