ಯಲ್ಲಾಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಾಲ್ಲಾಪುರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಜು.೧೮ (ಇಂದು) ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಹಾಗೂ ಹಿರಿಯ ಪತ್ರಕರ್ತರಾದ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಹುಬ್ಬಳ್ಳಿ ಆವೃತ್ತಿಯ ಮುಖ್ಯಸ್ಥ ವಿಠ್ಠಲದಾಸ ಕಾಮತ ಅವರಿಗೆ ಕೆ.ಶ್ಯಾಮರಾವ ಪ್ರಶಸ್ತಿ ಪ್ರಧಾನ ,ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಯಲ್ಲಾಪುರದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಣಬೆ ಖರೀದಿಗೆ ಮುಗಿ ಬಿದ್ದ ಜನರು
ಕೈಗಾರಿಕಾ ಸೇವಾ ಘಟಕ ಸ್ಥಾಪನೆಗೆ ಆಸಕ್ತರಿಂದ ಅರ್ಜಿ ಆಹ್ವಾನ
ಕಾರವಾರ ಕರ್ನಾಟಕ ರಾಜ್ಯ ಕಾರ್ಯ ಮತ್ತು ಗ್ರಾಮೋದ್ಯೋಗ ಮಂಡಳಿ ಯು 2021 -22 ನೇ ಸಾಲಿನ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ( ಪಿಎಂಇಜಿಪಿ )ಯೋಜನೆಯಡಿ ಕೈಗಾರಿಕಾ ಸೇವಾ ಘಟಕ ಸ್ಥಾಪಿಸಲು ಆಸಕ್ತಿಯುಳ್ಳ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ವೆಬ್ಸೈಟ್: https://www.kviconline.gov.in/pmegp.jsp ನಲ್ಲಿ ಅರ್ಜಿ ಸಲ್ಲಿಸಬಹುದು .ಅರ್ಜಿಯ ಹಾಡು ಪ್ರತಿಯನ್ನು ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು … [Read more...] about ಕೈಗಾರಿಕಾ ಸೇವಾ ಘಟಕ ಸ್ಥಾಪನೆಗೆ ಆಸಕ್ತರಿಂದ ಅರ್ಜಿ ಆಹ್ವಾನ
ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಮೈಸೂರು ನಲ್ಲಿರುವ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತುತಾಂತ್ರಿಕ ತರಬೇತಿ ಸಂಸ್ಥೆಯು 2021- 22ನೇ ಸಾಲಿನ ಡಿಪ್ಲೊಮಾ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದೆ. ಎಸ್ಎಸ್ಎಲ್ಸಿ,ಪಿ ಯು ಸಿ (ವಿಜಾ ್ಞ ನ) ಮತ್ತು ಬಿಎಸ್ಸಿ ಪರೀಕ್ಷೆ ಹಾಜರಾದವರು/ ತೇರ್ಗಡೆಯಾದವರು ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ- … [Read more...] about ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಕೊರೊನಾ ಸುರಕ್ಷತಾ ಕಿಟ್ಗಳ ಎಲ್ಲರೂ ಸದುಪಯೋಗ ಪಡೆಯಿರಿ ; ನ್ಯಾಯಾಧೀಶ ಕುಮಾರ್ ಜಿ
ಹೊನ್ನಾವರ:'ಕೊರೋನಾದ ವಿರುದ್ದ ಹೋರಾಡಲು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರ ಸುರಕ್ಷತೆಗಾಗಿ ಕಾರ್ಮಿಕ ಇಲಾಖೆ ನೀಡುತ್ತಿರುವ ಕೊರೊನಾ ಸುರಕ್ಷತಾ ಕಿಟ್ನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದು ಹೊನ್ನಾವರ ಜೆಎಂಎಫ್ಸಿ ಸಿವಿಲ್ ನ್ಯಾಯಾಧೀಶ ಕುಮಾರ್ ಜಿ ಹೇಳಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ತಾಲೂಕಾಡಳಿತ ಮತ್ತು ತಾಲೂಕು ಕಾನೂನು ಸೇವೆಗಳ … [Read more...] about ಕೊರೊನಾ ಸುರಕ್ಷತಾ ಕಿಟ್ಗಳ ಎಲ್ಲರೂ ಸದುಪಯೋಗ ಪಡೆಯಿರಿ ; ನ್ಯಾಯಾಧೀಶ ಕುಮಾರ್ ಜಿ




