ಯಲ್ಲಾಪುರ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಢಿತ ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಪತ್ರಕರ್ತ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಪತ್ರಿಕೆ ಹುಬ್ಬಳ್ಳಿ ಆವೃತ್ತಿ ಮುಖ್ಯಸ್ಥ ವಿಠ್ಠಲದಾಸ ಕಾಮತ ಅಂಕೋಲಾ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಲ್ಲಾಪುರ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜು18ರಂದು ಯಲ್ಲಾಪುರದಲ್ಲಿ ನಡೆಯಲಿರುವ ಜಿಲ್ಲಾ … [Read more...] about ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರಾದ ಜಯರಾಮ ಹೆಗಡೆ ಹಾಗೂ ವಿಠ್ಠಲದಾಸ ಕಾಮತ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಸ್ ಎಸ್ ಎಲ್ ಸಿ ಉತ್ತಿರ್ಣ ರಿಗೆ ನೌಕಾದಳದಲ್ಲಿ ಉದ್ಯೋಗ
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನೌಕಾದಳದ ಡೊಮೆಸ್ಟಿಕ್ ವಿಭಾಗದಲ್ಲಿ ಖಾಲಿ ಇರುವ ಕುಕ್, ಸ್ಟೀವರ್ಡ್ ಮತ್ತು ಹೈಜಿನಿಸ್ಟ್ ಹುದ್ದೆಗಳಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.job info; Join our whatsapp groupಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ನಲ್ಲಿ ಮಾತ್ರ ಸಲ್ಲಿಸಲು ಅವಕಾಶವಿದ್ದು ಅಕ್ಟೋಬರ್ 20 21 ರಿಂದ … [Read more...] about ಎಸ್ ಎಸ್ ಎಲ್ ಸಿ ಉತ್ತಿರ್ಣ ರಿಗೆ ನೌಕಾದಳದಲ್ಲಿ ಉದ್ಯೋಗ
ಸರ್ಕಾರಿ ಆಸ್ಪತ್ರೆಗೆ ಬಂದಿಳಿದ ಆಮ್ಲಜನಕ ಉತ್ಪಾದನಾ ಯಂತ್ರ
ಸ್ವಚ್ಛ ಭಾರತ ಮೀಷನ್ ಯೋಜನೆಯಡಿ ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರು
ಯಲ್ಲಾಪುರ : ಸ್ವಚ್ಛ ಭಾರತ ಮೀಷನ್ ಯೋಜನೆಯ ಘನತ್ಯಾಜ್ಯ ವಿಲೇವಾರಿ ಘಟಕ ಯೋಜನೆ ಅಡಿಯಲ್ಲಿ ಜಿಲ್ಲೆಯಾದ್ಯಂತ ಸುಮಾರು ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರಾಗಿದ್ದು, ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಂಚಾಯತ ರಾಜ್ ಇಂಜಿನಿಯರಿAಗ್ ಉಪ ವಿಭಾಗ ಕಾರ್ಯಾಲಯದ ಆವರಣದಲ್ಲಿ ಸಾಂಕೇತಿಕವಾಗಿ ಗ್ರಾಮ ಪಂಚಾಯತ ಅಧ್ಯಕ್ಷರ ಮೂಲಕವಾಗಿ ವಾಹನವನ್ನು ಹಸ್ತಾಂತರಿಸಿ ಮಾತನಾಡಿ ಯಾವದೇ ಕೆಲಸವನ್ನು ಸ್ವಚ್ಛತೆ ಮತ್ತು ದಕ್ಷತೆಯಿಂದ ಮಾಡಿದಾಗ ಯಶಸ್ಸು ಸಾಧ್ಯ. … [Read more...] about ಸ್ವಚ್ಛ ಭಾರತ ಮೀಷನ್ ಯೋಜನೆಯಡಿ ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರು
ಘಟನೆ ನಡೆದ 16 ಗಂಟೆಗಳ ಒಳಗಾಗಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ವಿತರಣೆ ಮಾಡಿದ ಸಚಿವರು
ಶಿರಸಿ : ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಶ್ರೀಮತಿ ಯಶೋದಾ ಬಂಗಾರ ಗೌಡ ಮೃತಪಟ್ಟ ಅಹಿತಕರ ಘಟನೆ ನಿನ್ನೆ ನಡೆದಿದ್ದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಭೇಟಿ ನೀಡಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರಧನ್ನು ನೀಡುವುದಾಗಿ ಭರವಸೆ ನೀಡಿದರು.ಅದರಂತೆ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ 16 ಗಂಟೆಗಳ ಒಳಗಾಗಿ ಖುದ್ದಾಗಿ ತಾವೇ ಮೃತರ ಮನೆಗೆ … [Read more...] about ಘಟನೆ ನಡೆದ 16 ಗಂಟೆಗಳ ಒಳಗಾಗಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ವಿತರಣೆ ಮಾಡಿದ ಸಚಿವರು



