ಭಟ್ಕಳ: ಇಲ್ಲಿನ ತಾಲೂಕಾ ಪಂಚಾಯತ ಎದುರಿನ ರಾಷ್ಟ್ರಿಯ ಹೆದ್ದಾರಿಯಲ್ಲಿ ಆ್ಯಕ್ಟಿವಾ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು ಆಕ್ಟೀವಾ ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿ ಗಂಗಾವಳಿ ಅಬ್ದುಲ್ ಖಾದಿರ್ ಇಶ್ತಿಯಾಕ್ ಹೆಬ್ಳೆಯ ಜಾಮಿಯಾಬಾದ್ ಮದಿನಾ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ .ಬೈಕ್ ಸವಾರ ರಸ್ತೆ ದಾಟುವೆ ವೇಳೆ ಈ ಅಪಘಾತ ಸಂಭವಿಸಿರ ಬಹುದೆಂದು ತಿಳಿದು ಬಂದಿದ್ದು?.ಅಪಘಾತ ರಭಸಕ್ಕೆ ಲಾರಿ … [Read more...] about ಆಕ್ಟೀವಾ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಜುನಾಥ ಹೆಗಡೆ ಪಿಎಚ್ ಡಿ ಪದವಿ ಪ್ರದಾನ
ಹೊನ್ನವರ್; ಸ್ಥಳೀಯ ಪ್ರತಿಷ್ಠಿತ ಎಂ.ಪಿ.ಇ ಸೊಸೈಟಿಯ ಎಸ್. ಡಿ. ಎಂ ಪದವಿ ಮಹಾವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಮಂಜುನಾಥ ಹೆಗಡೆ ಇವರು ಮಂಗಳೂರು ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಸುರೇಶ್ ಪಿ ನಾಯಕ ಅವರ ಮಾರ್ಗದರ್ಶನದಲ್ಲಿ A study on corrosion lnhibition behaviour of plant extracts and synthetic compounds on mild steel in acid environment ಶೀರ್ಷಿಕೆಯಲ್ಲಿ ಸಲ್ಲಿಸಿದ ಮಹಾಪ್ರಬಂಧವನ್ನು … [Read more...] about ಮಂಜುನಾಥ ಹೆಗಡೆ ಪಿಎಚ್ ಡಿ ಪದವಿ ಪ್ರದಾನ
ಎನ್ಪಿಸಿಐ ಎಲ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ/npcil recruitment 2021
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್(npcil) ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳ ಸಂಖ್ಯೆ : 26job info; Join our whatsapp groupಸ್ಥಳ: ಉತ್ತರ ಕನ್ನಡಅವಧಿ ; 2 ವರ್ಷದವೇತನ: 61,400ವಿದ್ಯಾರ್ಹತೆ ; ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ … [Read more...] about ಎನ್ಪಿಸಿಐ ಎಲ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ/npcil recruitment 2021
ಚಂದಾವರ ಗ್ರಾಪಂ ಸದಸ್ಯ ಶ್ರೀಕಾಂತ ರಮೇಶ ನಾಯ್ಕ ನಿಧನ
ಹೊನ್ನಾವರ: ಚಂದಾವರ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿದ್ದ ಹೊದ್ಕೆಯ ಶ್ರೀಕಾಂತ ರಮೇಶ ನಾಯ್ಕ (43) ಅವರು ತೀವ್ರ ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.ಶ್ರೀಕಾಂತ ರಮೇಶ ನಾಯ್ಕ ಅವರು ಚಂದಾವರ ಗ್ರಾಪಂ ಎರಡು ಅವಧಿಗೆ ಸದಸ್ಯರಾಗಿ, ಅಧ್ಯಕ್ಷರಾಗಿ ಹಾಗೂ ಚಂದಾವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ … [Read more...] about ಚಂದಾವರ ಗ್ರಾಪಂ ಸದಸ್ಯ ಶ್ರೀಕಾಂತ ರಮೇಶ ನಾಯ್ಕ ನಿಧನ
ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ
ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಜನಿಸಿ ಸ್ವಾಭಿಮಾನ ಮತ್ತು ಸ್ವಂತಿಕೆಯನ್ನು ಹುಟ್ಟಿನಿಂದಲೇ ಮೈಗೂಡಿಸಿಕೊಂಡು ಹಂತಹಂತವಾಗಿ ಸಾಧನೆಯ ಶಿಖರವೇರಿ ಭಾಷಣ - ಬರವಣಿಗೆ - ಯಕ್ಷಗಾನಗಳಲ್ಲಿ ಅಮೋಘವಾದ ನೈಪುಣ್ಯತೆಯನ್ನು ಸಂಪಾದಿಸಿದವರು ಡಾ. ಎಂ. ಆರ್. ನಾಯಕ.ಹೊನ್ನಾವರ ಎಸ್.ಡಿ.ಎಂ. ಪದವಿಮಹಾವಿದ್ಯಾಲಯದಲ್ಲಿ ಕಳೆದ 33 ವರ್ಷಗಳಿಂದ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ತರಗತಿ ಕೋಣೆಗಳಲ್ಲಿ ತಮ್ಮ ಪಾಂಡಿತ್ಯಪೂರ್ಣ ಉಪನ್ಯಾಸದಿಂದ ವಿದ್ಯಾರ್ಥಿಗಳ ಮನಗೆದ್ದ ಇವರು … [Read more...] about ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ




