ಕುಮಟಾ : ತಾಲೂಕಿನ ಬಾಡ ಗ್ರಾಮ ಪಂಚಾಯ್ತಿಯಲ್ಲಿ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಎಸ್ ಎಸ್ ಎಲ್ ಸಿ ಪಾಸಾದ ವಿಕಲಚೇತ ಅಭ್ಯರ್ಥಿಗಳಿಂದ ಗೌರವಧನದ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಈ ಪಂಚಾಯ್ತಿಯಲ್ಲಿ ಲಭ್ಯರಿಲ್ಲದೆ ಇದ್ದಲ್ಲಿ ಅರ್ಜಿ ಆಹ್ವಾನಿಸಲಾದ ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದಿ ಅಧಿಕಾರಿಗಳಿಂದ ನಿರಪೇಕ್ಷಣಾ ಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.ಅಭ್ಯರ್ಥಿಗಳು 18 … [Read more...] about ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೀವ ಬೆದರಿಕೆ : ದೂರು
ಕಾರವಾರ : ಸ್ಕೂಟರ್ ಮೇಲೆ ನೀರು ತರುತ್ತಿದ್ದ ವ್ಯಕ್ಕಿಯೋರ್ವನನ್ನು ಅಡ್ಡಗಟ್ಟಿ, ಬೈದು ಜೀವಬೆದರಿಕೆಯೊಡ್ಡಿದ ಘಟನೆ ಸದಾಶಿವಗಡದ ವರ್ತಿವಾಡದಲ್ಲಿ ಜರುಗಿದೆ.ಗುರುವಾರದಂದು ಬೇಳ್ಳಿಗೆ ಕೃಷ್ಣಾನಂದ ರಾಣೆ ಎನ್ನುವವರು ಸ್ಕೂರ್ನಲ್ಲಿ ನೀರಿನ ಕೊಡವನ್ನು ತರುತ್ತಿರುವ ಪ್ರಕಾಶ ರಾಣೆ ಎನ್ನುವವರು ರಸ್ತೆ ಮಧ್ಯದಲ್ಲಿ ಸಡ್ಡಗಟ್ಟಿ ಬೈದು ಹೊಡೆದು ಜೀವ ಬೆದರಿಕೆಯೊಡ್ಡಿದ್ದಾರೆ.ಜಗಳವನ್ನು ಬಿಡಿಸಲು ಬಂದ ಮಗಳನ್ನು ಸಹ ಅಪಮಾನಿಸಿ ಮೊಬೈಲ್, ಕನ್ನಡಕವನ್ನು ಒಡೆದು … [Read more...] about ಜೀವ ಬೆದರಿಕೆ : ದೂರು
ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನ
ಕಾರವಾರ : ಕುಮಟಾ ಪುರಸಭೆ ವತಿಯಿಂದ 2021-22ನೇ ಸಾಲಿನಲ್ಲಿ ಡೇ ನಲ್ಮ ಯೋಜನೆಯಲ್ಲಿ ಸ್ವಯಂ ಉದ್ಯೋಗ ಘಟಕದಡಿ ಪುರಸಭಾ ವ್ಯಾಪ್ತಿಯ ಬಿಪಿಎಲ್ ಕುಟುಂಬದವರಿAದ ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಶೇ. 7 ಕ್ಕಿಂತ ಮೇಲ್ಪಟ್ಟ ಬಡ್ಡಿಗೆ ಸಹಾಯಧನದೊಂದಿಗೆ ಬ್ಯಾಂಕ್ನ ಮೂಲಕ ಸಾಲ ನೀಡಲಾಗುತ್ತಿದ್ದು. ಸಾಲ ಪಡೆಯಲು ಇಚ್ಛಸುವರು ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, 2 ಭಾವ ಚಿತ್ರಗಳು, ಬ್ಯಾಂಕ್ ಪಾಸ್ಬುಕ್ ಝೆರಾಕ್ಸ್, … [Read more...] about ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನ
ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ
ಹೊನ್ನಾವರ : ತಾಲೂಕಿನಾದ್ಯಂತ ಆರ್ಭಟಿಸುವ ಮಳೆಗೆ ಜನಜೀವನ ಸ್ತಭ್ದವಾಗಿದೆ. ಕಳೆದ ಎಂಟು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ ಕಳೆದ ಎರಡು ದಿನದಿಂದ ತಾಲೂಕಿನ ಹಲವಾರು ಕಡೆ ಅನೇಕ ಮನೆಗಳಿಗೆ ಹಾನಿ ಸಂಭವಿಸಿದೆ.ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಶಂಕ್ರುಕೇರಿಯಲ್ಲಿ ಗಣಪಿ ಕೃಷ್ಣ ಗೌಡ ಇವರ ಮನೆಯ ಮೇಲ್ಚಾವಣೆ ಗಾಳಿಗೆ ಹಾರಿ ಹೋಗಿ ಹಾನಿ ಸಂಭವಿಸಿದೆ. ಇದೇ ಗ್ರಾಮದ ವಿಜಯ ರಮಾಕಾಂತ ಹಳದೀಪುರ ಒವರ ಮನೆಯ ಗೋಡೆ ಕುಸಿದು ಬಿದ್ದಿದೆ.ಸಾಲ್ಕೋಡ … [Read more...] about ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ
ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು
ಹೊನ್ನಾವರ: ತಾಲೂಕಿನ ಚಿತ್ತಾರ ಗ್ರಾಮದಲ್ಲಿ ಗಾಳಿ ಮಳೆಗೆ ಬೃಹದಾಕಾರದ ಮರ ಬಿದ್ದು ಸಂಚಾರ ಸಮಸ್ಯೆ ಆಗಿತ್ತು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕೊನೆಯ ಪರೀಕ್ಷೆಯ ಹಿನ್ನಲೆಯಲ್ಲಿ ೩೩ ವಿದ್ಯಾರ್ಥಿಗಳು ಇದೇ ಮಾರ್ಗದಿಂದ ಮಂಕಿ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕಿತ್ತು.ವಿದ್ಯುತ್ ಹಾಗೂ ನೆಟವರ್ಕ ಸಮಸ್ಯೆಯಿಂದ ರಸ್ತೆ ಸಂಚಾರ ಬಂದ್ ಆಗಿರುವ ಮಾಹಿತಿ ತಲುಪಿಸಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಅರಿತಿದ್ದ ಗ್ರಾಮದ ಪ್ರಜ್ಞಾವಂತ ಯುವಕರು ವಿದ್ಯಾರ್ಥಿಗಳ … [Read more...] about ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು


