ಹೊನ್ನಾವರ; ತಂಬಾಕು ನಿಯಂತ್ರಣಾ ಘಟಕ ಆರೋಗ್ಯಾಧಿಕಾರಿಗಳ ಕಛೇರಿ,ಹಾಗೂ ಪಟ್ಟಣ ಪಂಚಾಯತ ಮಂಕಿ, ಹಾಗೂ ಆರಕ್ಷಕ ಠಾಣೆ ಮಂಕಿಯನ್ನೊಳಗೊಂಡ ತಂಬಾಕು ನಿಯಂತ್ರಣಾ ಅಧಿಕಾರಿಗಳ ತಂಡವು ಪಟ್ಟಣ ಪಂಚಾಯತ ಮಂಕಿ ವ್ಯಾಪ್ತಿಯಲ್ಲಿ ಹಠಾತ್ ದಾಳಿ ನಡೆಸಿ, ತಂಬಾಕು ಮಾರಾಟಗಾರರ ಅಂಗಡಿಗಳಿಗೆ ತೆರಳಿ ಪರಿಶೀಲಿಸಿದ್ದು, ಕೋಟ್ಟಾ ಕಾಯ್ದೆ ೨೦೦೩ರ ಅಡಿಯಲ್ಲಿ ಸೆಕ್ಷನ್ (೪)ರಡಿಯಲ್ಲಿ ೧೭ ಕೇಸು , ಸೆಕ್ಷನ್-೬ (ಎ) ರಡಿಯಲ್ಲಿ ೧೭ ಕೇಸು ದಾಖಲಿಸಿ ಒಟ್ಟೂ ಅಂಗಡಿಕಾರರಿಂದ ೨೯೦೦ ರೂಪಾಯಿಗಳನ್ನು … [Read more...] about ತಂಬಾಕು ನಿಯಂತ್ರಣಾ ಅಧಿಕಾರಿಗಳ ಹಠಾತ್ ದಾಳಿ;೨೯೦೦ ರೂಪಾಯಿಗಳ ದಂಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ವಿನೋದ ನಾಯ್ಕ ಆಯ್ಕೆ
ಹೊನ್ನಾವರ: ಲಯನ್ಸ್ ಕ್ಲಬ್ ಹೊನ್ನಾವರದ 2021-22 ನೇ ಲಯನ್ ವರ್ಷದ ಅಧ್ಯಕ್ಷರಾಗಿ ಲಯನ್ ವಿನೋದ ನಾಯ್ಕ ಮಾವಿನಹೊಳೆ, ಪ್ರಧಾನ ಕಾರ್ಯದರ್ಶಿಯಾಗಿ ಲಯನ್ ಉದಯ ನಾಯ್ಕ ಹಾಗೂ ಕೋಶಾಧ್ಯಕ್ಷರಾಗಿ ಎಮ್.ಜೆ.ಎಫ್ ಲಯನ್ ಎಸ್.ಜೆ.ಕೈರನ್ನ್ ಆಯ್ಕೆಯಾಗಿದ್ದಾರೆ. … [Read more...] about ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ವಿನೋದ ನಾಯ್ಕ ಆಯ್ಕೆ
ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ ಮನೆಯವರಿಂದಲೇ ಹತ್ಯೆ
ಯಲ್ಲಾಪುರ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ವ್ಯಕ್ತಿಯೋರ್ವನನ್ನು ಆತನ ಹೆಂಡತಿಯ ಮನೆಯವರೇ ಕೊಲೆ ಮಾಡಿದ ಘಟನೆ ತಾಲೂಕಿನ ಚಿಕ್ಕ ಮಾವಳ್ಳಿ ಎಂಬಲ್ಲಿ ನಡೆದಿದೆ.ರಾಜೇಶ್ ನಾಯ್ಕ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು ಈತ ಆಗಾಗ ಆಸ್ತಿ ವಿಷಯವಾಗಿ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ತೆಗೆದು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಹೆಂಡತಿ ಮನೆಯವರು ರಾಜೇಶನನ್ನು ಗುದ್ದಲಿಯಿಂದ ಹೊಡೆದು ಕೊಲೆ ಮಾಡಿ ಸುಟ್ಟು … [Read more...] about ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ ಮನೆಯವರಿಂದಲೇ ಹತ್ಯೆ
ಪ್ರಾಣ ಉಳಿಸಿತೇ ಪ್ರಾಣಾಯಾಮ ?
ಹೊನ್ನಾವರ : ಪ್ರಾಣಾಯಾಮ, ಆತ್ಮವಿಶ್ವಾಸ ಮತ್ತು ಸಕಾಲದಲ್ಲಿ ಚಿಕಿತ್ಸೆ ತೀವ್ರ ಹೃದಯಾಘಾತವಾದ ರೋಗಿಯನ್ನು ಉಳಿಸಬಹುದು ಎಂಬುದಕ್ಕೆ ಮಂಗಳೂರು ಕೆಎಂಸಿಯ ಖ್ಯಾತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಇತ್ತೀಚಿನ ಒಂದು ಉದಾಹರಣೆ ನೀಡಿದ್ದಾರೆ.ಡಾ. ಪದ್ಮನಾಭ ಕಾಮತ್ಕಾರವಾರದ ಗ್ರಾಮಾಂತರ ಮೂಲದ ವ್ಯಕ್ತಿಯೊಬ್ಬನಿಗೆ ತೀವ್ರ ಹೃದಯಾಘಾತವಾಗುತ್ತದೆ, ಎದೆನೋವಿನಿಂದ ಬಳಲುತ್ತಿದ್ದ ಅವನಿಗೆ ಮಂಗಳೂರಿಗೆ ಬರುವಂತೆ ಸ್ನೇಹಿತರು ಸಲಹೆ ನೀಡುತ್ತಾರೆ. ಕಾರವಾರದಿಂದ ಹೊರಟು … [Read more...] about ಪ್ರಾಣ ಉಳಿಸಿತೇ ಪ್ರಾಣಾಯಾಮ ?
ತಟ್ಟಿಹಳ್ಳ ಹಿನ್ನೀರಿನಿಂದ ನೀರು ಪೂರೈಕೆ ಚರ್ಚೆ
ಯಲ್ಲಾಪುರ: ಪಟ್ಟಣ ಪಂಚಾಯತಿ ಸಾಮಾನ್ಯ ಸಭೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾದಾಸ ಅಧ್ಯಕ್ಷತೆಯಲ್ಲಿ ನಡೆಯಿತು. ಪಟ್ಟಣ ವ್ಯಾಪ್ತಿಗೆ ಕುಡಿಯುವ ನೀರು ಸುಧಾರಣೆ ಯೋಜನೆಯನ್ನು ಕಾಳಿ ನದಿಯ ತಟ್ಟಿಹಳ್ಳ ಹಿನ್ನೀರಿನಿಂದ ೦.೧೩ ಟಿಎಂಸಿ ನೀರು ಪೂರೈಕೆ ಮಾಡಲು ಸರಕಾರದಿಂದ ಅನುಮೋದನೆಯಾದ ಸುಮಾರು ೯೧ ಕೋಟಿ ರೂಗಳ ಅಂದಾಜು ಪತ್ರಿಕೆಗೆ ಸದಸ್ಯರು ಅನುಮೋದನೆ ನೀಡುವ ಕುರಿತು ಚರ್ಚೆ ನಡೆಯಿತು.ಸದಸ್ಯ ರಾಧಾಕೃಷ್ಣ ನಾಯ್ಕ ,ಸತೀಶ ನಾಯ್ಕ ಮಾತನಾಡಿ … [Read more...] about ತಟ್ಟಿಹಳ್ಳ ಹಿನ್ನೀರಿನಿಂದ ನೀರು ಪೂರೈಕೆ ಚರ್ಚೆ




