ಯಲ್ಲಾಪುರ: ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಯವರು ದೇಹಳ್ಳಿಯ ದೇವಿ ಸನ್ನಿಧಿಯಲ್ಲಿ ಆಷಾಡ ಏಕಾದಶಿ ನಿಮಿತ್ತ ಆಯೋಜಿಸಿದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹರಿ ನಾಮವ ನೆನೆದರೆ ಕುಲಕೋಟಿಗಳು ಉದ್ದರಿಸುವವು ಎಂಬ ಸುಂದರ ಭಜನೆಯನ್ನು ಭಜಿಸಿ ದೇವರ ಕ್ರಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ದಾಸರಾದ ರಾಮಕೃಷ್ಣ ಕಾಟುಕು ಕ್ಕೆ,ಶ್ ಈಶ್ವರ ದಾಸ,ದೊಂಡು ಪಾಟೀಲ್- ವನವಾಸಿ ಕಲ್ಯಾಣದ ಪ್ರಾಂತ ಹಿತರಕ್ಷ ಪ್ರಮುಖ, ಗಜಾನನ ಕೊಂಬೆ, ಕೃಷಿ ಪ್ರಯೋಗ ಪರಿವಾರದ … [Read more...] about ಆಷಾಡ ಏಕಾದಶಿ ನಿಮಿತ್ತ ಭಜನೆ ಭಜಿಸಿದ ಎಂ ಎಲ್ ಸಿ ಸಿದ್ದಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಲ್ ಎಲ್ ಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಕಾನೂನು ಮಹಾ ವಿದ್ಯಾಲಯದಲ್ಲಿ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ೫ ವರ್ಷದ ಬಿ.ಎ. ಎಲ್.ಎಲ್. ಬಿ. (ಹಾನರ್ಸ್ ಕೋರ್ಸ) ಪದವಿಯ ಮೊದಲ ಸೆಮಿಸ್ಟರ್ ಕೋರ್ಸನ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿ ಗಳು ಆನ್ ಲೈನ್ ಮುಖಾಂತರ ಆ.೧೦ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಮನೂನೆ ಮತ್ತು ಇತರ ವಿವರಗಳನ್ನೊಳಗೊಂಡ ಕೈಪಿಡಿಯ ವಿಶ್ವವಿದ್ಯಾಲಯದ ಆಧಿಕೃತ ವೆಬ್ … [Read more...] about ಎಲ್ ಎಲ್ ಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ
ಹೊನ್ನಾವರ: ಯುವಶಕ್ತಿ ರಾಷ್ಟçಶಕ್ತಿಯಾಗಿದ್ದು, ನಾಯಕತ್ವ ಗುಣ, ಅನುಭವ ಮತ್ತು ಅವಕಾಶ ನೀಡಬಲ್ಲ ಲಿಯೋಕ್ಲಬ್ಬಿಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ಜೆ.ಕೈರನ್ ಕರೆ ನೀಡಿದರು.ಲಯನ್ಸ್ ವಿದ್ಯಾಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಅಡಿಯಲ್ಲಿ ಬರುವ ಲಿಯೋ ಕ್ಲಬ್ಬಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿದ ಬಳಿಕ ಮಾತನಾಡಿ ಮನುಷ್ಯ ಗಳಿಸಿದ … [Read more...] about ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ
ಬಡ ವಿಕಲಚೇತನರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಮತ್ತು ವೀಲ್ ಚೇರ್ ವಿತರಣೆ
ಹೊನ್ನಾವರ ; ಪಟ್ಟಣ ಪಂಚಾಯತದಿಂದ ಬಡ ವಿಕಲಚೇತನರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಮತ್ತು ವೀಲ್ ಚೇರ್ ವಿತರಿಸಲಾಯಿತು.2020-21ನೇ ಸಾಲಿನ ಎಸ್. ಎಫ್. ಸಿ ಶೇ5% ವಿಕಲಚೇತನರಿಗೆ ಸೌಲಭ್ಯ ನೀಡುವ ಯೋಜನೆಯಲ್ಲಿ 49439 ರೂ. ವೆಚ್ಚದಲ್ಲಿ ಬಡ ವಿಕಲಚೇತನರಿಗೆ ವಿದ್ಯುತ ಚಾಲಿತ ಹೊಲಿಗೆ ಯಂತ್ರ 4 ಫಲಾನುಭವಿಳಾದ ಪ್ರಭಾತನಗರದ ಸುಲೋಚನ ನಾಗಪ್ಪ ಮೇಸ್ತ, ಚರ್ಚ ರಸ್ತೆಯ ಸವಿತಾ ವೆಂಕಟೇಶ ಮೇಸ್ತ, ಫಾರೆಸ್ಟ ಕಾಲೋನಿಯ ವನಿತಾ ಗಜಾನನ ನಾಯ್ಕ, ರಮಿಜಾ ಅಬ್ದುಲ್ ಖಾದರ … [Read more...] about ಬಡ ವಿಕಲಚೇತನರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಮತ್ತು ವೀಲ್ ಚೇರ್ ವಿತರಣೆ
ರಾತ್ರೊ ರಾತ್ರಿ ಅರಣ್ಯ ಇಲಾಖೆಯಿಂದ ಗಣೇಶೊತ್ಸವ ಶಡ್ ತೆರವು ಹಿನ್ನಲೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ ; ಪಟ್ಟಣದ ಪ್ರಭಾತನಗರದ ರಜತಗಿರಿ ಕಾಲೋನಿಯ ನಿವಾಸಿಗಳು ಕಳೆದ ಮೂರು ವರ್ಷದಿಂದ ಸಾರ್ವಜನಿಕ ಗಣೆಶೊತ್ಸವ ಆಚರಿಸುತ್ತಿದ್ದರು. ಇಲಾಖೆಯ ಸ್ಥಳದಲ್ಲಿ ಐದು ದಿನಗಳ ಗಣಪತಿ ಪ್ರತಿಷ್ಟಾಪಿಸಿ ಪೂಜೆಸುತ್ತಿದ್ದರು. ಪ್ರತಿ ಮಳೆಗಾಲದಲ್ಲಿ ಸಮಸ್ಯೆ ಹಿನ್ನಲೆ ಈ ಬಾರಿ ಶಡ್ ನಿರ್ಮಾಣ ಮಾಡಿ ಪ್ರತುಷ್ಟಾಪಿಸಲು ಮುಂದಾಗಿ ವಾರದ ಹಿಂದೆಯೆ ಶಡ್ ನಿರ್ಮಿಸಿದ್ದರು.ಅರಣ್ಯ ಇಲಾಖೆಯ ಯಾವುದೆ ಗಿಡಮರಗಳು ಇಲ್ಲದಿರುವ ಕಲ್ಲುಬಂಡೆಯ ಸ್ಥಳವಾಗಿರುದರಿಂದ ಇಲ್ಲಿನ ನಿವಾಸಿಗಳ … [Read more...] about ರಾತ್ರೊ ರಾತ್ರಿ ಅರಣ್ಯ ಇಲಾಖೆಯಿಂದ ಗಣೇಶೊತ್ಸವ ಶಡ್ ತೆರವು ಹಿನ್ನಲೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಶಾಸಕ ದಿನಕರ ಶೆಟ್ಟಿ



