ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 17-07-2021 ರಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕ ಹಾಗೂ ಆರೋಗ್ಯ ಇಲಾಖೆಯ ಸಹಾಯದೊಂದಿಗೆ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೆಶದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಹಾಗೂ ಗುಂಡಿ ತೊಡುವ ಯಂತ್ರದ ಸಹಾಯದಿಂದ ಸಸಿಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅದ್ಯಕ್ಷರಾದ ಬಸವರಾಜ ಬೆಂಡಿಗೇರಿಮಠ ಆರೊಗ್ಗ ಇಲಾಖೆಯ ಡಾ.ರಮೆಶ ಕದಮ , … [Read more...] about ಆರೋಗ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಟ್ಟ ಹಳಿಯಾಳ ಕ ರ ವೇ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿ ಆರ್ ಝೆಡ್ ನಿರ್ವಹಣಾ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಕಾರವಾರ: ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾಯೋಜನೆಯ ಕರಡು ಅಧಿಸೂಚನೆ ಮತ್ತು ನಕ್ಷೆಯ ಕುರಿತು ಸಲಹೆ,ಆಕ್ಷೇಪಣೆ ಮತ್ತು ಅನಿಸಿಕೆಗಳಿದ್ದಲ್ಲಿ ಇಲ್ಲಿನ ನಗರಸಭೆ ವ್ಯಾಪ್ತಿಯಸಾರ್ವಜನಿಕರು 30 ದಿನದೊಳಗಾಗಿ ಲಿಖಿತವಾಗಿ ಪೂರಕದಾಖಲೆಗಳೊಂದಿಗೆ ನಗರಸಭೆಗೆ ಸಲ್ಲಿಸಬಹುದು.ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ- 2019 ಅನುಸಾರಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯಕರಡು ಅಧಿಸೂಚನೆ ಮತ್ತು ನಕ್ಷೆ ಹೊರಡಿಸಲಾಗಿದ್ದು, ಸದರಿ ಪ್ರತಿನಗರಸಭೆಯಲ್ಲಿ ಸಾರ್ವಜನಿಕರ … [Read more...] about ಸಿ ಆರ್ ಝೆಡ್ ನಿರ್ವಹಣಾ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ;ಮಂಕಾಳ ವೈದ್ಯ ಗಂಭೀರ ಆರೋಪ
ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ. ರಾಜ್ಯದಲ್ಲೆ ಸುಳ್ಳಿನ ಸರದಾರ ಶಾಸಕ ಸುನೀಲ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದರು ಕಾಮಗಾರಿ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಮನೆ ಹಾಗೂ ಮೀನುಗಾರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಮಳೆಗಾಲ ಕೊರೋನಾ ವಿಕೆಂಡ್ ಕಪ್ರ್ಯೂ ನಡುವೆ 500ಕ್ಕೂ ಹೆಚ್ಚಿನ ಪೋಲಿಸರನ್ನು ಇಟ್ಟು ರಸ್ತೆ ಮಾಡಲು … [Read more...] about ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ;ಮಂಕಾಳ ವೈದ್ಯ ಗಂಭೀರ ಆರೋಪ
ವಿಕಲಚೇತನರಿಗೆ ಆರೋಗ್ಯ ತಪಾಸಣೆ, ಗಾಲಿ ಕುರ್ಚಿ ವಿತರಣೆ
ಯಲ್ಲಾಪುರ:ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಗಳೊಂದಿಗೆ ಸಂಘಟನೆಗಳು ನೀಡುವ ಸೌಲಭ್ಯ ಗಳನ್ನು ತಲುಪಿಸಲು ನಮ್ಮ ಇಲಾಖೆ ಸಹಕಾರ ನೀಡುತ್ತಿದೆ.ವಿಕಲಚೇತನರಿಗೆ ಗಾಲಿ ಕುರ್ಚಿ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ ತುಂಬುವ ಕಾರ್ಯ ಸೇವೆನ ಹಿಲ್ಸ ಎಂಟರಪ್ರೆöÊಸಿಸ್ ಸಂಘಟನೆಯಿAದ ಮಾಡಿದ್ದಾರೆ. ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ೮೩೪ ದಿವ್ಯಾಂಗರಿದ್ದಾರೆ. ಶೇ ೪೦ರಷ್ಟು ಅಂಗವೀಕಲರಿದ್ದವರಿಗೆ ಸರಕಾರದಿಂದ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ.ಎಂದು ಜಿಲ್ಲಾ … [Read more...] about ವಿಕಲಚೇತನರಿಗೆ ಆರೋಗ್ಯ ತಪಾಸಣೆ, ಗಾಲಿ ಕುರ್ಚಿ ವಿತರಣೆ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ



