ಹೊನ್ನಾವರ: ಅಭಿನೇತ್ರಿ ಆಟ್ಸ ಟ್ರಸ್ಟ ನಿಲ್ಕೋಡ ವತಿಯಿಂದ ಕಲಾರಂಗದಲ್ಲಿ ಮಿಂಚಿಮರೆಯಾದ ಕಣ್ಣಿ ನೆನಪಿನಲ್ಲಿ ಪ್ರತಿ ವರ್ಷ ಕಣ್ಣಿ ಪ್ರಶಸ್ತಿ ನೀಡುವ ಜೊತೆ ಕಲಾವಿದರಿಗೆ ಸಹಾಯಧನ ನೀಡಿ ಪೋತ್ಸಾಹಿಸುವ ಉದ್ದೇಶ ಹೊಂದಿದ್ದೇವೆ ಎಂದು ಟ್ರಸ್ಟನ ಅಧ್ಯಕ್ಷ ಶಂಕರ ಹೆಗಡೆ ಪತ್ರಿಕಾಗೊಷ್ಟಿಯಲ್ಲಿ ಮಾಹಿತಿ ನೀಡಿದರು.ತೃತೀಯ ವರ್ಷವಾದ ಈ ಬಾರಿ ಕೊರೋನಾ ಹಿನ್ನಲೆಯಲ್ಲಿ ಆನಲೈನ್ ಮೂಲಕ ರಂಗಸಂಗವನ್ನು ಜುಲೈ 23ರಿಂದ ಜುಲೈ 29ರವರೆಗೆ ಪ್ರತಿದಿನ 6:30ರಿಂದ 9:30ರವೆಗೆ ಯಕ್ಷ … [Read more...] about ರಮೇಶ ಭಂಡಾರಿಗೆ ಕಣ್ಣಿ , ಭಾಸ್ಕರ ಜೋಶಿ ಶಿರಳಗಿ ಅಭಿನೇತ್ರಿ ಪ್ರಶಸ್ತ್ರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಧಾರ್ ಮನೆಬಾಗಿಲಲ್ಲೇ ಮೊಬೈಲ್ ಸಂಖ್ಯೆ ಅಪ್ಡೇಟ್
ನವದೆಹಲಿ (ಪಿಟಿಐ), ಆಧಾರ್ ಕಾರ್ಡಿನಲ್ಲಿ ಮೊಬೈಲ್ ಸಂಖ್ಯೆ ದೂರವಾಣಿ ಸಂಖ್ಯೆ ತಪ್ಪಾಗಿದ್ದರೆ ಅದನ್ನು ಪೋಸ್ಟ್ ಮ್ಯಾನ್ ಸಹಾಯದಿಂದ ಮನೆ ಬಾಗಿಲಿನಲ್ಲೆ ಸರಿಪಡಿಸುವ ಅವಕಾಶ ಲಭ್ಯವಾಗಲಿದೆ. ಆಧಾರ್ ಕಾರ್ಡ್ ಹೊಂದಿರುವವರ ಮೊಬೈಲ್ ದೂರವಾಣಿ ಸಂಖ್ಯೆ ಅಪ್ಡೇಟ್ ಮಾಡಲು ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ( ಐಪಿಪಿಬಿ) ಮತ್ತು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಒಪ್ಪಂದ ಮಾಡಿಕೊಂಡಿವೆ.ಐಪಿಪಿಬಿ ಯ 650 ಶಾಖೆಗಳು 1.46 ಲಕ್ಷ ಪೋಸ್ಟ್ ಮ್ಯಾನ್ … [Read more...] about ಆಧಾರ್ ಮನೆಬಾಗಿಲಲ್ಲೇ ಮೊಬೈಲ್ ಸಂಖ್ಯೆ ಅಪ್ಡೇಟ್
ಮನೆ ಕಳ್ಳತನ : ಯಲ್ಲಾಪುರ ಪೊಲೀಸರಿಂದ ಅಂತರರಾಜ್ಯ ಕಳ್ಳನ ಬಂಧನ ಬಂಧಿತನಿಂದ 3,52,000ರು. ಸ್ವತ್ತು ವಶ
ಯಲ್ಲಾಪುರ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಅಂತರಾಜ್ಯ ಕಳ್ಳನೊರ್ವನನ್ನು ಬಂದಿಸಿರುವ ಘಟನೆ ಮಂಗಳವಾರ ನಡೆದಿದ್ದು. ಬಂದಿತನಿಂದ 2,5 ಲಕ್ಷ ರು ಮೌಲ್ಯದ ಬಂಗಾರದ ಆಭರಣವನ್ನು ವಶಪಡಿಸಿಕೊಂಡು 1 ಲಕ್ಷ ರು ಮೌಲ್ಯದ ಪಲ್ಸರ್ ಬೈಕನ್ನು ಜಪ್ತುಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಕಾರವಾರ ತಾಲೂಕಿನ ಶಿಅವಾಡದ ಅಶೋಕ ಹನುಮಂತ ಬಂಡಿವಡ್ಡರ್ (23) ಎಂದು ಗುರುತಿಸಲಾಗಿದೆ ಈ ಕುರಿತು ಡಿಸೆಂಬರ್ 19.2020 ರಂದು ಚಂದ್ರಶೇಖರ ನರಸಿಂಹ ಹೆಗಡೆ … [Read more...] about ಮನೆ ಕಳ್ಳತನ : ಯಲ್ಲಾಪುರ ಪೊಲೀಸರಿಂದ ಅಂತರರಾಜ್ಯ ಕಳ್ಳನ ಬಂಧನ ಬಂಧಿತನಿಂದ 3,52,000ರು. ಸ್ವತ್ತು ವಶ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಎಲ್ಲರೂ ಪಾಸ್
ಕಾರವಾರ : ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಜಿಲ್ಲೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಿದ್ದ ವಿದ್ಯಾರ್ಥಿಗಳೆಲ್ಲ ತೇರ್ಗಡೆಯಾಗುವ ಮೂಲಕ ಶೇ.100ರಷ್ಟ ಫಲಿತಾಂಶ ಬಂದಿದೆ.ಈ ಬಾರಿ ಕೋವಿಡ್ ಸೋಂಕಿನ ಕಾರಣದಿಂದ ಪರೀಕ್ಷೆ ನಡೆಸಿರಲಿಲ್ಲ ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಗಳಿಸಿದ ಅಂಕಗಳ ಸರಾಸರಿ ಅಂಕ ಪರಿಣಿಸಿ ಫಲಿತಾಂಶ ಪ್ರಕಟಿಸಲಾಗಿದೆ.ಈ ಬಾರಿ ಜಿಲ್ಲೆಯಿಂದ ಒಟ್ಟು … [Read more...] about ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಎಲ್ಲರೂ ಪಾಸ್
ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕು ಇರಿತ : ಇಬ್ಬರ ಬಂಧನ
ಭಟ್ಕಳ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕುವಿನಿಂದ ಇರಿದು ಗಾಯಪಡಿಸಿದ್ದಲ್ಲದೇ, ಜಾತಿ ಹೆಸಸರು ಹೇಳಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿರುವ ಬಗ್ಗೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಾಲೂಕಿನ ಹೆಬಳೆ ಗಾಂಧಿನಗರದ ಜಗದೀಶ ವಾಸು ಮೊಗೇರ ಹಾಗೂ ಇಲ್ಲಿನ ಹುರುಳಿಸಾಲ ನಿವಾಸಿ ಈಶ್ವರ ಸಣ್ಣತಮ್ಮ ರಾಮಾ ನಾಯ್ಕ ಎಂದು ಗುರುತಿಸಲಾಗಿದೆ. ಆರೋಪಿಗಳು ದಿನೇಶ ಗೊಂಡ ಹಾಗೂ … [Read more...] about ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕು ಇರಿತ : ಇಬ್ಬರ ಬಂಧನ



