ಭಟ್ಕಳ:ತಾಲೂಕಿನ ಮಾರುಕೇರಿ ಗ್ರಾ.ಪಂ ವ್ಯಾಪ್ತಿಯ ಕೋಟಖಂಡ ಮಾಲ್ಕಿ ಜಮೀನಿನಲ್ಲಿ ಅನಧಿಕೃತವಾಗಿ ಕೆಂಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಾರವಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಾಗೂ ಕಂದಾಯ ಇಲಾಖೆಯ ತಂಡ ದಿಢೀರ್ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ವಸಂತ ನಾಯ್ಕ ಮತ್ತು ಮಂಜಪ್ಪ ನಾಯ್ಕ ಮಾಲೀಕತ್ವದಲ್ಲಿ ಕಳೆದ ಎರಡು ಮೂರು ವರ್ಷದಿಂದ ಈ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು.ದಾಳಿ ನಡೆಸಿದ … [Read more...] about ಅನಧಿಕೃತವಾಗಿ ಕೆಂಪು ಕಲ್ಲು ಗಣಿಗಾರಿಕೆ : ಅಧಿಕಾರಿಗಳ ದಾಳಿ, ಯಂತ್ರೋಪಕರಣಗಳು ವಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಲುವೆಯನ್ನು ಸರಿಯಾಗಿ ಮುಚ್ಚದ ಪರಿಣಾಮ :ಅಪಾಯಕ್ಕೆ ಆಹ್ವಾನ
ಯಲ್ಲಾಪುರ: ತಾಲೂಕಿನ ಬಾರೆ-ಚಿನ್ನಾಪುರ ರಸ್ತೆಯ ಪಕ್ಕ ಜಿಯೊ ಕಂಪನಿಯ ಕೇಬಲ್ ಅಳವಡಿಸಲೆಂದು ತೆಗೆದ ಕಾಲುವೆಯನ್ನು ಸರಿಯಾಗಿ ಮುಚ್ಚದ ಪರಿಣಾಮ ಮಳೆಯ ದೆಸೆಯಿಂದಾಗಿ ಆ ಕಾಲುವೆ ತೆರೆದುಕೊಂಡಿದೆ. ಇದು ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ. ಕಳೆದ ೩-೪ ತಿಂಗಳುಗಳ ಹಿಂದೆ ಬಾರೆ-ಚಿನ್ನಾಪುರ ರಸ್ತೆಯ ಮಗ್ಗುಲಲ್ಲೇ ಕಾಲುವೆ ತೆಗೆದು ಜಿಯೊ ಕಂಪನಿಯ ಕೇಬಲ್ ಅಳವಡಿಸಲಾಗಿತ್ತು. ನಂತರ ಆ ಕಾಲುವೆಯನ್ನು ಮುಚ್ಚಲಾಗಿತ್ತು. ಆದರೆ ಮಳೆಯ ಪರಿಣಾಮ … [Read more...] about ಕಾಲುವೆಯನ್ನು ಸರಿಯಾಗಿ ಮುಚ್ಚದ ಪರಿಣಾಮ :ಅಪಾಯಕ್ಕೆ ಆಹ್ವಾನ
ಅಪ್ರೆಂಟಿಶಿ ಪ್ ತರಬೇತಿಗಾಗಿ ಅರ್ಜಿ ಆಹ್ವಾನ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ತರಬೇತಿ ಸಂಸ್ಥೆಯು ಪಿಟ್ಟರ್ ಎಲೆಕ್ಟ್ರಿಷಿಯನ್ ಟ ನರ್, ಮಷೀನ್ ಇಷ್ಟ್, ವೆಲ್ಡರ್ ಫೌಂ ಡ್ರೀಮ್ ನ್, ಕೋಪಾ ಹಾಗೂ ಶೀಟ್ ಮೇತಲ್ ವರ್ಕರ್ ಐಟಿಐ ಟ್ರೇಡ್ ಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ 1ವರ್ಷದ ಅಪ್ರೆಂಟಿಶಿ ಪ್ ತರಬೇತಿಗಾಗಿ ಅರ್ಜಿಯನ್ನು ಅವಾನಿ ಸಿದೆ.JOB INFO;Join our whatsapp groupಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೂಲಕ ಅರ್ಜಿ … [Read more...] about ಅಪ್ರೆಂಟಿಶಿ ಪ್ ತರಬೇತಿಗಾಗಿ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯ ಮುಂಜಾಗ್ರತ ಕ್ರಮಕ್ಕೆ ಡಿಸಿ ಸೂಚನೆ
ಕಾರವಾರ;ಹವಾಮಾನ ಇಲಾಖೆಯು ಜುಲೈ 15ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು ಸಾರ್ವಜನಿಕರು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಅಪಾಯಕಾರಿ ವಿದ್ಯುತ್ ಕಂಬ ಕಟ್ಟಡ ಮರಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಸಾರ್ವಜನಿಕರು ಆಶ್ರಯ … [Read more...] about ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯ ಮುಂಜಾಗ್ರತ ಕ್ರಮಕ್ಕೆ ಡಿಸಿ ಸೂಚನೆ
ಎರಡು ವರ್ಷದ ಬಾಲಕನಿಗೆ ಹುಚ್ಚು ನಾಯಿ ಕಡಿತ
;ತಾಯಿಯ ಪಕ್ಕದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಗುರುವಾರ ಮಧ್ಯಾಹ್ನ ಹುಚ್ಚುನಾಯಿ ಒಂದು ಕಚ್ಚಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ನಡೆದಿದೆ. ಶಿಡ್ಲ ಗುಂಡಿ ಬ್ರಿಡ್ಜ್ ಬಳಿಯ ನಿವಾಸಿ ಮನೋಜ್ ಕುಮಾರ್ 2 ಎಂಬಾತನಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ.ಈತ ಬಟ್ಟೆ ಒಗೆಯುತ್ತಿದ್ದ. ತನ್ನ ತಾಯಿಯ ಪಕ್ಕದಲ್ಲಿ ಆಟವಾಡುತ್ತಾ ಕುಳಿತಿದ್ದಾಗ. ಎಲ್ಲಿಂದಲೋ ಓಡಿಬಂದ ನಾಯಿ ಕಚ್ಚಿ … [Read more...] about ಎರಡು ವರ್ಷದ ಬಾಲಕನಿಗೆ ಹುಚ್ಚು ನಾಯಿ ಕಡಿತ




