ಹೊನ್ನಾವರ ದಿನಾಂಕ 13/06/2021ರಂದು ನಡೆದ ಹೊನ್ನಾವರ ಫೋಟೊಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ಸಾಮಾನ್ಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಎಲ್ ಮೇಸ್ತರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸುಭಾಷ ನಾಯ್ಕ ಮತ್ತು ಲಕ್ಷ್ಮೀಷ ಭಂಡಾರಿ, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ಹಳ್ಳೆರ, ಸಹ ಕಾರ್ಯದರ್ಶಿಯಾಗಿ ರಾಮಕೃಷ್ಣ ಹೆಗ್ಡೆ ಮತ್ತು ಸತಿಶ ಜಲವಳ್ಳಿ, ಖಜಾಂಚಿಯಾಗಿ ಸುರೇಶ ಹೊನ್ನಾವರ … [Read more...] about ಫೋಟೊಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಎಲ್ ಮೇಸ್ತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎರಡು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ ಮಂಕಿ ಠಾಣಿಯಲ್ಲಿ ದೂರು ದಾಖಲು
ಹೊನ್ನಾವರ : ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಕುದಾಮೊಹಲ್ಲಾ ಕೆಪ್ಪನ ಹಿತ್ತಲದಲ್ಲಿರುವ ತನ್ನ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬಳು ಎರಡು ವರ್ಷದ ಮಗುವಿನೊಂದಿಗೆ ಹೊರಗೆ ಹೋಗಿದ್ದವಳು ಮನೆಗೆ ಮರಳದೇ ಕಾಣೆಯಾಗಿದ್ದಾಳೆನ್ನಲಾದ ಮಹಿಳೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಆಪೀಫಾ ಸಲೀಂ ಮುಲ್ಲಾ (24) ಕಾಣೆಯಾದ ಮಹಿಳೆಯಾಗಿದ್ದು. ಈಕೆಯನ್ನು ಕೆಲ ವರ್ಷಗಳ ಹಿಂದೆ ಶಿರೂರಿಗೆ ಮದುವೆಮಾಡಿಕೊಡಲಾಗಿತ್ತು. ಮಂಕಿಯ ನಾಕುದಾಮೊಹಲ್ಲಾದ … [Read more...] about ಎರಡು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ ಮಂಕಿ ಠಾಣಿಯಲ್ಲಿ ದೂರು ದಾಖಲು
ಹಿಂದೂ ಜಾಗರಣಾ ವೇದಿಕೆಯಿಂದ ಮನವಿ
ಯಲ್ಲಾಪುರ: ಗೂಗಲ್ ನಕಾಶೆಯಲ್ಲಿ ಕಾಳಮ್ಮ ನಗರ ಪದೇ ಪದೇ ಟಿಪ್ಪು ನಗರವೆಂದು ದಾಖಲಾಗುತ್ತಿರುವಂತಹ ಹಿಂದೂ ಅಸ್ಮಿತೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ತಡೆಯುವಂತೆ ತಾಲೂಕಾ ಹಿಂದೂ ಜಾಗರಣಾ ವೇದಿಕೆಯಿಂದ ತಹಶೀಲ್ದಾರರಿಗೆ ಪೊಲೀಸ್ ಇಲಾಖೆ ಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ ಮಾತನಾಡಿ ಕಳೆದೆರಡು ಮೂರು ವರ್ಷಗಳಿಂದ ಕಾಳಮ್ಮನಗರ ಪದೇ ಪದೇ ಸಾಮಾಜಿಕ ಜಾಲತಾಣ ಹಾಗೂ ಗೂಗಲ್ ನಕ್ಷೆಯಲ್ಲಿ … [Read more...] about ಹಿಂದೂ ಜಾಗರಣಾ ವೇದಿಕೆಯಿಂದ ಮನವಿ
IBPS ನಿಂದ 5830 ಕ್ಲರ್ಕ್ ಪೋಸ್ಟ್ಗಳ ನೇಮಕಾತಿ 2021
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ನೇಮಕಾತಿ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.job info; Join our whatsapp groupಒಟ್ಟು ಹುದ್ದೆಗಳ ಸಂಖ್ಯೆ; 5830ಹುದ್ದೆಗಳ ವಿವರ;ಕ್ಲೆರಿಕಲ್ ಕೇಡರ್ವಿದ್ಯಾರ್ಹತೆ; ಯಾವುದೇ ಅಂಗೀಕೃತ ವಿವಿಯಿಂದ ಯಾವುದೇ ವಿಷಯದಲ್ಲಿ ಪದವಿ … [Read more...] about IBPS ನಿಂದ 5830 ಕ್ಲರ್ಕ್ ಪೋಸ್ಟ್ಗಳ ನೇಮಕಾತಿ 2021
ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ!
ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ.ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸಲಿರುವ ಈ ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲು 44 ಆಸನ ಸಾಮರ್ಥ್ಯ ಹೊಂದಿದೆ. ಇನ್ನು ವಿಸ್ಟಾಡೋಮ್ ಕೋಚ್ನಲ್ಲಿ ಸಿಸಿಟಿವಿ ಕಣ್ಗಾವಲು, … [Read more...] about ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ!




