ರಾಷ್ಟ್ರರಾಜಧಾನಿ ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಗುರುವಾರ 10ಗ್ರಾಂಗೆ 177 ರೂಪಾಯಿ ಏರಿಕೆಯಾಗಿ 47,443 ರೂಪಾಯಿ ಆಗಿದೆ.ಬುಧವಾರ ಇದು 47266 ರೂಪಾಯಿ ಇತ್ತು, ಬೆಳ್ಳಿಯ ದರ ಒಂದು ಕಿಲೋಗೆ 83 ರೂಪಾಯಿ ಏರಿಕೆಯಾಗಿ 68, 277 ರೂಪಾಯಿ ಆಗಿದೆ. ಬುಧವಾರ 68, 194 ರೂಪಾಯಿ ಇತ್ತು. … [Read more...] about ಚಿನ್ನ ಬೆಳ್ಳಿ ದರ ಏರಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮನೆ ಮುಂದೆ ಬಂದು ನಿಂತ ಬಂಡೆಗಲ್ಲು
ಹೊನ್ನವರ್;ಗುಡ್ಡ ಕುಸಿತದಿಂದ ಬೃಹತ ಗಾತ್ರದ ಬಂಡೆ ಮನೆ ಅಂಗಳಕ್ಕೆ ಬಂದು ಬಿದ್ದ ಘಟನೆ ತಾಲೂಕಿನ ಹಡಿನಬಾಳ ಗ್ರಾಮಪಂಚಾಯತ್ ವ್ಯಾಪ್ತಿಯ ಕಾವೂರಿನ ಗುರುವಾರ ನಡೆದಿದೆ.ಸುರೇಶ್ ನಾರಾಯಣಗೌಡ ಎಂಬುವರ ಮನೆಯ ಅಂಗಳಕ್ಕೆ ಬಂಡೆ ಉರುಳಿದೆ. ಗುಡ್ಡ ಕುಸಿತಕ್ಕೆ ಕಾವೂರಿನ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕೂಡ ಕುಸಿದು ಬಿದ್ದಿದೆ. ಕಾರ್ಮಿಕ ಮುಖಂಡ ತಿಲಕ ಗೌಡ ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳ ಗಮನಕ್ಕೆ ತಂದರು. ತಹಶೀಲ್ದಾರ್ ವಿವೇಕ್ ಶೆಣ್ವಿ … [Read more...] about ಮನೆ ಮುಂದೆ ಬಂದು ನಿಂತ ಬಂಡೆಗಲ್ಲು
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ/bescom recruitment-2021
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (bescom )ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳ ಸಂಖ್ಯೆ;400ಸ್ಥಳ; ಬೆಂಗಳೂರುವಿದ್ಯಾ ಅರ್ಹತೆ; ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕುವೇತನ: ಪದವೀಧರ ಅಪ್ರೆಂಟಿಸ್ … [Read more...] about ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ/bescom recruitment-2021
ಮೃತರ ಕುಟುಂಬಕ್ಕೆ ಅಪಘಾತ ವಿಮೆ ಹಸ್ತಾಂತರ
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ನಿಯಮಿತ ಹೊನ್ನಾವರ ಶಾಖೆ ವತಿಯಿಂದ ಅಪಘಾತದಲ್ಲಿ ಮರಣ ಹೊಂದಿದ ವ್ಯಕ್ತಿಯ ಕುಟುಂಬಕ್ಕೆ ಚೆಕ್ ನ್ನು ಹಸ್ತಾಂತರಿಸಿದರು. ವಸಂತ ದೇವಿದಾಸ ಗೌಡ ಇವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದರು. ಇವರ ಮರಣ ಹೊಂದಿದ್ದರಿಂದ ವೈಯಕ್ತಿಕ ಅಪಘಾತ ವಿಮೆ ಸೌಲಭ್ಯದ ಅಡಿಯಲ್ಲಿ 15 ಲಕ್ಷ ರೂ.ಗಳ ಚೆಕ್ ನ್ನು ಹಿರಿಯ ವಿಭಾಗಾಧಿಕಾರಿಗಳಾದ ಎಲ್. ಎನ್. ಮುರಳೀಧರ ಇವರಿಂದ ವಸಂತ ದೇವಿದಾಸ ಗೌಡ ಇವರ ಕುಟುಂಬಕ್ಕೆ … [Read more...] about ಮೃತರ ಕುಟುಂಬಕ್ಕೆ ಅಪಘಾತ ವಿಮೆ ಹಸ್ತಾಂತರ
ಆಶಾ ಕಾರ್ಯಕರ್ತೆಯರಿಗೆ ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ ವತಿಯಿಂದ ಕಿಟ್ ವಿತರಣೆ
ಹೊನ್ನಾವರ; ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ ಕುಮಟಾ ಇವರ ವತಿಯಿಂದ ಗುರುವಾರ ಪೇಸ್ ಶೀಲ್ಡ್, ಮಾಸ್ಕ್ ಹಾಗೂ ಚತ್ರಿಯನ್ನು ವಿತರಿಸಲಾಯಿತು.ಹೊನ್ನಾವರ ತಾಲೂಕಾ ಆಸ್ಪತ್ರೆ ಮತ್ತು ಸಾಲಕೋಡ. ಕಡತೋಕಾ ಮತ್ತು ಹಳದಿಪುರ ಭಾಗದ ಪ್ರಾಥಮಿಕ ಕೇಂದ್ರದಲ್ಲಿ ಆಯಾ ಭಾಗದ ಆಶಾ ಕಾರ್ಯಕರ್ತೆಯರ ಬಳಿ ತೆರಳಿ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಗೆಳೆಯರೊಂದಿಗೆ ತೆರಳಿ ವಿತರಿಸಿದರು.ಕೋವಿಡ್ ವಾರಿಯರ್ಸಗೆ ನೆರವಾಗುವ ವಿಷಯವನ್ನು ತಿಳಿದು … [Read more...] about ಆಶಾ ಕಾರ್ಯಕರ್ತೆಯರಿಗೆ ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ ವತಿಯಿಂದ ಕಿಟ್ ವಿತರಣೆ




