ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (nabard) ಗ್ರೇಡ್ ಎ ಮತ್ತು ಬಿ (ಅಸಿಸ್ಟಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.ಆಯ್ಕೆ ವಿಧಾನ :ಅರ್ಜಿ ಸಲ್ಲಿಸಿದ … [Read more...] about ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ/nabard recruitment 2021
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ
ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಸಹೋದರನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂದಿಸಿದ ಘಟನೆ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ .ಆರೋಪಿಗಳನ್ನು ಮಾದೇವ ಮಾಸ್ತಪ್ಪ ನಾಯ್ಕ ಹಾಗೂ ಕೃಷ್ಣ ಮಾಸ್ತಪ್ಪ ನಾಯ್ಕ ಮುಟ್ಟಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಸಹೋದರರಿಬ್ಬರು ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮುಟ್ಟಳ್ಳಿ ಕಡೆಯಿಂದ ಮುಟ್ಟಳ್ಳಿ ಬೈಪಾಸ್ … [Read more...] about ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ
ಹೊನ್ನಾವರದಲ್ಲಿ ಪರಿಕ್ಷೆ ಬರೆದ 1980 ವಿದ್ಯಾರ್ಥಿಗಳು
ಹೊನ್ನಾವರ :ತಾಲೂಕಿನಲ್ಲಿ ಕೊರೋನಾ ಸುರಕ್ಷತಾ ಕ್ರಮದ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಪ್ರಥಮ ದಿನ ೧೯೮೦ ವಿದ್ಯಾರ್ಥಿಗಳು ಪರಿಕ್ಷೆ ಬರೆದಿದ್ದಾರೆ. ಈ ಬಾರಿ ಆರು ವಿಷಯಗಳ ಪರೀಕ್ಷೆಯನ್ನು ಎರಡು ದಿನಗಳಿಗೆ ಇಳಿಸಿ ಪರೀಕ್ಷೆ ನಡೆಸಲಾಗುತ್ತಿದ್ದು, ಸೋಮವಾರ ಮೊದಲ ದಿನ ಗಣಿತ, ವಿಜ್ಞಾನ , ಹಾಗೂ ಸಮಾಜ ವಿಜ್ಞಾನಪರೀಕ್ಷೆ ನಡೆದಿದೆ.ಮೂರು ವಿಷಯಗಳಿಗೆ ೧೨೦ ಅಂಕಗಳ ಪರೀಕ್ಷೆ ಇದಾಗಿದೆ. ತಾಲೂಕಿನಲ್ಲಿ ೧೫ ಪರಿಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. … [Read more...] about ಹೊನ್ನಾವರದಲ್ಲಿ ಪರಿಕ್ಷೆ ಬರೆದ 1980 ವಿದ್ಯಾರ್ಥಿಗಳು
ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು;ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ
ಹೊನ್ನಾವರ: ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು ಎಂದು ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಹೇಳಿದರು.ತಾಲೂಕಿನ ಮಾಳ್ಕೋಡದಲ್ಲಿ ಯಕ್ಷ ಪಲ್ಲವಿ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಯಕ್ಷಗಾನ ಕಲೆಯು ಹಲವು ಸವಾಲುಗಳೊಂದಿಗೆ ಜನಮನದಲ್ಲಿ ನೆಲೆ ನಿಂತಿದೆ. ಯಕ್ಷ ಪಲ್ಲವಿ ಸಂಸ್ಥೆಯು ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುತ್ತಿದೆ. ಕಲಾವಿದರನ್ನು … [Read more...] about ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು;ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ
ಪತ್ರಕರ್ತರಿಗೆ ವಿವೇಚನೆಯಿಂದ ವರದಿ ಮಾಡಬೇಕಾದ ಸಾಮಾಜಿಕ ಹೊಣೆಗಾರಿಕೆ ಇದೆ
ಯಲ್ಲಾಪುರ: ನಮ್ಮ ಜಿಲ್ಲೆಯ ಪತ್ರಕರ್ತರು ಇಲ್ಲಿ ಆಗಬೇಕಾದ ಅಭಿವೃದ್ದಿಯ ಕುರಿತು ಬೆಳಕು ಚೆಲ್ಲುವ ವರದಿಯನ್ನು ವಿವೇಚನೆಯಿಂದ ಮಾಡಬೇಕಾದ ಸಾಮಾಜಿಕ ಹೊಣೆಗಾರಿಕೆ ಅವರ ಮೇಲಿದೆ. ಇಂದು ಮಾಧ್ಯಮವೃತ್ತಿಗಿರುವ ಗೌರವ ಕಡಿಮೆಯಾಗುತ್ತಿರುವದಕ್ಕೆ ಒಂದೆಡೆ ನಾವು ಕಾರಣಿಭೂತರೆಂದರೂ ತಪ್ಪಾಗಲಿಕ್ಕಿಲ್ಲ.ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು. ಅವರು ಪಟ್ಟಣದ ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ … [Read more...] about ಪತ್ರಕರ್ತರಿಗೆ ವಿವೇಚನೆಯಿಂದ ವರದಿ ಮಾಡಬೇಕಾದ ಸಾಮಾಜಿಕ ಹೊಣೆಗಾರಿಕೆ ಇದೆ




