… [Read more...] about ಬೆಂಕಿ ಅವಘಡ ಪ್ರಕರಣ: ಜೆ.ಎಂ.ಎಫ್.ಸಿ ಕೋರ್ಟ್’ಗೆ ಸತ್ರ ನ್ಯಾಯಾಧೀಶರ ಭೇಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಸಹಾಯಕ ಸ್ಥಿತಿಯಲ್ಲಿದ್ದ ಅಜ್ಜನ ರಕ್ಷಣೆ
ಶಿರಸಿ ತಾಲೂಕಿನ RTO ಕಛೇರಿ ಬಳಿ ಅನಾಥ ವ್ರದ್ಧ ವ್ಯಕ್ತಿಯೊಬ್ಬರು ರಸ್ತೆಯ ಮೇಲೆ ಮಳೆಯಲ್ಲಿಯೇ ಅನಾಥ ಸ್ಥಿತಿಯಲ್ಲಿ ಇರುವ ಬಗ್ಗೆ ಸ್ಥಳೀಯರಾದ ರುದ್ರಗೌಡ್ ಪಾಟೀಲ್ ರವರು ನನಗೆ ಕರೆ ಮಾಡಿ ಮಾಹಿತಿ ನೀಡಿದರು. ನಾನು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿ ಎಸ್ ಐ ರವರಾದ ಭೀಮಾಶಂಕರ್ ರವರಿಗೆ ಕರೆಮಾಡಿ ಈ ಕುರಿತು ಮಾಹಿತಿ ನೀಡಿದೆ.ಇದಲ್ಲದೆ ಸ್ಥಳೀಯರಾದ ರುದ್ರಗೌಡ್ ಪಾಟೀಲ್ ರವರು ಹಾಗೂ ಬಿಜೆಪಿ ಮುಖಂಡರು ಹಾಗೂ ಶಿರಸಿ ನಗರಸಭೆ ಸದಸ್ಯರಾದ ಶ್ರೀಕಾಂತ … [Read more...] about ಅಸಹಾಯಕ ಸ್ಥಿತಿಯಲ್ಲಿದ್ದ ಅಜ್ಜನ ರಕ್ಷಣೆ
ಗೋವಾ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ; ಆರೋಪಿ ಬಂಧನ
ಬನವಾಸಿ: ಹಾನಗಲ್ ನಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೆಜಿ 47 ಗ್ರಾಂ ತೂಕದ ಗಾಂಜಾವನ್ನು ಬನವಾಸಿ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ. ಹಾನಗಲ್ ಶಿವಪುರದ ಅಬ್ದುಲ್ ಭಾಶಾ ಯೂಸುಫ್ ಸಾಬ್ (23) ಬಂಧಿತ ಆರೋಪಿ. ಸುಮಾರು 41 ಸಾವಿರ ರೂ. ಬೆಲೆಯ ಗಾಂಜಾ ವನ್ನು ಮಾರಾಟದ ಉದ್ದೇಶಕ್ಕಾಗಿ ಈತ ಬೈಕ್ ಮೇಲೆ ಸಾಗಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು … [Read more...] about ಗೋವಾ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ; ಆರೋಪಿ ಬಂಧನ
ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ :ಇಬ್ಬರ ಬಂಧನ
ಭಟ್ಕಳ : ತಾಲೂಕಿನ ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ ಮಧ್ಯಾಹ ಮುರುಡೇಶ್ವರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಬೈಂದೂರು ತಾಲೂಕಿನ ಶಿರೂರು ಮೂಲದವರಾದ ಮಹಮ್ಮದ್ ಝಹೇರ ಹಾಗೂ ಅಪ್ನಾನ ಅಹ್ಮದ್ ಎಂದು ತಿಳಿದು ಬಂದಿದೆ. ಇವರು ಬೈಲೂರು ಗ್ರಾಮದ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ 8 ಸಾವಿರ ಮೌಲ್ಯದ 518 ಗ್ರಾಮ್ ತೂಕದ ಗಾಂಜಾ ಮಾದಕ … [Read more...] about ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ :ಇಬ್ಬರ ಬಂಧನ
ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಹೊನ್ನಾವರ: ಕರೋನ ಮಹಾಮಾರಿಯ ಲಾಕ್ಡೌನ್ನಿಂದ ಜನಸಾಮಾನ್ಯರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿರುವಾಗಲೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಪೆಟ್ರೋಲ್-ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿದನ್ನು ಖಂಡಿಸಿ ಜಿಲ್ಲಾ ಜೆಡಿಎಸ್ ಘಟಕದಿಂದ ಸೋಮವಾರ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸÀಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿಯವರು, ಸರ್ಕಾರ ೨ನೇ ಅಲೆ ಎದುರಿಸುವಲ್ಲಿ ಸಂಪೂರ್ಣವಾಗಿ … [Read more...] about ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ



