ಮಂಗಳೂರು: ನಗರದ ಉರ್ವ ಠಾಣೆಗೆ ಬಂದಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂಬಂಧಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರಪೆÇಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.ಬಾಲಕಿಗೆ ಹೊಡೆದ … [Read more...] about ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮವಾಗಿ ಇನೋವಾ ಕಾರಿನಲ್ಲಿ ಜಾನುವಾರ ಸಾಗಾಟ: ವಾಹನ ಬಿಟ್ಟು ಪರಾರಿಯಾದ ಆರೋಪಿಗಳು
ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ರಾಧಿಕಾ ಎಸ್.ಎನ್ ನೇಮಕ
ರಸ್ತೆಯ ಮೇಲೆ ಗುಡ್ಡ ಕುಸಿತ
ಹೊನ್ನಾವರ : ತಾಲೂಕಿನ ಕರ್ಕಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊರೆಸಾಲದಲ್ಲಿ ರಸ್ತೆಯ ಮೇಲೆ ಗುಡ್ಡ ಕುಸಿತವಾಗಿ ಅಲ್ಲಿ ವಾಸಿಸುತ್ತಿರುವ ಮನೆಯವರಿಗೆ ಮತ್ತು ರಸ್ತೆಯ ಮೇಲೆ ಓಡಾಡುವವರಿಗೆ ಆತಂಕ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಕಳೆದ ಕೆಲ ದಿನದಿಂದ ಮಳೆಯ ಆರ್ಭಟ ಜೋರಾಗಿದ್ದು, ಈ ಮಧ್ಯೆ ಇಲ್ಲಿ ಗುಡ್ಡ ಕುಸಿತ ಅಪಾಯ ಕಾಡುತ್ತಿದೆ.ಹೊರೆಸಾಲ ರಸ್ತೆಯ ಮೇಲೆ ಪ್ರತಿದಿನ ಸಾವಿರಾರು ಜನ ಸಂಚರಿಸುತ್ತಿದ್ದು, ಸುಮಾರು ಅರ್ಧ ಕಿ. ಮೀ. ಅಷ್ಟು ಗುಡ್ಡ ಕಟಾವು ಮಾಡಿ ರಸ್ತೆ … [Read more...] about ರಸ್ತೆಯ ಮೇಲೆ ಗುಡ್ಡ ಕುಸಿತ
ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ
ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳು ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟಪೋನ್ ಗೆಲ್ಲುವ ಅವಕಾಶವನ್ನು ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ವಿನೂತನ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ.ಕುಮಟಾ ಹೊನ್ನಾವರ ತಾಲೂಕಿನ 16 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ವಾಕ್ಸಿನ್ ಲಸಿಕೆಯ ಮಹತ್ವ ಹಾಗೂ ಸದುಪಯೋಗದ ಜೊತೆ ವಾಕ್ಸಿನ್ ಪಡೆಯಲು ಪೋತ್ಸಾಹಿಸುವ ರೀತಿಯಲ್ಲಿ ಹಾಡು, ನೃತ್ಯ, ಬರಹ, ನಾಟಕ, ಭಾಷಣ ಯಾವ ರೀತಿಯಲ್ಲಾದರೂ 2 ನಿಮಿಷದ … [Read more...] about ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ



