ಯಲ್ಲಾಪುರ: ತಾಲೂಕಿನ ಕೋಳಿಕೇರಿ ಸಮೀಪದ ಬೊಮ್ಮಡಿಕೊಪ್ಪ ಗ್ರಾಮದಲ್ಲಿ ಮೇಯಲು ಬಿಟ್ಟ ಎಮ್ಮೆಗಳನ್ನು ತರಲು ಹೋದ ವ್ಯಕ್ತಿಯೊಬ್ಬನ ಮೇಲೆವ್ಯಕ್ತಿಯೊಬ್ಬನ ಮೇಲೆ ರವಿವಾರ ಸಂಜೆ ಕರಡಿಯೊಂದು ದಾಳಿ ಮಾಡಿದ್ದು ಅವರ ಸ್ಥಿತಿ ಗಂಭಿರವಾಗಿದೆ.ಬೊಮ್ಮಡಿಕೊಪ್ಪ ನಿವಾಸಿ ದನಗರ ಗೌಳಿ ಸಮಾಜದ ಬಾಬು ಬೊಮ್ಮು ಪಟಗಾರೆ (೫೮) ಕರಡಿ ದಾಳಿಯಿಂದ ಮುಖ ಹಾಗೂ ತಲೆ ಗಂಭೀರ ಗಾಯಗೊಂಡಿದ್ದು ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ … [Read more...] about ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪತ್ರಿಕಾ ವಿತರಕರಿಗೆ ದಿನಸಿ ಕಿಟ್
ಯಲ್ಲಾಪುರ : ಗ್ರಾಮೀಣ ಪ್ರದೇಶದ ಅಭ್ಯುದಯ ಹಾಗೂ ಸಬಲೀಕರಣದ ಧ್ಯೇಯೋದ್ದೇಶದ ಹಿನ್ನೆಲೆಯಲ್ಲಿ ಸ್ಥಾಪನೆಗೊಂಡ ನೋಬಲ್ ಲೈಫ್ ಟ್ರಸ್ಟ್ ತನ್ನ ಇತಿಮಿತಿಯಲ್ಲಿ ಸಾಧ್ಯವಿದ್ದಷ್ಟು ಕೆಲಸ ಮಾಡುತ್ತಿದೆ ಎಂದು ಉಮ್ಮಚಗಿಯ ನೋಬಲ್ ಲೈಫ್ ಟ್ರಸ್ಟ್ ಅಧ್ಯಕ್ಷೆ ವಿದ್ಯಾ ಹೆಗಡೆ ಹೇಳಿದರು. ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಂಡ ಸರಳ ಸಮಾರಂಭದಲ್ಲಿ ಪಟ್ಟಣದ ೯ ಪತ್ರಿಕಾ ವಿತರಕರಿಗೆ ದಿನಸಿ ಸಾಮಾನುಗಳ ಕಿಟ್ ವಿತರಿಸಿ, ಪತ್ರಕರ್ತರಿಗೆ ಗೌರವಾರ್ಪಣೆ ಮಾಡಿ ಅವರು ಮಾತನಾಡಿದರು.ನಾಗರಾಜ … [Read more...] about ಪತ್ರಿಕಾ ವಿತರಕರಿಗೆ ದಿನಸಿ ಕಿಟ್
ವೈದ್ಯ ದಂಪತಿಗೆ ಆತ್ಮೀಯ ಸನ್ಮಾನ
ಯಲ್ಲಾಪುರ : ಹೊಸದಿಗಂತ ಪತ್ರಿಕೆಯ ವತಿಯಿಂದ ವೈದ್ಯರ ದಿನಾಚರಣೆ ನಿಮಿತ್ತ ಸೋಮವಾರ ಸಂಜೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯ ದಂಪತಿಯಾದ ಡಾ.ದೀಪಕ ಭಟ್ಟ ಮತ್ತು ಡಾಸೌಮ್ಯ ಕೆ.ವಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಈ ವೈದ್ಯ ದಂಪತಿಯ ಮದುವೆಯ ವಾರ್ಷಿಕೋತ್ಸವದ ದಿನವೇ ಸರ್ಕಾರಿ ಆಸ್ಪತ್ರೆ ಸಭಾಭವನದಲ್ಲಿ ಸರಳ ಸುಂದರವಾಗಿ ಈ ಸನ್ಮಾನ ಕಾರ್ಯಕ್ರಮ ಜರುಗಿತು.ಸನ್ಮಾನ ನಡೆಸಿ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. … [Read more...] about ವೈದ್ಯ ದಂಪತಿಗೆ ಆತ್ಮೀಯ ಸನ್ಮಾನ
ಕೇರಳ,ಮಹಾರಾಷ್ಟ್ರ ಪ್ರವಾಸಿಗರಿಗೆ 75ಗಂಟೆ ಒಳಗಿನ ನೆಗೆಟಿವ್ ಅಥವಾ 1 ಸುತ್ತಿನ ಲಸಿಕೆ ಪಡೆದ ವರದಿ ಕಡ್ಡಾಯ
ಭಟ್ಕಳ:ಮುರುಡೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರಿಶೀಲನೆ ನಡೆಸಿದರು. ದೇವಾಯಕ್ಕೆ ಬರುವ ಪ್ರವಾಸಿಗರಿಗೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಹಾಗೂ ಸಾಮಾಜಿಕ ಅಂತ ಕಾಪಾಡುವಂತೆ ಸೂಚಿಸಲಾಗಿದ್ದು. ವಿಶೇಷವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರು 75 ಗಂಟೆಯೊಳಗಿನ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹಾಗೂ 1 ಸುತ್ತಿನ ಲಸಿಕೆ ಪಡೆದ … [Read more...] about ಕೇರಳ,ಮಹಾರಾಷ್ಟ್ರ ಪ್ರವಾಸಿಗರಿಗೆ 75ಗಂಟೆ ಒಳಗಿನ ನೆಗೆಟಿವ್ ಅಥವಾ 1 ಸುತ್ತಿನ ಲಸಿಕೆ ಪಡೆದ ವರದಿ ಕಡ್ಡಾಯ
ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
20 21 ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಬೆಳೆ ಸ್ಪರ್ಧೆ ಯೋಜನೆಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ ಸಮಗ್ರ ನೀರು ನಿರ್ವಹಣೆ ಸಾವಯವ ಕೃಷಿ, ಹೈನುಗಾರಿಕೆ ,ವೈಜ್ಞಾನಿಕ ಯಂತ್ರೋಪಕರಣ ಬಳಕೆ,.join our groupತೋಟಗಾರಿಕೆ ,ಕೋಳಿ ಸಾಕಾಣಿಕೆ ,ಮೀನುಗಾರಿಕೆ , ಕೃಷಿ ಸಂಸ್ಕರಣೆ, ಅರಣ್ಯ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ




