• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಪತ್ರಿಕಾ ದಿನಾಚರಣೆ ಪೂರ್ವ ಭಾವಿ ಸಭೆ

July 12, 2021 by Jayaraj Govi Leave a Comment

ಯಲ್ಲಾಪುರ:ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.ಪ್ರಸಕ್ತ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ಚರ್ಚಿಸಲಾಯಿತು.ಕಾರ್ಯದರ್ಶಿ ಶ್ರೀಧರ ಅಣಲಗಾರ, ಖಜಾಂಚಿ ಪ್ರಭಾವತಿ ಜಯರಾಜ, ಸದಸ್ಯರಾದ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆ, ಜಯರಾಜ ಗೋವಿ,ಸಹ ಕಾರ್ಯದರ್ಶಿ ಕೇಬಲ್ ನಾಗೇಶ್ ಭಾಗವಹಿಸಿದ್ದರು. … [Read more...] about ಪತ್ರಿಕಾ ದಿನಾಚರಣೆ ಪೂರ್ವ ಭಾವಿ ಸಭೆ

ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲು

July 12, 2021 by bkl news Leave a Comment

ಭಟ್ಕಳ: ಗದ್ದೆ ಕೆಲಸ ಮಾಡಿ ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆತಾಲೂಕಿನ ಮುಂಡಳ್ಳಿಯಲ್ಲಿ ಘಟನೆ. ಮೃತ ವ್ಯಕ್ತಿ  ಶ್ರೀಧರ ದೇವಾಡಿಗ (40) ಎಂದು ತಿಳಿದು ಬಂದಿದೆ. ಈತ ಗದ್ದೆ ಕೆಲಸ ಮುಗಿಸಿ ಕೈ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯಲ್ಲಿ ಬಿದ್ದು ಕೊಚ್ಚಿಹೋಗಿದ್ದು ಇದನ್ನು ಗಮನಿಸಿದ ಸ್ಥಳೀಯ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದು ಸ್ಥ ವ್ಯಕ್ತಿಯ ಮೃತ ದೇಹದ ಪತ್ತೆಗೆ … [Read more...] about ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲು

ನಿಯಂತ್ರಣ ತಪ್ಪಿ ಬೈಕ್ ಸವಾರ ಸೇತುವೆಯ ಕೆಳಗೆ ಬಿದ್ದು ಸಾವು

July 12, 2021 by Jayaraj Govi Leave a Comment

ಯಲ್ಲಾಪುರ :  ರಾಷ್ಟಿçÃಯ ಹೆದ್ದಾರಿ ೬೩ ಪಟ್ಟಣದ ಹಿಂದೂ ರುದ್ರ ಭೂಮಿ ಬಳಿಯ ಸೇತುವೆಯ ಕೆಳಗೆ.ಶನಿವಾರ ರಾತ್ರಿ  ಬೈಕನೊಂದಿಗೆ ವ್ಯಕ್ತಿಯೊಬ್ಬರು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಮೃತಪಟ್ಟವರನ್ನು  ಮುಂಬೈ ಮಲಾಡಿನ ಎಸ್.ಆರ್.ಸಿ.ಸಿ ಮಕ್ಕಳ ಆಸ್ಪತ್ರೆಯ ಬ್ರಾಂಡಿಂಗ್ ಮ್ಯಾನೇಜರ್ ಎಂದು ಕೆಲಸ ಮಾಡುತ್ತಿರುವ ಬೈಕ್ ಸವಾರ ಕಲಕತ್ತಾ ಮೂಲದ ಸಯಾನ್ ಸ್ವಪನ್ ಬ್ಯಾನರ್ಜಿ(೩೬)  ಎಂದು ಗುರುತಿಸಲಾಗಿದೆ.ಇವರು ತಮ್ಮ ರಾಯಲ್ ಎನಫಿಲ್ಡ್ ಬೈಕ್ ನಲ್ಲಿ ಹುಬ್ಬಳ್ಳಿ ಕಡೆಯಿಂದ … [Read more...] about ನಿಯಂತ್ರಣ ತಪ್ಪಿ ಬೈಕ್ ಸವಾರ ಸೇತುವೆಯ ಕೆಳಗೆ ಬಿದ್ದು ಸಾವು

ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು

July 11, 2021 by bkl news Leave a Comment

ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ರವಿವಾರ ಸಂಜೆ ಮುರುಡೇಶ್ವರ ದೇವಸ್ಥಾನದ ಬಲ ಭಾಗದ ಸಮುದ್ರ ತೀರದಲ್ಲಿ ನಡೆದಿದೆ. ಮೃತ ಯುವಕರನ್ನು ಮಣಿ ಮತ್ತು ನಾಗರಾಜ ಶಿವಮೊಗ್ಗದಮಾಸೂರು ರೋಡ್  ಶಿಕಾರಿಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರು ತನ್ನ 4 ಜನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು ದೇವರ ದರ್ಶನ ಪಡೆದ್ದಾರೆ. ನಂತರ ಸಮುದ್ರಕ್ಕಿಯಲು … [Read more...] about ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು

ಕೋಳಿ ಸಾಕಾಣಿಕೆ ತರಬೇತಿ

July 11, 2021 by Sachin Hegde Leave a Comment

ಹುಬ್ಬಳ್ಳಿ;ಧಾರವಾಡ ರಾಯಪುರದ ಕರ್ನಾಟಕ ಸರ್ಕಾರ  ಕುಕ್ಕುಟ ಮಹಾಮಂಡಳ ಪ್ರಾದೇಶಿಕ ಕೇಂದ್ರದ ವತಿಯಿಂದ  ಧಾರವಾಡ ,ಗದಗ ,ಹಾವೇರಿ ಮತ್ತು ಕಾರವಾರ ಜಿಲ್ಲೆಗಳ ಯುವಕ-ಯುವತಿಯರಿಗೆ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದು . ಆಸಕ್ತರು ತಮ್ಮ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪಶುವೈದ್ಯಾಧಿಕಾರಿಗಳ ಪತ್ರ ವಿವರಗಳೊಂದಿಗೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ; 08362951641,9008817500 … [Read more...] about ಕೋಳಿ ಸಾಕಾಣಿಕೆ ತರಬೇತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar