ಹೊನ್ನಾವರ: 54 ವರ್ಷ ಆಳಿದ್ದ ಚೆನ್ನಭೈರಾದೇವಿಯು ಆಡಳಿತದಲ್ಲಿ ಕಾಳುಮೆಣಸು ರಾಣಿ ಎಂದೆ ಚಿರಪರಿಚಿತರಾಗಿದ್ದಾರೆ. ನಾಡನ್ನು ಆಳಿ ಹೋದ ಹಲವು ರಾಣಿಯರ ಸಾಹಸ, ಶೌರ್ಯವನ್ನು, ಆಡಳಿತವನ್ನು ನೆನಪಿಸುವ ಉತ್ಸವಗಳು ನಡೆಯುತ್ತಿದೆ. ಹಲವರ ಮೂರ್ತಿಗಳ ಸ್ಥಾಪನೆಯಾಗಿದೆ. ಇವರ ಆಳ್ವಿಕೆಯ ಕಥಾಸಾರವನ್ನು ಪಠ್ಯಪುಸ್ತಕದಲ್ಲಿ ಪ್ರಕಟವಾಗಿ ವಿದ್ಯಾರ್ಥಿಗಳಿಗೆ ಒಂದು ತರಗತಿಯ ವಿಷಯವಾಗಿದೆ. ಇವರ ಸಾಧನೆಯ ಕವಿತೆಗಳು ಬಂದಿವೆ.ಆದರೆ 52 ವರ್ಷಕಾಲ ಕರಾವಳಿಯ ಬಹುಭಾಗ ಮತ್ತು … [Read more...] about ರಾಣಿ ಚೆನ್ನಭೈರಾದೇವಿಯ ಸಾಹಸ ಸಾರುವ ಶಾಶ್ವತ ಚಿತ್ರಣ ನಿರ್ಮಾಣ ಮಾಡಲು ಸಹಕಾರ ನೀಡುದಾಗಿ ಡಾ. ವೀರೇಂದ್ರ ಹೆಗ್ಗಡೆ ಭರವಸೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ನೆರಹಾವಳಿ ಎದುರಿಸಲು 4 ನಾಡದೋಣಿ ಸಿದ್ದ
ಹೊನ್ನಾವರ: ತಾಲೂಕಿನ ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ಗುಂಡಬಾಳ ನದಿಪ್ರವಾಹ ಬಂದು ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳಿಗೆ ಈ ಭಾಗದ ಸಾರ್ವಜನಿಕರು ನಾಡದೋಣಿ ಇದ್ದಲ್ಲಿ ಪ್ರವಾಹ ಬಂದಾಗ ಕಾಳಜಿ ಕೇಂದ್ರ ಜೊತೆಗೆ ಸುರಕ್ಷಿತ ಸ್ಥಳಕ್ಕೆ ಹೋಗಲು ಸಾಧ್ಯ ಎಂದು ಮನವಿ ಮಾಡಿದ್ದರು.ಪಂಚಾಯತಿಯಿಂದ ಕ್ರೀಯಾಯೋಜನೆ ಮಾಡಲು ಆಗಲ್ಲೆ ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಇದರಂತೆ ಪಂಚಾಯತಿ ಅನುದಾನದಲ್ಲಿ 4 ನಾಡದೋಣಿ … [Read more...] about ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ನೆರಹಾವಳಿ ಎದುರಿಸಲು 4 ನಾಡದೋಣಿ ಸಿದ್ದ
ಅತಿವೃಷ್ಠಿಯಿಂದ ಹಾನಿ ಪ್ರದೇಶಕ್ಕೆ ಶಾಸಕ ಸುನೀಲ ಭೇಟಿ
ಹೊನ್ನಾವರ: ತಾಲೂಕಿನ ನಗರೆ ಹೊಸಹಿತ್ತಲ ಮನೆಯೊಂದರ ಗೋಡೆ ಕುಸಿದು ಹಾನಿ ಸಂಭವಿಸಿತ್ತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ ಪರೀಶೀಲನೆ ನಡೆಸಿ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಮಾಡಿದರು. ಸರ್ಕಾರದಿಂದ ಪರಿಹಾರಕ್ಕಾಗಿ ಕಂದಾಯ ಇಲಾಖೆಯಿಂದ ಮಾಹಿತಿ ಪಡೆದರು. … [Read more...] about ಅತಿವೃಷ್ಠಿಯಿಂದ ಹಾನಿ ಪ್ರದೇಶಕ್ಕೆ ಶಾಸಕ ಸುನೀಲ ಭೇಟಿ
ಮಾಂಸದಾಸೆಗ ಮೇಯಲು ಬಿಟ್ಟ ಆಕಳನ್ನು ತುಂಡು ತುಂಡಾಗಿ ಕತ್ತರಿಸಿದ ಪಾಪಿ ಗೋ ಭಕ್ಷಕರು
ಭಟ್ಕಳ: ಯಾರೋ ಕಿಡಿಗೇಡಿಗಳು ಮಾಂಸದಾಸೆಗೆ ಮೇಯಲು ಬಿಟ್ಟ ಆಕಳನ್ನು ಕತ್ತರಿಸಿ ಮಾಂಸ ತಯಾರಿಸುತ್ತಿದ್ದ ವೇಳೆ ಆಕಳು ಮಾಲೀಕನನ್ನು ಕಂಡು ಕಿಡಿಗೇಡಿಗಳು ಓಡಿ ಹೋದ ಘಟನೆ ತಾಲೂಕಿನ ಸಾಗರ ರಸ್ತೆಯ ಕೋಟಖಂಡ ಗುಡ್ಡೆ ಕಟ್ಟೆ ಸಮೀಪ ನಡೆದಿದೆ. ತಾಲೂಕಿ ಕೋಟಖಂಡ ನಿವಾಸಿಯಾದ ಆಕಳು ಮಾಲೀಕ ಬಡಿಯಾ ಸುಣ್ಣ ಗೊಂಡ ಬೆಳಿಗ್ಗೆ ಮೇಯಲು ಬಿಟ್ಟ ಆಕಳು ಸಂಜೆಯಾದರು ಮನೆಗೆ ಬರದ ಹಿನ್ನೆಲೆ ಸಾಗರ ರಸ್ತೆಯ ಗುಡ್ಡೆ ಕಟ್ಟೆ ಸಮೀಪ ಹುಡುಕಿಕೊಂಡು ಹೋದ ವೇಳೆ ನಂಬರ ಪ್ಲೇಟ್ ಇಲ್ಲದ … [Read more...] about ಮಾಂಸದಾಸೆಗ ಮೇಯಲು ಬಿಟ್ಟ ಆಕಳನ್ನು ತುಂಡು ತುಂಡಾಗಿ ಕತ್ತರಿಸಿದ ಪಾಪಿ ಗೋ ಭಕ್ಷಕರು
ಜಾನುವಾರು ಸಾಗಾಟಕ್ಕೆ ನಿರಂತರ ತಡೆ ಹಿನ್ನೆಲೆ; ಬಕ್ರೀದ್ ಹಬ್ಬಕ್ಕಾಗಿ ಭಟ್ಕಳಕ್ಕೆ ಬಂದ ಸಾವಿರಾರು ಕುರಿಗಳು
ಭಟ್ಕಳ: ಇಸ್ಲಾಮ್ ಧರ್ಮೀಯರ ಪವಿತ್ರ ಬಕ್ರೀದ್ ಹಬ್ಬ ನಾಳೆಯಿಂದ ಆರಂಭವಾಗಿ 3 ದಿನಗಳ ಕಾಲ ನಡೆಯುತ್ತಿದು. ಜಾನುವಾರು ಸಾಗಾಟಕ್ಕೆ ಪೊಲೀಸರು ನಿರಂರವಾಗಿ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ ಈ ವರ್ಷವೂ ಹೆಚ್ಚಿನ ಜನರು ಕುರಿಗಳ ಬಲಿದಾನಕ್ಕೆ ಮುಂದಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಕುರಿಗಳ ಸಾಕಾಣಿಕೆ ಹಾಗೂ ಮಾರಾಟಕ್ಕೆ ಭಟ್ಕಳದ ಮೋಟಿಯಾ ಗೋಟ್ ಫಾರ್ಮಗೆ ದೊಡ್ಡ ಹೆಸರಿದೆ. ವರ್ಷದ 12 ತಿಂಗಳೂ ಧರ್ಮ ಭೇದವಿಲ್ಲದೇ ಕುರಿಗಳನ್ನು ಖರೀದಿಸಲು ಜನರು ಬರುತ್ತಾರೆ. … [Read more...] about ಜಾನುವಾರು ಸಾಗಾಟಕ್ಕೆ ನಿರಂತರ ತಡೆ ಹಿನ್ನೆಲೆ; ಬಕ್ರೀದ್ ಹಬ್ಬಕ್ಕಾಗಿ ಭಟ್ಕಳಕ್ಕೆ ಬಂದ ಸಾವಿರಾರು ಕುರಿಗಳು




