ದಾಂಡೇಲಿಯ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಹಾಗೂ ಜೆಸಿಬಿ ಇಂಡಿಯಾ ಲಿಮಿಟೆಡ್ ನಿಂದ 30 ದಿನಗಳ ಜೆಸಿಬಿ ಉಚಿತ ಚಾಲನಾ ತರಬೇತಿಗಾಗಿ 18 ರಿಂದ 45 ವರ್ಷದೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ,ಆಸಕ್ತರು ಹೆಸರು ಹುಟ್ಟಿದ ದಿನಾಂಕ ಅಂಚೆ ವಿಳಾಸ ಮೊಬೈಲ್ ಸಂಖ್ಯೆ ತರಬೇತಿ ಅವಶ್ಯಕತೆಗೆ ಅನುಗುಣವಾಗಿ ವಿದ್ಯಾರ್ಹತೆ ಹಾಗೂ ಈಗ ಮಾಡುತ್ತಿರುವ ಕೆಲಸದ ವಿವರ ಒಳಗೊಂಡ ಅರ್ಜಿಯನ್ನು ಜುಲೈ 10 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ವಿಸ್ತರಣಾ … [Read more...] about ಜೆಸಿಬಿ ಉಚಿತ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೈಟೆಕ್ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಸ್ವಾಗತಿಸುತ್ತದೆ ಕೆಸರು ಗದ್ದೆ
ಎo.ಇ.ಎಸ್ ವಾಣಿಜ್ಯ ಕಾಲೇಜಿಗೆ 2 ರ್ಯಾಂಕ್
ಶಿರಸಿ ;ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಬಿ.ಕಾಮ್ .ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯಕ್ಕೆ ಎರಡು ರ್ಯಾಂಕ್ ದೊರೆಯುವುದರೊಂದಿಗೆ ಕೀರ್ತಿಪತಾಕೆಯನ್ನು ಇನ್ನಷ್ಟು ಎತ್ತರಕ್ಕೆರಿಸಿಕೊಂಡಿದೆ.ಕುಮಾರ್ ಮಧು ಗಜಾನನ ಹೆಗಡೆ ಶೇಕಡ, 94.92 ಅಂಕಗಳನ್ನು ಪಡೆದು ಐದನೇ ರ್ಯಾಂಕ್ ಹಾಗೂ ಕುಮಾರಿ ಶ್ರುತಿ ದಿವಸ್ಪತಿ ಹೆಗಡೆ ಶೇಕಡ 94 . 54 … [Read more...] about ಎo.ಇ.ಎಸ್ ವಾಣಿಜ್ಯ ಕಾಲೇಜಿಗೆ 2 ರ್ಯಾಂಕ್
ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣ :ಭಟ್ಕಳಕ್ಕೆ ಭೇಟಿ ನೀಡಿದ ಪುಣೆಯ ಎ.ಟಿ.ಎಸ್ ತಂಡ
ಭಟ್ಕಳ :ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕಣಕ್ಕೆ ಸಂಬಂಧಿಸಿದಂತೆ ಪುಣೆಯ ಎ.ಟಿ.ಎಸ್ ತಂಡ (ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ) ಬುಧುವಾರ ಭಟ್ಕಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ . ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ರಿಯಾಜ್ ಭಟ್ಕಳ ಆಗಿದ್ದು .ಆತನ ಸಂಬಂಧಿಕರು ಭಟ್ಕಳದಲ್ಲಿ ಬೇಕರಿ ನಡೆಸುತ್ತಿದ್ದಾರೆಂಬ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು ರಿಯಾಜ್ ಭಟ್ಕಳ ಸಂಬಂಧಿಕರ ಬೇಕರಿ ಹಾಗೂ ಯಾಸಿನ್ ಭಟ್ಕಳ್ … [Read more...] about ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣ :ಭಟ್ಕಳಕ್ಕೆ ಭೇಟಿ ನೀಡಿದ ಪುಣೆಯ ಎ.ಟಿ.ಎಸ್ ತಂಡ
ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ;ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸ ಬಯಸುವವರು ದೈಹಿಕ ವಿಕಲ ಚೇತನ ರಾಗಿದ್ದು , ನಡೆದಾಡಲೂ ಸಮರ್ಥರಿರಬೇಕು. 18ರಿಂದ 45 ಒಳಗಿನ ವಯೋಮಿತಿ ಅವರ ರಾಗಿದ್ದು ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಥಿ ಹೊಂದಿರಬೇಕು.ಅರ್ಜಿಯ ನಮೂನೆಯನ್ನು ತಾಲೂಕಿನ ನೋಡಲ್ ಅಧಿಕಾರಿ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ವಿವಿಧ ಪುನರ್ವಸತಿ … [Read more...] about ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ




