ಭಟ್ಕಳ : ತಾಲ್ಲೂಕಿನ ಮಾರುಕೇರಿಯಲ್ಲಿಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟರೆ ಆಕೆಯ ತಂದೆ ಮನೆಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾರುಕೇರಿ ಹೆಜ್ಜಿಲು ನಿವಾಸಿ ಕಾವ್ಯ ರಾಮ ಗೊಂಡ(15) ಹಾಗೂ ಆಕೆಯ ತಂದೆ ರಾಮ ಸುಕ್ರ ಗೊಂಡ (46)ಮೃತರು. ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಕಾವ್ಯ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು.ಈಕೆ … [Read more...] about ಒಂದೇ ದಿನ ಕುಟುಂಬದ ಎರಡು ಸದಸ್ಯರ ಸಾವು: ಅಪ್ಪ ಮಗಳ ಸಾವಿಗೆ ಮುಗಿಲು ಮುಟ್ಟಿದ ಕುಟುಂಬಸ್ಥ ಆಕ್ರಂದನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಒಡಹುಟ್ಟಿದವನನ್ನೆ ಕೊಲೆಗೈದ ಸಹೋದರನ ಬಂಧನ
ಹೊನ್ನಾವರ ತಾಲೂಕನ್ನು ಬೆಚ್ಚಿ ಬೀಳಿಸಿದ್ದ ಭಾನುವಾರ ನಡೆದ ಯುವಕನ ಮರ್ಡರ್ ಕೇಸ್ ಸಂಭದ ಕೊಲೆಗಡುಕನನ್ನು ಬಂಧಿಸಿರುವ ಪೊಲೀಸರು ಕೊಲೆಯಾದವನ ಒಡಹುಟ್ಟಿದ ಸಹೋದರನೇ ಕೊಲೆಮಾಡಿದ್ದಾನೆನ್ನುವುದನ್ನು ದೃಢಪಡಿಸಿದ್ದಾರೆ.ಕೊಲೆಯಾದ ಯುವಕ ಅರ್ಜುನ ಶಂಕರ ಮೇಸ್ತನ ಅಣ್ಣ ಕೃಷ್ಣ ಶಂಕರ ಮೇಸ್ತ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ತಾಯಿಯ ಜೊತೆ ಇಬ್ಬರು ಸಹೋದರರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹಿರಿಯವನಾದ ಕೃಷ್ಣ ಎಲ್ಲಿಯೂ ಕೆಲಸಕ್ಕೆ ಹೋಗದೆ ಉಂಡಾಡಿ ಗುಂಡನಂತೆ … [Read more...] about ಒಡಹುಟ್ಟಿದವನನ್ನೆ ಕೊಲೆಗೈದ ಸಹೋದರನ ಬಂಧನ
ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾದ ಯುವಕನ ಮೃತ ದೇಹ ಪತ್ತೆ
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ರವಿವಾರ ಸಂಜೆ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಓರ್ವನ ಮೃತ ದೇಹ ಸೋಮವಾರ ಬೆಳೆಗ್ಗೆ ಪತ್ತೆಯಾಗಿದೆ. ಹೌದು ರವಿವಾರ ಸಂಜೆ ಶಿವಮೊಗ್ಗದ ಮಾಸೂರು ರೋಡ್ ಶಿಕಾರಿಪುರದ 4 ಜನ ಯುವಕರ ತಂಡ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ಹೋದ ವೇಳೆ ಸಮುದ್ರದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದರು.ಅದರಲ್ಲಿ ಇನ್ನಿಬ್ಬರು ಯುವಕರು … [Read more...] about ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾದ ಯುವಕನ ಮೃತ ದೇಹ ಪತ್ತೆ
ಬಡವರ ಕಣ್ಣಿರೋರೆಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ; ಬಿ.ಕೆ. ಹರಿಪ್ರಸಾದ
ಹೊನ್ನಾವರ : ಕೇಂದ್ರದ ಮೋದಿ ಸರಕಾರ ಮತ್ತು ರಾಜ್ಯದ ಯಡಿಯೂರಪ್ಪ ಸರಕಾರ ಕರೋನಾದಿಂದ ಬಳಲುತ್ತಿರುವ ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಬರೇ ಸುಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ವಂಚಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಸಹಾಯ ಹಸ್ತ ಕಾರ್ಯಕ್ರಮದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ ಆರೋಪಿಸಿದ್ದಾರೆ. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾ ಭವನದಲ್ಲಿ ಏರ್ಪಡಿಸಿದ … [Read more...] about ಬಡವರ ಕಣ್ಣಿರೋರೆಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ; ಬಿ.ಕೆ. ಹರಿಪ್ರಸಾದ
ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಯಲ್ಲಾಪುರ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ರವಿವಾರ ಸಂಜೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಕಾಳಮ್ಮ ನಗರದಲ್ಲಿ ನಡೆದಿದೆ. ಮೃತಳು ಬೆಳಗಾವಿಯ ತಿಲಕವಾಡಿ ಹಾಲಿ ಪಟ್ಟಣದ ದರ್ಗಾಗಲ್ಲಿ ನಿವಾಸಿ ರಶ್ಮೀ ಸುಧೀರ ರಾಯ್ಕರ (೪೮) ಎಂಬ ಗೃಹಿಣಿಯಾಗಿದ್ದಾಳೆ.ಕಳೆದ ೧೦ ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಎಷ್ಟೇ ಔಷದೋಪಚಾರ ಮಾಡಿದರೂ ಗುಣಮುಖರಾಗದಿದ್ದರಿಂದ ಅದರೊಡನೆ ಕೊವಿಡ್ ಕಾಯಿಲೆಯು ಬಂದಿದ್ದರಿAದ ಮನನೊಂದು … [Read more...] about ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ




